No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೂಡ ಹಗರಣ ನಡೆದಿದ್ದು ಬಿಜೆಪಿ ಅವಧಿಯಲ್ಲಿ | ಆಯನೂರು ಮಂಜುನಾಥ್ ಕಿಡಿ

kalpa News by kalpa News
July 6, 2024
in ಶಿವಮೊಗ್ಗ
0
ಶಿವಮೊಗ್ಗ | ಮೂಡ ಹಗರಣ ನಡೆದಿದ್ದು ಬಿಜೆಪಿ ಅವಧಿಯಲ್ಲಿ | ಆಯನೂರು ಮಂಜುನಾಥ್ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭ್ರಷ್ಟಚಾರದ ಕಾರಣಕ್ಕಾಗಿ ಅಧಿಕಾರ ಕಳೆದುಕೊಂಡ ಬಿಜೆಪಿ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಹಾಗು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಈಗಿನ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವುದು ಸೋಗಲಾಡಿತನ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂಡ ಹಗರಣಕ್ಕೆ #Muda Scam ಸಂಬಂಧಿಸಿದಂತೆ ಹಗರಣ ಮಾಡಿದವರು ಬಿಜೆಪಿಯವರು. ಅವರ ಕಾಲದಲ್ಲಿಯೇ ಮಂಜೂರಾತಿ ನೀಡಿದ್ದರು. ಈಗ ಅದರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರ ಎಲ್ಲೆಲ್ಲಿ ಇದೆಯೂ ಅಲ್ಲೆಲ್ಲ ಈ ಬಿಜೆಪಿಗರು ಭ್ರಷ್ಟಚಾರ ಮಾಡಿದವರೇ. ಶಿವಮೊಗ್ಗದಲ್ಲಿ ವಾಜಪೇಯಿ ಹೆಸರಿನಲ್ಲಿ ಮಾಡಿರುವ ಬಡಾವಣೆಯಲ್ಲಿ ಭ್ರಷ್ಟಚಾರವಾಗಿದೆ. ಅರ್ಜಿಹಾಕಿದವರಿಗೆ ನಿವೇಶನ ನೀಡದೇ ವಂಚಿಸಲಾಗಿದೆ. ಈ ಸಂಬಂಧ ಲೋಕಾಯುಕ್ತ ವರದಿ ನೀಡಿದ್ದರೂ ಕೂಡ ಅದನ್ನು ಜಾರಿ ಮಾಡಿಲ್ಲ ಎಂದು ಆರೋಪಿಸಿದರು.
ಸಜ್ಜನರಂತೆ ಹೋರಾಟ ಮಾಡಲು ಹೊರಟಿರುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಶೇ. 40% ರ ಭ್ರಷ್ಟಚಾರಕ್ಕಾಗಿ ಅಧಿಕಾರ ಕಳೆದುಕೊಂಡವರು ಅವರು. ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ಹಗರಣವಾಗಿದೆ ಎಂದು ಅವರದೇ ಪಕ್ಷದವರಾದ ಬಸವನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಮೊದಲು ಈ ವಿಜಯೇಂದ್ರ ಹೋರಾಡಲಿ ಎಂದು ಕಟುಕಿದರು.

ಬೆಂಗಳೂರು ಬಿಡಿಎಗೆ ಸಂಬಂಧಿಸಿದಂತೆ ಕಡತಗಳಿಗೆ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಮಗನೇ ಪೋರ್ಜರಿ ಸಹಿ ಮಾಡಿದ್ದರು. ಈ ಬಗ್ಗೆ ದಾಖಲೆಯೂ ಇದೆ. ಇದರ ವಿರುದ್ಧ ಹೋರಾಡಬೇಕಲ್ಲವೆ ಎಂದು ಪ್ರಶ್ನೆಸಿದ ಅವರು, ಈಗಿನ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಹ ಅಂದು ಈ ಡಿ.ನೋಟಿಪೀಕೇಷನ್ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಈಗೇಕೆ ಅವರ ಮೌನ ಎಂದರು.
ಆರ್.ಅಶೋಕ್ ಶಾಸಕರಾಗಿದ್ದಾಗ ಕೆಂಗೇರಿ ಹೋಬಳಿಯ 2500 ಎಕರೆ ಭೂಮಿಗೆ ಮಂಜೂರಾತಿ ನೀಡಿದ್ದರು. ಇದು ಮಾಧ್ಯಮಗಳಲ್ಲಿ ಭಾರದಂತೆ ತಡೆಯಾಜ್ಞೆ ತಂದಿದ್ದಾರೆ. ಈಗ ಇವರು ಆ ಪಕ್ಷದ ಪ್ರಾಮಾಣಿಕ ವಿರೋಧ ಪಕ್ಷದ ನಾಯಕ. ಇವರು ಈಗ ಯಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

Also read: ಶಿವಮೊಗ್ಗ | ಭೀಕರ ಅಪಘಾತ | ವಿದೇಶಿಗರ ಜೀವ ಉಳಿಸಿತು ಏರ್ ಬ್ಯಾಗ್ | ಮೃತರು ಚಳ್ಳಕೆರೆ ಮೂಲದವರು

