Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

October 8, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡಹಬ್ಬ ದಸರಾದಲ್ಲಿ #Dasara ಬನ್ನಿ ಮುಡಿಯುವ ಸಂದರ್ಭದಲ್ಲಿ ರಾಜಕಾರಣಿಗಳ ಶಕ್ತಿ ಪ್ರದರ್ಶನಕ್ಕೆ ಕಡಿವಾಣ ಹಾಕಬೇಕು ಎಂದು ಸಾಮಾನ್ಯ ನಾಗರೀಕರ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ನಾಡಹಬ್ಬ ದಸರಾವು ಅತ್ಯಂತ ವಿಜೃಂಭಣೆಯಿAದ ನಡೆಯುತ್ತದೆ. ಬನ್ನಿ ಕಡಿಯುವ ಸಂದರ್ಭದಲ್ಲಿ ಫ್ರೀಡಂ ಪಾರ್ಕ್’ನಲ್ಲಿ ಲಕ್ಷಾಂತರ ಜನರು ಜಮಾವಣೆ ಆಗಿರುತ್ತಾರೆ. ದೇವತೆಗಳ ದರ್ಶನ ಮತ್ತು ಬನ್ನಿ ಕಡಿಯುವ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿರುತ್ತಾರೆ. ಆದರೆ ಇಂತಹ ಜನಜಂಗುಳಿಯನ್ನು ಕಡೆಗಾಣಸಿ ರಾಜಕಾರಣಿಗಳು ಮತ್ತು ಮುಖ್ಯವಾಗಿ ಅವರ ಹಿಂಬಾಲಕರು ವೇದಿಕೆಯ ಮೇಲೆ ನುಗ್ಗಿನುಗ್ಗಿ ಸೇರುತ್ತಾರೆ. ಕೈ ಬೀಸುವುದು, ಘೋಷಣೆ ಕೂಗುವುದು, ಶಕ್ತಿ ಪ್ರದರ್ಶನ ಮಾಡುವುದು ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಎಂದು ಮನವಿದಾರರು ತಿಳಿಸಿದರು.
ಶಿವಮೊಗ್ಗ ದಸರಾ #Shivamogga Dasara ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ತನ್ನದೇ ಆದ ವಿಶೇಷತೆಯಿದೆ. ಇದರಲ್ಲಿ ಭಾಗವಹಿಸುತ್ತಾರೆ. ಲಕ್ಷಾಂತರ ಭಕ್ತರು ಇರುತ್ತಾರೆ. ಆದರೆ ರಾಜಕೀಯ ಮುಖಂಡರುಗಳು ಮತ್ತು ಅವರ ಹಿಂಬಾಲಕರು ಜನಗಳ ನಡುವೆ ಘೋಷಣೆ ಕೂಗುತ್ತ ಮುಜುಗರ ಉಂಟು ಮಾಡುತ್ತಾರೆ ಎಂದು ದೂರಿದರು.

Also read: ಶಿವಮೊಗ್ಗ ದಸರಾ | ನೋಡುಗರ ಕಣ್ಮನ ಸೆಳೆದ ಕಲಾ ದಸರಾ

ಸಂಸದರು, ಸಚಿವರು, ಶಾಸಕರು, ಅಧಿಕಾರಿಗಳು, ಪುರೋಹಿತರನ್ನು ಬಿಟ್ಟು ಇತರೆ ಯಾವ ಹಿಂಬಾಲಕರಿಗೂ ಇಲ್ಲಿ ಕೂಗುವುದಕ್ಕಾಗಲಿ ವೇದಿಕೆಯನ್ನು ಬಲವಂತವಾಗಿ ಹತ್ತುವುದಕ್ಕಾಗಲಿ ಅವಕಾಶ ಕೊಡಕೂಡದು, ಅದು ಅಲ್ಲದೇ ಕೆಲವು ಹಿಂಬಾಲಕರು ಸಾರ್ವಜನಿಕರನ್ನು ಬೆದರಿಸುವುದಕ್ಕೂ ಹಿಂದೆಮುAದೆ ನೋಡುವುದಿಲ್ಲ. ಇದಕ್ಕೆಲ್ಲಾ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ವಕೀಲರಾದ ಸುರೇಶ್ ಬಾಬು, ನಿರಂಜನ್, ಹಾಗೂ ಸಾಮಾನ್ಯ ನಾಗರೀಕರ ಒಕ್ಕೂಟದ ಪ್ರಮುಖರಾದ ಮೋಹನ್, ಯಶ್ವಂತ್ ಶೆಟ್ಟಿ, ಕಾರ್ತಿಕ್ ವಿಶ್ವನಾಥ್, ರಾಜು, ಸಿದ್ದು, ಗುರು ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/02/VID-20240229-WA0026.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga DasaraShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ದಸರಾ | ನೋಡುಗರ ಕಣ್ಮನ ಸೆಳೆದ ಕಲಾ ದಸರಾ

Next Post

ಮಧುರೈನ ನಾರಾಯಣ್ಣನ್ ಕೃಷ್ಣನ್ ಅವರಿಗೆ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಧುರೈನ ನಾರಾಯಣ್ಣನ್ ಕೃಷ್ಣನ್ ಅವರಿಗೆ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಧರ್ಮಸ್ಥಳದಲ್ಲಿ ಸಮಾಧಿ ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ | ಗೃಹ ಸಚಿವ ಪರಮೇಶ್ವರ್

August 18, 2025

ಶಿವಮೊಗ್ಗ | ತುಂಬಿದ ಶರಾವತಿ | ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ | 3ನೇ ಎಚ್ಚರಿಕೆ ನೋಟೀಸ್

August 18, 2025

ಕೃಷ್ಣನ ಜೀವನ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಮಹೇಶ್ ಕಾಮತ್

August 18, 2025
Internet Image

ಮಹೇಶ್ ತಿಮರೋಡಿ ವಿರುದ್ಧ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ | ಸಂಜೆಯೊಳಗೆ ಬಂಧನ?

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಧರ್ಮಸ್ಥಳದಲ್ಲಿ ಸಮಾಧಿ ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ | ಗೃಹ ಸಚಿವ ಪರಮೇಶ್ವರ್

August 18, 2025

ಶಿವಮೊಗ್ಗ | ತುಂಬಿದ ಶರಾವತಿ | ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ | 3ನೇ ಎಚ್ಚರಿಕೆ ನೋಟೀಸ್

August 18, 2025

ಕೃಷ್ಣನ ಜೀವನ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಮಹೇಶ್ ಕಾಮತ್

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!