ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಎ ಜಿ ಕಾರ್ಯಪ್ಪ ಇವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಅಧೀಕ್ಷಕ ಬಾಬು ಆಂಜನಪ್ಪ, ಆರ್ಎಎಫ್ ಅಸ್ಸಿಸ್ಟೆಂಟ್ ಕಮಾಂಡೆಂಟ್ ರಾಜೇಶ್ ರವರ ನೇತೃತ್ವದಲ್ಲಿ ಕೋಟೆ ಪೊಲೀಸ್ ಠಾಣಾ ಆವರಣದಿಂದ ಪಥ ಸಂಚಲನ ಪ್ರಾರಂಭಿಸಲಾಯಿತು.

ಕೋಟೆ ಠಾಣೆ ಪೊಲೀಸ್ ನಿರೀಕ್ಷಕ ಹರೀಶ್ ಕೆ ಪಟೇಳ್, ದೊಡ್ಡಪೇಟೆ ಠಾಣೆ ನಿರೀಕ್ಷಕ ರವಿ ಪಾಟೀಲ್, ಜಯನಗರ ಠಾಣೆ ನಿರೀಕ್ಷಕ ಸಿದ್ಧೇಗೌಡ ಹಾಗೂ ಶಿವಮೊಗ್ಗ ನಗರದ ಪೊಲೀಸ್ ಉಪ ನಿರೀಕ್ಷಕರು, ಸಿಬ್ಬಂದಿಗಳು, ಆರ್ಎಎಫ್ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post