ಇನ್ನೂ ಅಸಹ್ಯಕರವಾದ ವಿಷಯ ಎಂದರೆ, ಈ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪಕ್ಷದವರ ಲೈಂಗಿಕ ಹಗರಣಗಳು ಮಹಿಳೆಯರ ಮೇಲಿನ ಅತ್ಯಾಚಾರ ಒತ್ತಟಕ್ಕಿರಲಿ, ಪುರುಷರ ಮೇಲಿಯೂ ಅತ್ಯಾಚಾರ ಮಾಡಿದ ಭೂಪರ ವಿರುದ್ಧ ಈ ಬಿಜೆಪಿ ನಾಯಕರು ಏಕೆ ಮಾತನಾಡುತ್ತಿಲ್ಲ. ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಫೋಕ್ಸ್ ಕಾಯ್ದೆ ದಾಖಲಾಗಿದೆ. ಅವರು ತಪ್ಪು ಮಾಡಿದ್ದರು, ಬಿಟ್ಟಿದ್ದಾರೋ ಒಂದು ಕಡೆ ಇರಲಿ, ಆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದರು.

ಅವರು ಹೋರಾಡಲಿ ನಾವು ಕೂಡ ಬಿಜೆಪಿ ಕಾಲದಲ್ಲಿ ನಡೆದ ಎಲ್ಲಾ ಹಗರಣಗಳನ್ನು ದಾಖಲೆ ಸಮೇತ ಹೊರಗಿಡುತ್ತೇವೆ. ಶಿವಮೊಗ್ಗದ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದಂತೆ ಹಿಡಿದು ಎಲ್ಲಾ ಹಗರಣಗಳನ್ನು ತನಿಖೆಗೆ ಒತ್ತಾಯಿಸುತ್ತೇವೆ ಎಂದು ಅವರು, ಬಿಜೆಪಿ ನಾಯಕರು ಸೋಗಲಾಡಿತನ ಹೋರಾಟವನ್ನು ಕೈಬಿಟ್ಟು ಜನರ ಕ್ಷಮೆಯನ್ನು ಕೇಳಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ಮೂಡ ವಿಚಾರದಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಬಿಜೆಪಿ ನಾಯಕರಿಗೆ ನೈತಿಕ ಹಕ್ಕು ಇಲ್ಲ. ಆ ಭೂಮಿಯನ್ನು ಸಿದ್ದರಾಮಯ್ಯ ಪತ್ನಿ ಕುಟುಂಬದವರು ನೀಡಿದ್ದರು. ಇದಕ್ಕಾಗಿ ಹಣ ಕೂಡ ಕೇಳಿದ್ದರು. ಸುಮಾರು 65 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಕುಟುಂಬಕ್ಕೆ ನೀಡಬೇಕಿತ್ತು. ಆದರೆ ಹಣ ನೀಡದೇ ಅವರು ನಿವೇಶನ ನೀಡಿದ್ದಾರೆ ಅಷ್ಟೇ. ಇದರಲ್ಲಿ ರಾಜೀನಾಮೆ ಕೊಡುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಎಲ್ಲಾ ನಿಗಮದಲ್ಲೂ ಬಿಜೆಪಿ ಸರ್ಕಾರದಲ್ಲಿ ಭಾರೀ ಭ್ರಷ್ಟಚಾರ ನಡೆದಿದೆ. ಈ ಭ್ರಷ್ಟಚಾರವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನ ಮಾಡುತ್ತಾ ಪ್ರತಿದಿನ ಹೋರಾಟವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್, ವೈ.ಹೆಚ್.ನಾಗರಾಜ್, ಎಸ್.ಟಿ.ಹಾಲಪ್ಪ, ರಮೇಶ್ ಹೆಗ್ಡೆ, ಅನಿತಾಕುಮಾರಿ, ಈಕ್ಕೇರಿ ರಮೇಶ್, ಯು.ಶಿವಾನಂದ್, ಅಡ್ಡು, ದೀನರಾಜ್ ಹೊನ್ನಾವಿಲೆ, ಹಿರಣ್ಣಯ್ಯ, ವಿಜಯಲಕ್ಷ್ಮೀ ಪಾಟೀಲ್, ಶಿವಣ್ಣ, ಹೆಚ್.ಎಂ.ಮಧು ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMuda ScamNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮೂಡ ಹಗರಣಶಿವಮೊಗ್ಗಶಿವಮೊಗ್ಗ_ನ್ಯೂಸ್
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಭೀಕರ ಅಪಘಾತ | ವಿದೇಶಿಗರ ಜೀವ ಉಳಿಸಿತು ಏರ್ ಬ್ಯಾಗ್ | ಮೃತರು ಚಳ್ಳಕೆರೆ ಮೂಲದವರು

Next Post

ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

kalpa News

kalpa News

Next Post
ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL