No Result
View All Result
PCCF Kumar Pushkar Warns Human Intolerance Fueling Biodiversity Crisis
English Articles

PCCF Kumar Pushkar Warns Human Intolerance Fueling Biodiversity Crisis

by ಕಲ್ಪ ನ್ಯೂಸ್
May 15, 2026
0

Kalpa Media House  |  Shankaraghatta  | Warning of a volatile future where "one species stands against all others," Karnataka’s Principal...

Read moreDetails
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

ಮುತ್ತೂಟ್ ಪಪ್ಪಚನ್ ಫೌಂಡೇಶನ್, ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಮಿಷನ್ ಸ್ಮೈಲ್ ಸಹಭಾಗಿತ್ವದಲ್ಲಿ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 21, 2025
in ಶಿವಮೊಗ್ಗ
0
ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಪ್ರಮುಖ ಆರೋಗ್ಯ ಸಂಸ್ಥೆಯಾದ ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್,  FRCA ನೋಂದಾಯಿತ ವೈದ್ಯಕೀಯ ದತ್ತಿ ಸಂಸ್ಥೆಯಾದ ಮಿಷನ್ ಸ್ಮೈಲ್ ಸಹಯೋಗದೊಂದಿಗೆ ಮುತ್ತೂಟ್ ಪಪ್ಪಚನ್ ಫೌಂಡೇಶನ್ ಸಹಭಾಗಿತ್ವದಲ್ಲಿ, ಕರ್ನಾಟಕದ ಯುವಜರಿಗೆ ಮತ್ತು ಮಕ್ಕಳಿಗೆ ಸಮಗ್ರ ಸೀಳುತುಟಿ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ.

ಶಿವಮೊಗ್ಗದ ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಜೂನ್ 21 ರಿಂದ 24 ರವರೆಗೆ ಐದು ದಿನಗಳ ಶಿಬಿರವು ನಡೆಯಲಿದೆ. ಮಿಷನ್ ಸ್ಮೈಲ್‌ನ ರಾಷ್ಟ್ರೀಯ ಕಾರ್ಯಕ್ರಮದ ಮುಖ್ಯಸ್ಥರಾದ ರಫಿಯುರ್ ರಹಮಾನ್, ಡೀನ್ ಡಾ.ವಿನಾಯಕ ಜಿ.ಡೀನ್, ಉಪ ವೈದ್ಯಕೀಯ ಅಧ್ಯಕ್ಷರಾದ ಡಾ.ಕಮಲ್ ಪಾಂಡ್ಯನ್ ಮತ್ತು ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಪ್ರಾಂಶುಪಾಲರಾದ ಡಾ.ಬಿ.ಎಸ್. ಸುರೇಶ್ ಅವರ ಉಪಸ್ಥಿತಿಯಲ್ಲಿ ಈ ಉದಾತ್ತ ಉಪಕ್ರಮದ ಘೋಷಣೆಯನ್ನು ಮಾಡಲಾಗಿದೆ.
ಸ್ಮೈಲ್ ಪ್ಲೀಸ್, ಮುತ್ತೂಟ್ ಪಪ್ಪಚನ್ ಫೌಂಡೇಶನ್ನ ಪ್ಯಾನ್ ಇಂಡಿಯಾ ಉಪಕ್ರಮವಾಗಿದ್ದು, ಅರ್ಹ ಹಿನ್ನೆಲೆಯಿರುವ ಮಕ್ಕಳು ಮತ್ತು ಯುವಕರಿಗೆ ಉಚಿತ, ಸುರಕ್ಷಿತ, ಸಹಾನುಭೂತಿಯೊಂದಿಗೆ ಸಮಗ್ರ ಸೀಳು ಶಸ್ತ್ರಚಿಕಿತ್ಸೆಗಳನ್ನು ಒದಗಿಸುತ್ತದೆ. ಮಿಷನ್ ಸ್ಮೈಲ್ ಸಹಭಾಗಿತ್ವದಲ್ಲಿ 2014ರಲ್ಲಿ ಕೇರಳದಿಂದ ಪ್ರಾರಂಭವಾದ ಈ ಉಪಕ್ರಮವು 13 ರಾಜ್ಯಗಳನ್ನು ಸೇರಿದ್ದೂ ಮತ್ತು ಇಲ್ಲಿಯವರೆಗೆ ದೇಶಾದ್ಯಂತ 3301 ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಸಾಧಿಸಿದೆ. ಕರ್ನಾಟಕದಲ್ಲಿ ಕಳೆದ 7 ಸ್ಮೈಲ್ ಪ್ಲೀಸ್ ಮಿಷನ್‌ಗಳಲ್ಲಿ ಕರ್ನಾಟಕದ 416 ಮಕ್ಕಳು ಮತ್ತು ಯುವಕರು ಈ ಕಾರ್ಯಕ್ರಮದ ಮೂಲಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಸಹಭಾಗಿತ್ವದ ಭಾಗವಾಗಿ ಶಿವಮೊಗ್ಗದಲ್ಲಿ ಇದು 8 ನೇ ಸ್ಮೈಲ್ ಪ್ಲೀಸ್ ಮಿಷನ್ ಮತ್ತು ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಮೊದಲನೆಯದಾಗಿದೆ.

ಮಿಷನ್ ಸ್ಮೈಲ್ ಪ್ರಾರಂಭವಾದಾಗಿನಿಂದ ಭಾರತದಾದ್ಯಂತ ಒಟ್ಟಾರೆ 49500+ ಉಚಿತ ಸೀಳು ಶಸ್ತ್ರಚಿಕಿತ್ಸೆಗಳನ್ನು ಮತ್ತು 73000+ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಿದೆ ಮತ್ತು ಕರ್ನಾಟಕದಲ್ಲಿ ಮಿಷನ್ ಸ್ಮೈಲ್ ಮೂಲಕ 600+ ರೋಗಿಗಳು ಉಚಿತ ಶಸ್ತ್ರಚಿಕಿತ್ಸೆಗಳನ್ನು ಪಡೆದಿದ್ದಾರೆ.
ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ 1100 ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಿವಮೊಗ್ಗದ ಭಾರತೀಯ ವೈದ್ಯಕೀಯ ಮಂಡಳಿ (MCI)/NMC ನಿಗದಿಪಡಿಸಿದಂತೆ ಇತರ ಪೂರಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ. ಸಂಸ್ಥೆಯು ಸುಸಜ್ಜಿತ, ಹೈ-ಟೆಕ್ನಾಲಜಿ ರಿಸರ್ಚ್ ಅಂಡ್ ಲರ್ನಿಂಗ್ ಸೆಂಟರ್ ಅನ್ನು ಸಹ ಹೊಂದಿದೆ, ಇದು ಸ್ನಾತಕೋತ್ತರ ಶಿಕ್ಷಣ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತದೆ. ಸುಬ್ಬಯ್ಯ ಆಸ್ಪತ್ರೆ ಎಲ್ಲಾ ಸೌಲಭ್ಯಗಳು ಮತ್ತು ಸುಧಾರಿತ ತಂತ್ರಜ್ಞಾನದೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ರೋಗಿಗಳೊಂದಿಗೆ ಸಂವಹನ ನಡೆಸಲು ಮತ್ತು ಮೊದಲ ಕ್ಲಿನಿಕಲ್ ಅನುಭವವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸಲಾಗುತ್ತದೆ. ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳು, ಆಯಾ ವಾರ್ಡ್ ಗಳು, ಆಘಾತ ಮತ್ತು ತುರ್ತು ಸೇವೆಗಳು 24X7 ಲಭ್ಯವಿದೆ. ಹಲವಾರು ಹಿರಿಯ ಮತ್ತು ಕಿರಿಯ ವೈದ್ಯರ ಸಹಾಯದಿಂದ ಉತ್ತಮ ತರಬೇತಿ ಪಡೆದ ಅಪಘಾತ ವೈದ್ಯಕೀಯ ಅಧಿಕಾರಿಗಳು 16 ಆಪರೇಷನ್ ಥಿಯೇಟರ್‌ಗಳಿಗೆ ಪ್ರವೇಶಿಸಬಹುದು. ಈ ಆಸ್ಪತ್ರೆಯು ಕರ್ನಾಟಕದ ಅತ್ಯುತ್ತಮ ರೇಡಿಯಾಲಜಿ ಕೇಂದ್ರಗಳಲ್ಲಿ ಒಂದಾಗಿದೆ, ಅತ್ಯಾಧುನಿಕ MRI ಮೆಷಿನ್‌, ಸ್ಪೈರಲ್ CT ಸ್ಕ್ಯಾನರ್, ಮ್ಯಾಮೊಗ್ರಫಿ ಮೆಷಿನ್‌, ಹೈ-ರೆಸಲ್ಯೂಶನ್ ಕಲರ್ ಡಾಪ್ಲರ್, ಇತ್ತೀಚಿನ ಅಲ್ಟ್ರಾಸೌಂಡ್ ಮೆಷಿನ್‌ ಮತ್ತು ಇತ್ತೀಚಿನ ಎಕ್ಸ್-ರೇ ಮೆಷಿನ್‌ಗಳು (800mA, 500mA, 300mA, 100mA, ಡೆಂಟಲ್‌ ಎಕ್ಸ್-ರೇ, ಮೊಬೈಲ್ ಎಕ್ಸ್-ರೇ)ಅನ್ನು ಹೊಂದಿದೆ.

ಅತ್ಯಾಧುನಿಕ ಐಸಿಯುನಲ್ಲಿ ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಂ, ಪೈಪ್ಡ್ ಆಕ್ಸಿಜನ್, ಸಕ್ಷನ್ ಮತ್ತು ಕಂಪ್ರೆಸ್ಡ್ ಏರ್, ವೆಂಟಿಲೇಟರ್ಗಳು, ಡಿಫಿಬ್ರಿಲೇಟರ್ ಮತ್ತು ರಕ್ತ ಅನಿಲ ವಿಶ್ಲೇಷಕವನ್ನು ಅಳವಡಿಸಲಾಗಿದೆ. ಹೆಚ್ಚುವರಿ ಆರೈಕೆ ಅಗತ್ಯವಿರುವ ಗಂಭೀರ ನವಜಾತ ಶಿಶುಗಳಿಗೆ, ಆಸ್ಪತ್ರೆಯಲ್ಲಿ ಹೈಟೆಕ್ ಆದ ಸಂಪೂರ್ಣ ಸುಸಜ್ಜಿತ ವಿಶೇಷ ಎನ್ಐಸಿಯು ಇದೆ. ಆಸ್ಪತ್ರೆಗೆ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಬೆಂಬಲವಿದ್ದೂ, ಅಗತ್ಯವಿರುವ ರೋಗಿಗಳಿಗೆ ತಜ್ಞರ ಅಭಿಪ್ರಾಯ ಮತ್ತು ಚಿಕಿತ್ಸೆಯನ್ನು ನೀಡಲು ನೇಮಿಸಲಾಗಿದೆ. ಅತ್ಯಾಧುನಿಕ ಬ್ಲಡ್ ಬ್ಯಾಂಕ್ ಘಟಕವು, ಮುಖ್ಯವಾಗಿ ಪ್ಯಾಕ್ ಕೋಶಗಳು, ಪ್ಲೇಟ್ಲೆಟ್ಗಳು ಮತ್ತು FFPಯನ್ನು ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕಾಗಿ ಇಲಾಖೆಯು ಅತ್ಯಾಧುನಿಕ ಅಂತರರಾಷ್ಟ್ರೀಯ ಬ್ರಾಂಡ್ ಉಪಕರಣಗಳು ಮತ್ತು ಯಂತ್ರಗಳನ್ನು ಪಡೆದುಕೊಂಡಿದೆ.

ವೈದ್ಯಕೀಯ ನೆರವು ಒದಗಿಸುವ ಸಲುವಾಗಿ SMCH ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಕಾಲೇಜುಗಳಿಗೆ ಸೇರಿಸಲಾಗಿದೆ, ಅವು ರೋಗಗಳ ನಿರ್ಮೂಲನೆ ಮತ್ತು ಬಡ ಸಾರ್ವಜನಿಕರಲ್ಲಿ ಆರೋಗ್ಯ ಸುಧಾರಣೆಗಾಗಿ ಕೆಲಸ ಮಾಡುತ್ತಿವೆ.

ಭಾರತದಲ್ಲಿ, ಸಾವಿರಾರು ಮಕ್ಕಳು ಮತ್ತು ಯುವಕರು ಒಡೆದಿರುವ ತುಟಿ ಮತ್ತು ಸೀಳು ತುಟಿ ಎಂದು ಕರೆಯಲ್ಪಡುವ ಜನ್ಮಜಾತ ಅಸ್ವಸ್ಥತೆಗಳಿಂದ ಬಳಲುತ್ತಿದ್ದಾರೆ, ಇದು ಮಾತನ್ನು ದುರ್ಬಲಗೊಳಿಸುತ್ತದೆ, ತಮ್ಮನ್ನು ತಾವು ಪೋಷಿಸಿಕೊಳ್ಳಲು ಕಷ್ಟವಾಗುತ್ತದೆ ಮತ್ತು ಸಾಮಾಜಿಕ ಅವಮಾನಕ್ಕೆ ಕಾರಣವಾಗಬಹುದು. ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಮಿಷನ್ ಸ್ಮೈಲ್ ಮತ್ತು ಮುತ್ತೂಟ್ ಪಪ್ಪಚನ್ ಫೌಂಡೇಶನ್ ಸಹಯೋಗದೊಂದಿಗೆ ಸೀಳು ತುಟಿ ಸಮಸ್ಯೆ ಇರುವ ಜನರ ಜೀವನವನ್ನು ಸುಧಾರಿಸಲು ಬದ್ಧವಾಗಿದೆ.
ಮುತ್ತೂಟ್ ಪಪ್ಪಚನ್ ಫೌಂಡೇಶನ್ ಬಗ್ಗೆ:

ಸಾಮಾನ್ಯವಾಗಿ ಬ್ಲೂ ಮುತ್ತೂಟ್ ಎಂದು ಕರೆಯಲ್ಪಡುವ ಮುತ್ತೂಟ್ ಪಪ್ಪಚನ್ ಗ್ರೂಪ್ನ CSR ಅಂಗವಾದ ಮುತ್ತೂಟ್ ಪಪ್ಪಚನ್ ಫೌಂಡೇಶನ್ (MPF) ತಮ್ಮ ಪ್ಯಾನ್ ಇಂಡಿಯಾ ಯೋಜನೆ – ಸ್ಮೈಲ್ ಪ್ಲೀಸ್ನ ಭಾಗವಾಗಿ ಇಡೀ ಅಭಿಯಾನವನ್ನು ಬೆಂಬಲಿಸುತ್ತಿದೆ. ಇದರಿಂದ್ದಾಗಿ ಸೀಳು ತುಟಿಯಿಂದ ಬಳಲುತ್ತಿರುವ ಅರ್ಹ ಹಿನ್ನೆಲೆಯಿರುವ ಮಕ್ಕಳು ಇದರ ಪ್ರಯೋಜನವನ್ನು ಪಡೆಯಬಹುದು.

ಹಣಕಾಸಿನ ಬೆಂಬಲದ ಹೊರತಾಗಿ, ಮುತ್ತೂಟ್ ಈ ಕಾರ್ಯಕ್ರಮವನ್ನು ತಮ್ಮ ಪ್ರಮುಖ ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಕಾರ್ಯಕ್ರಮಗಳಲ್ಲಿ ಒಂದಾಗಿ ರೂಪಿಸಿದೆ, ಇದರಲ್ಲಿ ಮುತ್ತೂಟ್ ಫಿನ್ಕಾರ್ಪ್ ಲಿಮಿಟೆಡ್ ಮತ್ತು ಮುತ್ತೂಟ್ ಮೈಕ್ರೋಫಿನ್ ಲಿಮಿಟೆಡ್ನ ಶಾಖೆಗಳು ದೂರದ ಹಳ್ಳಿಗಳಿಂದ ರೋಗಿಗಳನ್ನು ನೇಮಕ ಮಾಡುವಲ್ಲಿ ಹಾಗೂ ವ್ಯಾಪಕವಾದ ಕ್ಷೇತ್ರವನ್ನು ನೋಡುವುದರಲ್ಲಿ ತೊಡಗಿವೆ ಮತ್ತು ಸೀಳುವಿಕೆಯ ಬಗ್ಗೆಯಿರುವ ತಪ್ಪು ಕಲ್ಪನೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿವೆ.

ಯೋಜಿತ ಶಿಬಿರಕ್ಕಾಗಿ, ನಾವು ಮುತ್ತೂಟ್ ಫಿನ್ಕಾರ್ಪ್ ಶಾಖೆಗಳ ಮೂಲಕ ಕರ್ನಾಟಕದ ಜಿಲ್ಲೆಗಳಲ್ಲಿ ಸೀಳು ಜಾಗೃತಿ ಅಭಿಯಾನಗಳನ್ನು ಆಯೋಜಿಸಲು ಪ್ರಾರಂಭಿಸಿದ್ದೇವೆ. ರೋಗಿಗಳಿಗೆ ಉಚಿತ ಸಾರಿಗೆ, ಆಹಾರ, ವಸತಿ, ವೈದ್ಯಕೀಯ ಪರೀಕ್ಷೆ, ಶಸ್ತ್ರಚಿಕಿತ್ಸೆ ಮತ್ತು ಔಷಧಿಗಳನ್ನು ನೀಡಲಾಗುವುದು. ಶಸ್ತ್ರಚಿಕಿತ್ಸೆಯ ನಂತರ, ರೋಗಿಗಳಿಗೆ ಶಸ್ತ್ರಚಿಕಿತ್ಸೆಯ ನಂತರದ ಉಚಿತ ಆರೈಕೆಯನ್ನು ಸಹ ನೀಡಲಾಗುವುದು. ಈ ಸಮಗ್ರ ಸೀಳು ಶಸ್ತ್ರಚಿಕಿತ್ಸೆ ಮಿಷನ್‌ನ ಭಾಗವಾಗಿ, ಅಗತ್ಯವಿರುವ ರೋಗಿಗಳಿಗೆ ಮಾನಸಿಕ ಸಮಾಲೋಚನೆ, ಸ್ಪೀಚ್ ಥೆರಪಿ ಮತ್ತು ಮಾರ್ಗದರ್ಶನ ಇತ್ಯಾದಿಗಳು ಲಭ್ಯವಿರುತ್ತದೆ, ಇದು ಸಂಪೂರ್ಣವಾಗಿ ಉಚಿತವಾಗಿದೆ. ಅಪೌಷ್ಟಿಕತೆಯು ಒಂದು ದೊಡ್ಡ ಸವಾಲಾಗಿ ಮಾರ್ಪಟ್ಟಿದೆ, ವಿಶೇಷವಾಗಿ ಸೀಳು ಆರೈಕೆಯಲ್ಲಿ, ಮುತ್ತೂಟ್ ಪಪ್ಪಚನ್ ಫೌಂಡೇಶನ್ ವೈದ್ಯಕೀಯವಾಗಿ ಅಪೌಷ್ಟಿಕತೆಯಿದೆ ಎಂದು ದೃಢೀಕರೀಸಲ್ಪಟ್ಟ ಎಲ್ಲಾ ಮಕ್ಕಳಿಗೆ ಉಚಿತ ಪೌಷ್ಠಿಕಾಂಶ ಪೂರಕಗಳನ್ನು ಒದಗಿಸಲು ಪ್ರತ್ಯೇಕ ಯೋಜನೆಯನ್ನು ಪ್ರಾರಂಭಿಸಿದೆ. ಅವರೆಲ್ಲರೂ ಒಂದು ಪೂರ್ಣ ವರ್ಷದವರೆಗೆ ಉಚಿತ ಪೂರಕಗಳನ್ನು ಪಡೆಯುತ್ತಾರೆ.
ಮಿಷನ್ ಸ್ಮೈಲ್ ಬಗ್ಗೆ:

ಮಿಷನ್ ಸ್ಮೈಲ್ ಎಂಬುದು ನೋಂದಾಯಿತ ವೈದ್ಯಕೀಯ ಚಾರಿಟಬಲ್ ಟ್ರಸ್ಟ್ ಆಗಿದ್ದು, ಸೀಳು ತುಟಿ, ಒಡೆದ ತುಟಿ ಮತ್ತು ಇತರ ಮುಖದ ವಿರೂಪಗಳೊಂದಿಗೆ ಜನಿಸಿದ ಮಕ್ಕಳಿಗೆ ಉಚಿತ ಜೀವನವನ್ನು ಬದಲಾಯಿಸುವ ಶಸ್ತ್ರಚಿಕಿತ್ಸೆಗಳನ್ನು ಒದಗಿಸಲು ಮೀಸಲಾಗಿದೆ. 2002 ರಿಂದ, ನಾವು 73,000ಕ್ಕೂ ಹೆಚ್ಚು ಸೀಳು ತುಟಿ ರೋಗಿಗಳಿಗೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನಗಳನ್ನು ಒದಗಿಸಿದ್ದೇವೆ ಮತ್ತು 161 ಮಿಷನ್ಗಳು, ಭಾರತದಾದ್ಯಂತ 22 ಔಟ್ರೀಚ್ ಕೇಂದ್ರಗಳು ಮತ್ತು ಗುವಾಹಟಿಯಲ್ಲಿ ನಮ್ಮ ಮೀಸಲಾದ ಸಮಗ್ರ ಸೀಳು ಆರೈಕೆ ಕೇಂದ್ರದ ಮೂಲಕ ಸೀಳು-ತುಟಿ ಪೀಡಿತ ವಿರೂಪಗಳಿಂದ ಬಳಲುತ್ತಿರುವ 49500 ಕ್ಕೂ ಹೆಚ್ಚು ಮಕ್ಕಳು ಮತ್ತು ವಯಸ್ಕರಿಗೆ ಶಸ್ತ್ರಚಿಕಿತ್ಸೆ ಮತ್ತು ಸೀಳು ತುಟಿ ಆರೈಕೆಯನ್ನು ಉಚಿತವಾಗಿ ಮಾಡಿದ್ದೇವೆ. ಭಾರತ ಮತ್ತು ವಿದೇಶಗಳ ವೈದ್ಯಕೀಯ ಮತ್ತು ವೈದ್ಯಕೀಯೇತರ ಸ್ವಯಂಸೇವಕರು ಸೀಳುವಿಕೆಯ ಕಾರಣಕ್ಕಾಗಿ ಕೈಜೋಡಿಸುತ್ತಿದ್ದಾರೆ. ಇಂತಹ 1800ಕ್ಕೂ ಹೆಚ್ಚು ಸ್ವಯಂಸೇವಕರು ಇಲ್ಲಿಯವರೆಗೆ ಈ ಉಪಕ್ರಮಕ್ಕೆ ಸೇರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

Next Post

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

May 15, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

May 15, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಸಿಎಂ ಸುವೇಂಧು ಇನ್ ಆಕ್ಷನ್ | ಆರ್’ಜಿ ಕರ್ ರೇಪ್ & ಮರ್ಡರ್ ಕೇಸ್ | 3 IPS ಅಧಿಕಾರಿಗಳ ಸಸ್ಪೆಂಡ್

May 15, 2026
ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL