Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ಅ.5ರಂದು ಅಧಿಕೃತ ಚಾಲನೆ | ಕೆ.ಎಸ್. ಈಶ್ವರಪ್ಪ ವಿವರಣೆ

August 17, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೋವಿನ ರಕ್ಷಣೆಗಾಗಿ ಸಮಾನ ಮನಸ್ಕರೆಲ್ಲರೂ ಸೇರಿ ಶಿವಮೊಗ್ಗದಲ್ಲಿ ಗೋವರ್ಧನಾ ಎಂಬ ಸಂಸ್ಥೆಯನ್ನು ಅಸ್ವಿತ್ವಕ್ಕೆ ತಂದಿದ್ದು, ಮನೆ ಮನೆಗಳಲ್ಲಿ ಗೋವಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಶೃಂಗೇರಿ ಜಗದ್ಗುರುಗಳು ಅ.5ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಗೋವರ್ಧನದ ಪರವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ರಸ್ತೆಗಳಲ್ಲಿ ಮಾಲೀಕರಿಲ್ಲದೆ ಓಡಾಡುವ ಬಿಡಾಡಿ ಹಸುಗಳನ್ನು ರಕ್ಷಿಸಿ, ಗೋಶಾಲೆಗೆ ಸೇರಿಸುವುದು, ಅನಾಥ ಗೋವುಗಳಿಗಾಗಿಯೇ ಸುಸಜ್ಜಿತ ಪಶುವೈದ್ಯಕೀಯ ಆಸ್ಪತ್ರೆಯನ್ನು ಸ್ಥಾಪಿಸಿ ನುರಿತ ವೈದ್ಯರುಗಳನ್ನು ನೇಮಿಸುವುದು, ಅನಾರೋಗ್ಯಪೀಡಿತ ಅಪಘಾತದಲ್ಲಿ ಗಾಯಗೊಂಡು ಗೋವುಗಳಿಗಾಗಿ ತುರ್ತು  ಆ್ಯಂಬುಲೆನ್ಸ್ ಸೇವೆ ಆರಂಭಿಸುವುದು, ಬಂಜೆತನ ಹಾಗೂ ವಯಸ್ಸಾದ ಹಸುಗಳನ್ನು ಮಾರಾಟ ಮಾಡಲು ಬಿಡದೇ ನಾವೇ ಪಡೆದು, ಗೋ ಶಾಲೆಗಳಿಗೆ ಕೊಡುವುದು ಇಂತಹ ಹತ್ತು-ಹಲವು ಗೋಸಂರಕ್ಷಣೆಗಾಗಿ ನಡೆಯುವ ಎಲ್ಲಾ ಖರ್ಚು-ವೆಚ್ಚಗಳನ್ನು ಗೋವರ್ಧನ ಸಂಸ್ಥೆಯಿಂದಲೇ ಭರಿಸುವುದು ಇದಕ್ಕಾಗಿ ಒಬ್ಬ ಗೋಪ್ರೇಮಿಯಿಂದ ಪ್ರತಿ ತಿಂಗಳು 100 ರೂ.ಗಳನ್ನು ಸ್ವೀಕರಿಸಿ ಇದರ ಮೇಲ್ವಿಚಾರಣೆಗಾಗಿ ಗೋವರ್ಧನ ಎಂಬ ಟ್ರಸ್ಟ್ ಪ್ರಾರಂಭಿಸಿ, ಹಣ ಸಂಗ್ರಹಣೆ, ಖರ್ಚು-ವೆಚ್ಚಗಳ ಜವಾಬ್ದಾರಿ ನೀಡುವುದು ನಿಯಮಿತವಾಗಿ ಟ್ರಸ್ಟಿನ ಸಭೆ ನಡೆಸಿ, ಆಗು-ಹೋಗುಗಳ ಬಗ್ಗೆ ಚಚಿಸಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡುವುದರ ಮೂಲಕ ನಿರಂತರವಾಗಿ ಗೋಸಂರಕ್ಷಣಾ ಕಾರ್ಯವನ್ನು ಮುಂದುವರಿಸುವ ವಿಶೇಷ ಯೋಜನೆ ಇದಾಗಿದೆ ಎಂದರು.

100 ರೂ.ಗಳ ಕೂಪನ್‍ನ ಪುಸ್ತಕಗಳನ್ನು ಈಗಾಗಲೇ ಮಾಡಿದ್ದು, ಅಕ್ಟೋಬರ್ 1 ರಂದು ಸಂಜೆಯೊಳಗೆ  ಅದನ್ನು ಪಡೆದವರು ಅದನ್ನು ಹಿಂದಿರುಗಿಸಿ ಕೊಡಬೇಕು. ಪ್ರತಿ ಮನೆಗೂ ಭೇಟಿನೀಡಿ ಗೋಸಂರಕ್ಷಣಾ ಮನೆ ಎಂಬ ಸ್ಟಿಕ್ಕರ್‍ನ್ನು ಅಂಟಿಸಲಾಗುವುದು. ಅವರು ಪ್ರತಿ ತಿಂಗಳು ಕನಿಷ್ಠ 100 ರೂ.ಗಳನ್ನು ಗೋಸಂರಕ್ಷಣೆಗಾಗಿ ನೀಡುತ್ತಾರೆ. ಅಂತಹವರಿಗೆ ಅಕ್ಟೋಬರ್ 5ರಂದು ಶೃಂಗೇರಿಯ ಜಗದ್ಗುರುಗಳಾದ ವಿದುಶೇಖರ ಭಾರತೀ ಶ್ರೀಗಳು ಈ ಕಾರ್ಯಕ್ಕೆ ಚಾಲನೆ ನೀಡಲಿದ್ದು, 100 ರೂ.ಗಳನ್ನು ನೀಡಿ, ಗೋವರ್ಧನಾ ಸಂಸ್ಥೆಯ ಸದಸ್ಯರಾದವರಿಗೆ ಶೃಂಗೇರಿ ಶ್ರೀಗಳ ಅಶೀರ್ವಾದ ದೊರೆಯಲಿದೆ. ಸುಮಾರು 5000ಕ್ಕೂ ಹೆಚ್ಚು ಸದಸ್ಯರು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಗೋವನ್ನು ತಾಯಿ ಎಂದು ಪರಿಗಣಿಸಿ, ಸಂರಕ್ಷಣೆ ಪಣತೊಟ್ಟ ನಾಗರೀಕರು ಈ ಕಾರ್ಯದಲ್ಲಿ ಪಾಲ್ಗೋಳ್ಳಬೇಕು ಎಂದು ವಿನಂತಿಸಿದರು.

ಇದೊಂದು ಜನಾಂದೋಲನ ಕಾರ್ಯಕ್ರಮವಾಗಲಿದ್ದು, ನೇರವಾಗಿ ಬ್ಯಾಂಕ್ ಖಾತೆಗೂ ಹಣ ಜಮಾಮಾಡಬಹುದು ಎಂದರು.

ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಮಾತನಾಡಿ, ಗೋವು ಜೀವಂತ ದೇವರಾಗಿದ್ದು, ನಮಗೆಲ್ಲರಿಗೂ ಪೂಜ್ಯಭಾವನೆ ಇದೆ. ನಡೆದಾಡುವ ದೇವರಾಗಿದ್ದು, ನಾವು ಬಹುಸಂಖ್ಯಾತರಾಗಿದ್ದರೂ ಕೂಡ ಗೋಹತ್ಯೆ ತಡೆಯುವಲ್ಲಿ ವಿಫಲರಾಗಿದ್ದೇವೆ. ಗೋವಧೆ ಮಾಡುವವರಿಗೆ ಕೊಲೆ ಅಪರಾಧಿಗೆ ನೀಡುವ ಶಿಕ್ಷೆಯನ್ನು ನೀಡುವ ಕಾನೂನು ತರಬೇಕು ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಮನೋಹರ ಮಸ್ಕಿ ಮಾತನಾಡಿ, ಗೋವಿನ ಹಾಲನ್ನು ಮತ್ತು ಸಗಣಿಯಲ್ಲೂ ರೋಗನಿರೋಧಕ ಶಕ್ತಿಯಿದೆ. ಕೃಷಿಗೂ ಗೋವಿನ ಗೊಬ್ಬರ ಶ್ರೇಷ್ಠವಾಗಿದೆ. ಆರಂಭದ ಉತ್ಸಾಹ ನಿರಂತರವಾಗಿರಲಿ ಎಂದರು.

ಶೇಷಾಚಲ ಮಾತನಾಡಿ, ಶಿವಮೊಗ್ಗದಲ್ಲಿ 100ಕ್ಕೂ ಹೆಚ್ಚು ಸ್ವಯಂಸೇವಾ ಸಂಸ್ಥೆಗಳು ಮತ್ತು ದೇವಾಲಯಗಳು ಈ  ಕಾರ್ಯಕ್ಕೆ ಸಹಕರಿಸಲು ಮುಂದೆ ಬಂದಿದ್ದು, ಸುಮಾರು 5000 ಮನೆಗಳನ್ನು ಸಂಪರ್ಕಿಸುವ ಯೋಚನೆ ಇದೆ ಎಂದರು.

ಗೋಸಂರಕ್ಷಣೆಗಾಗಿ ರೂ. 100 ಪ್ರತಿ ತಿಂಗಳು ಕೊಟ್ಟು ಗೋಸಂರಕ್ಷಕನಾಗುತ್ತೇನೆ ಎಂದು ಬಯಸುವವರು ಕೆ.ಎಸ್. ಈಶ್ವರಪ್ಪ, ಮೊ. 9880030004, ನಟರಾಜ್ ಭಾಗವತ್ ಮೊ. 7204646175, ಉಮೇಶ್ ಆರಾಧ್ಯ ಮೊ. : 9886177311, ನಾಗರಾಜ್ (ಗುರುಗುಹ ಸಂಗೀತ ಶಾಲೆ) ಮೊ. : 9448241149, ರುದ್ರಾರಾಧ್ಯ ಮೊ. : 9448161749, ಉಮಾಪತಿ ಮೊ. : 9880172345, ಪರೋಪಕಾರಂ ಶ್ರೀಧರ್ ಮೊ.: 9448238926 ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹಾಲಿಂಗಯ್ಯ ಶಾಸ್ತ್ರೀ, ಕೆ.ಈ. ಕಾಂತೇಶ್, ಗುತ್ತಿಗೆದಾರ ಶಿವಶಂಕರ್, ಭಜನಾ ಪರಿಷತ್‍ನ ಸಂದೇಶ್ ಉಪಾಧ್ಯ, ಗುರುರಾಜ್, ಸುರೇಶ್ ಬಾಳೆಗುಂದಿ, ಸುಧೀಂದ್ರ, ದಿನೇಶ್‍ದಾಸ್ ವೈಷ್ಣವ್, ರಾಜು, ಶಿವಾಜಿ, ನರೇಶ್ ಜೈನ್, ಹರ್ಷಾ ಕಾಮತ್, ಶಿವಾಜಿ, ಗಜಾನನ ಶರ್ಮ, ಆಸ್ವತ್ಥ್ ನಾರಾಯಣ್ ಶೆಟ್ಟಿ  ಮತ್ತಿರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟ | ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ

Next Post

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

August 18, 2025

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

August 18, 2025

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!