Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸೆ.22ರಂದು ಶಿವಮೊಗ್ಗ ದಸರಾ | ಉದ್ಘಾಟಿಸಲಿದ್ದಾರೆ ನಿವೃತ್ತ ಲೆಫ್ಟಿನೆಂಟ್ ಜನರಲ್ | ಎಷ್ಟು ದಿನ ಕಾರ್ಯಕ್ರಮಗಳು?

September 20, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ಶಿವಮೊಗ್ಗ ದಸರಾ ಆಚರಿಸಲು ಮಹಾನಗರ ಪಾಲಿಕೆ ಸಿದ್ದವಾಗಿದ್ದು, ಸೆ.22ರಂದು ವಿದ್ಯುಕ್ತವಾಗಿ ಚಾಲನೆ ದೊರೆಯಲಿದ್ದು, 11 ದಿನಗಳ ಕಾಲ ನಡೆಯಲಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್. ಚನ್ನಬಸಪ್ಪ, ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಈ ಬಾರಿ ಶಿವಮೊಗ್ಗದಲ್ಲಿ ಹನ್ನೊಂದು ದಿನ ವಿಜೃಂಭಣೆಯ ದಸರಾ ನಡೆಯಲಿದೆ. ದಸರಾ ಉದ್ಘಾಟನೆಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನು ಆಹ್ವಾನಿಸಲಾಗಿದೆ. ಸೈನ್ಯಕ್ಕೆ ಶಕ್ತಿ ನೀಡಿ, ಹಲವು ಸಾಹಸಗಳನ್ನು ಮಾಡಿz್ದÁರೆ. ಯುವಕರಿಗೆ ಸ್ಪೂರ್ತಿಯಾಗಿರುವ ಇವರು ಶಿವಮೊಗ್ಗ ದಸರಾಗೆ ಚಾಲನೆ ನೀಡಲಿದ್ದಾರೆ ಎಂದರು.

ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್. ಸುರೇಶ್, ರಹೀಂ ಖಾನ್, ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದು, ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ಕೈಗೆತ್ತಿಕೊಂಡಿದೆ ಎಂದರು.

ಪರಿಸರ ದಸರಾ ಜ್ಞಾನ ದಸರಾ ಪೌರಕಾರ್ಮಿಕರ ದಸರಾ ಪತ್ರಿಕಾ ದಸರಾ ಮಹಿಳಾ ದಸರಾ ಆಹಾರ ದಸರಾ ರೈತ ದಸರಾ ಮಕ್ಕಳ ದಸರಾ ಗಮಕ ದಸರಾ ರಂಗ ದಸರಾ ಯೋಗ ದಸರಾ ಯುವ ದಸರಾ ಸಾಂಸ್ಕೃತಿಕ ದಸರಾ, ಹೀಗೆ ವಿಜೃಂಭಣೆಯಾಗಿ ನಗರದ ವಿವಿಧ ಭಾಗಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ನಡೆಸಲು ಉz್ದೆÃಶಿಸಿದೆ. ಇದು ಕೇವಲ ನಗರದ ನಾಗರೀಕರಿಗೆ ಮಾತ್ರವಲ್ಲದೆ, ಸಂಪೂರ್ಣ ಜಿಲ್ಲೆಯ ಜನತೆಗೆ ಸಡಗರದ ಸಂಭ್ರಮವನ್ನು ನೀಡುವಂತಹ ನಾಡಹಬ್ಬವಾಗಲಿದೆ. ಎಲ್ಲರೂ ಆಗಮಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಈ ಬಾರಿ ಶಿವಮೊಗ್ಗ ದಸರಾದ ವಿಶೇಷತೆಗಳು:

  • ಸೆಪ್ಟೆಂಬರ್ 22, 2025: ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯ ಮೂಲಕ ದಸರಾ ಮಹೋತ್ಸವಕ್ಕೆ ವೈಭವಯುತವಾಗಿ ಚಾಲನೆ
  • `ಈ ವರ್ಷದ ಶಿವಮೊಗ್ಗ ದಸರಾ ಕಾರ್ಯಕ್ರಮಗಳಿಗೆ ಪ್ರಸಿದ್ಧ ಚಲನಚಿತ್ರ ನಟ-ನಟಿಯರು ಹಾಗೂ ಧಾರ್ಮಿಕ,ಸಾಮಾಜಿಕ,ರಾಜಕೀಯ ಮತ್ತು ವಿವಿಧಕ್ಷೇತ್ರಗಳಲ್ಲಿನ ಸಾಧಕರು ಹಾಗೂ ಗಣ್ಯರು ಭಾಗಿ
  • ಪ್ರತಿದಿನ ನಗರದ ವಿವಿಧ ವೇದಿಕೆಗಳಲ್ಲಿ ನಗರ, ಜಿಲ್ಲೆಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಕಲೆ,ಸಾಹಿತ್ಯ,ಸಂಗೀತ, ನೃತ್ಯ, ನಾಟಕ ಮತ್ತು ಜನಪದ ಕಲೆಗಳ ಮನಮೋಹಕ ಪ್ರದರ್ಶನ
  • ಅಕ್ಟೋಬರ್ 2, 2025: ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ಅಂಬಾರಿ ಮೆರವಣಿಗೆಯೊಂದಿಗೆ ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ
  • ಈ ಬಾರಿಯ ಶಿವಮೊಗ್ಗ ದಸರಾ-2025 ರಲ್ಲಿ 15 ವಿವಿಧ ರೀತಿಯ ದಸರಾಗಳನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮುಂಜಾನೆ ಸುವಿಚಾರ | ಸಮಯ ಪಾಲನೆ ಉತ್ತಮ ಅಭ್ಯಾಸ

Next Post

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಗ್ಯಾಂಗ್ ಭದ್ರಾವತಿಗೆ ಎಂಟ್ರಿ | ಆತಂಕ | ಸಿಸಿಟಿವಿಯಲ್ಲಿ ಸೆರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025

JK Tyre Racing Season 2025 Delivers Action-Packed Weekend at Kari Motor Speedway

September 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!