Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಿಮಗೆ ರೇಡಿಯೋ RJ ಆಗುವ ಕನಸಿದೆಯೇ? ಹಾಗಾದರೆ ಇಲ್ಲಿದೆ ಅವಕಾಶ

July 16, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡು ಸೀಮೆಯ ಜನಪ್ರಿಯ ವಾಹಿನಿ ರೇಡಿಯೋ ಶಿವಮೊಗ್ಗ 90.8 ಎಫ್ ಎಮ್ #Shivamogga 90.8 FM ಈಗ ದ್ವಿತೀಯ ಹಂತದ ಆರ್ ಜೆ ಹಂಟ್ ನಡೆಸುತ್ತಿದೆ. ಇದರಲ್ಲಿ ಪದವಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಭಾಗವಹಿಸಲು ಅವಕಾಶವಿರುತ್ತದೆ.

ಜುಲೈ 20ರಂದು ಮಧ್ಯಾಹ್ನ 1:30ಕ್ಕೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಆಡಿಷನ್ ಇರುತ್ತದೆ. ಇದರಲ್ಲಿ ಭಾಗವಹಿಸುವವರು ಗೂಗಲ್ ಅಪ್ಲಿಕೇಷನ್ ಭರ್ತಿ ಮಾಡಬೇಕು. ಸ್ಥಳದಲ್ಲೇ 20 ರೂ. ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಕಾಲೇಜು ಐಡಿ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಪಾಸ್ ಪೋರ್ಟ್ ಅಳತೆಯ ಒಂದು ಫೋಟೋ ಪೆನ್ ಅಗತ್ಯ. ಧ್ವನಿ, ಭಾಷಾ ಸ್ಪಷ್ಟತೆ, ಆತ್ಮ ವಿಶ್ವಾಸ, ನಿರೂಪಣೆ, ಸೋಷಿಯಲ್ ಮೀಡಿಯಾ ಆಸಕ್ತಿಗಳು, ಸಾಮಾನ್ಯ ಜ್ಞಾನ, ಸ್ಥಳೀಯ ಜ್ಞಾನ, ಬಾಡಿ ಲಾಂಗ್ವೇಜ್ ಇತ್ಯಾದಿಗಳನ್ನು ಗಮನಿಸಲಾಗುತ್ತದೆ.
ನಿಮ್ಮ ಇಷ್ಟದ ಯಾವುದೇ ವಿಷಯದ ಬಗ್ಗೆ 2-3 ನಿಮಿಷದ್ಟು ಮಾತನಾಡಲು ಸಿದ್ದರಾಗಿ ಬರಬೇಕು. ವಿಷಯದ ಆಯ್ಕೆ ಸಿನಿಮಾ/ ಸಾಹಿತ್ಯ/ ಕರಿಯರ್/ ಪ್ರಕೃತಿ/ ಟೂರಿಸಮ್/ ಓದು ಇಂತಹದೇ ಆಗಿರಲಿ. ವಿಷಯ ಆಯ್ಕೆಯಲ್ಲಿ ರಾಜಕೀಯ, ಅಂತಾರಾಷ್ಟ್ರೀಯ ವಿದ್ಯಮಾನ, ಧರ್ಮ, ಕ್ರೈಮ್, ಸೆಕ್ಸ್ ಯಾವುದೇ ಧರ್ಮ, ಜಾತಿ, ಸಮುದಾಯಗಳು, ಲಿಂಗದ ನಿಂದನೆಯನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸಿದ್ದವಾಗಿ ಬಂದ ವಿಷಯದ ಬಗ್ಗೆ ಮಾತನಾಡುವುದು, ನಾವು ನೀಡುವ ವಿಚಾರದ ಬಗ್ಗೆ ಆಶು ಮಾತು ( ಸ್ಪಾಂಟೇನಿಯಸ್ ಟಾಕ್) ಇರುತ್ತದೆ. ಭಾಗವಹಿಸಿದ ಪ್ರತಿಯೊಬ್ಬರಿಗೂ ಡಿಜಿಟಲ್ ಸರ್ಟಿಫಿಕೇಟ್ ಇರುತ್ತದೆ.

Also read: ಬೆಂಗಳೂರು | ಜುಲೈ 17ರ ನಾಳೆ ಮಂತ್ರಾಲಯ ಶ್ರೀಗಳಿಂದ ತಪ್ತ ಮುದ್ರಾಧಾರಣೆ

ಇದರಲ್ಲಿ ಆಯ್ಕೆಯಾದವರಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ. ಇದರಲ್ಲಿ ಆರ್ ಜೆ ಕಾರ್ಯ ನಿರ್ವಹಣೆ, ವಿಷಯ ಸಂಗ್ರಹ, ವಾಯ್ಸ್ ಎಡಿಟಿಂಗ್ ಬೇಸಿಕ್ ಇತ್ಯಾದಿಗಳನ್ನು ಕಲಿಸಿಕೊಡಲಾಗುತ್ತದೆ. ಈ ತರಬೇತಿಯಲ್ಲಿದ್ದವರಿಗೆ ಪ್ರಮಾಣ ಪತ್ರ ದೊರೆಯಲಿದೆ. ಇದರಲ್ಲಿ ಉತ್ತಮ ಪ್ರತಿಭೆಯನ್ನು ತೋರಿಸಿದರನ್ನು ಆಯ್ಕೆ ಮಾಡಿಕೊಂಡು ಯೂತ್ ಆರ್ ಜೆಯಾಗಿ ಬಾನುಲಿಯಲ್ಲಿ ಕಾರ್ಯಕ್ರಮ ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಈ ಒಟ್ಟು ಪ್ರಕ್ರಿಯೆ ಒಂದು ವಿಶೇಷ, ವಿಭಿನ್ನ ಅವಕಾಶವಾಗಿರುತ್ತದೆ. ಗೂಗಲ್ ಅಪ್ಲಿಕೇಷನ್ ಹಾಗೂ ಹೆಚ್ಚಿನ ಮಾಹಿತಿಗೆ ನಿಲಯ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ (ಮೊ: 72591 76279) ಇದಕ್ಕೆ ಸಂಪರ್ಕಿಸಬಹುದು.

ರೇಡಿಯೋ ಶಿವಮೊಗ್ಗ ಆಪ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ಗಳಲ್ಲಿ ಲಭ್ಯವಿದ್ದು, ಇದನ್ನು ಡೌನ್ ಲೋಡ್ ಮಾಡಿಕೊಂಡು ದಿನದ 24 ಗಂಟೆಯೂ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ಆಲಿಸಬಹುದೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga 90.8 FMShivamoggaNewsಮಲೆನಾಡು_ಸುದ್ಧಿರೇಡಿಯೋ ಶಿವಮೊಗ್ಗ 90.8 ಎಫ್ ಎಮ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Bengaluru | National Seminar & Dance Festival celebrating will be held on 20-21 July

Next Post

ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image curtesy: Internet

ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!