No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯ | ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 29, 2025
in ಶಿವಮೊಗ್ಗ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಸೇವಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಸಾಹಸ ಮತ್ತು ಸಂಸ್ಕøತಿ ಅಕಾಡೆಮಿ, ಆರೋಗ್ಯ ಭಾರತಿ, ತೀರ್ಥಹಳ್ಳಿ ಎಂಐಒ ಆಸ್ಪತ್ರೆ, ಮಥುರಾ ರಜತೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಕುರಿತ ಜನಜಾಗೃತಿ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕರನ್ನು ಸನ್ಮಾನಿಸಿ ಮಾತನಾಡಿದರು.

http://kalpa.news/wp-content/uploads/2025/03/PES-Video.mp4

ಸನ್ಮಾನಗಳು ಸೇವೆ ಮಾಡುವವರಿಗೆ ಪ್ರೇರಣೆ ನೀಡುತ್ತವೆ. ಸೇವೆಯೇ ಮನುಷ್ಯನ ಉದಾತ್ತವಾಗಿದೆ. ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ತೀರ್ಥಹಳ್ಳಿಯ ಎಂಐಒ ಕ್ಯಾನ್ಸರ್ ಆಸ್ಪತ್ರೆ, #Cancer Hospital ಶಿವಮೊಗ್ಗದ ಶರಣ್ಯ ಸಂಸ್ಥೆ ಸೇವೆ ಶ್ಲಾಘನೀಯವಾದುದು. ಮತ್ತು ಈ ನಿಟ್ಟಿನಲ್ಲಿ ನಿಸ್ವಾರ್ಥ ಸೇವೆ ಮಾಡುವವರನ್ನು ಇಂದು ಸನ್ಮಾನ ಮಾಡುತ್ತಿರುವುದು ಕೂಡ ದೇವರು ಮೆಚ್ಚುವ ಕೆಲಸವಾಗಿದೆ ಎಂದರು.

Also read: ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆರ್.ಎಸ್.ಎಸ್. ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಮಾತನಾಡಿ, ಆರ್.ಎಸ್.ಎಸ್. ಕೂಡ ಸೇವಾ ಸಂಸ್ಥೆಯ ಒಂದು ಭಾಗವೇ ಆಗಿದೆ. ಅದರಲ್ಲೂ ವೈದ್ಯಕೀಯ ಸೇವೆಯನ್ನು ಆರ್.ಎಸ್.ಎಸ್.ನ ಹಲವು ವಿಭಾಗಗಳು ಮಾಡುತ್ತಾ ಬಂದಿವೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ. ಈ ದೇಶದಲ್ಲಿ ವಿದ್ಯೆ, ಅನ್ನ, ಆರೋಗ್ಯ ಮುಖ್ಯವಾಗಿದೆ. ಇವು ಮೊದಲು ಉಚಿತವಾಗಿ ಸಿಗುತ್ತಿತ್ತು. ಆದರೆ ಇಂದು ಇವಕ್ಕೆ ಹಣ ಕೊಡಬೇಕಾಗಿದೆ. ಆದರೆ ಅದು ತಪ್ಪಲ್ಲ, ಅದರಲ್ಲೂ ಸೇವೆ ಎಂಬುದು ಇರಬೇಕಾಗುತ್ತದೆ ಎಂದರು.

ತೀರ್ಥಹಳ್ಳಿಯ ಎಂಐಒ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯ ಮತ್ತು ಮುಖ್ಯಸ್ಥ ಡಾ. ಸುರೇಶ್ ರಾವ್ ಮಾತನಾಡಿ, ಬಡವರ ಸೇವೆಯನ್ನು ಮಾಡುವವನೇ ನಿಜವಾದ ವೈದ್ಯ. ಸೇವೆಯ ಮನೋಧರ್ಮ ಇಲ್ಲದವರು ವೈದ್ಯರಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಎಲ್ಲ ಬಡವರ, ಅಶಕ್ತರಿಗೆ ವೈದ್ಯರು ತಮ್ಮ ಹೃದಯನ್ನು ತೆರೆದಿಡಬೇಕು ಎಂದರು.

ಕ್ಯಾನ್ಸರ್ ಇಂದು ಸುನಾಮಿ ರೀತಿಯಲ್ಲಿ ಮಾನವನನ್ನು ಕಾಡುತ್ತಿದೆ. ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಜನ ಮೃತಪಡುತ್ತಿದ್ದಾರೆ. ಪ್ರತಿ 7 ನಿಮಿಷಕ್ಕೊಬ್ಬರು ಸಾಯುತ್ತಿದ್ದಾರೆ. ಕ್ಯಾನ್ಸರ್ ಕೇವಲ ತಂಬಾಕು ಉತ್ಪನ್ನಗಳಿಂದ ಮಾತ್ರ ಬರುವುದಿಲ್ಲ. ಇದಕ್ಕೆ ಬೇರೆ ಬೇರೆ ರೀತಿಯ ಕಾರಣಗಳೂ ಇವೆ. ಪರಿಸರ, ಆಹಾರ, ಮುಂತಾದವುಗಳು ಇಂದು ಕ್ಯಾನ್ಸರ್ ಬರಲು ಕಾರಣವಾಗುತ್ತಿವೆ. ಭಾರತ ಕ್ಯಾನ್ಸರ್ ನ ಕ್ಯಾಪಿಟಲ್ ಎಂದೇ ಪ್ರಸಿದ್ಧವಾಗುತ್ತಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಆಸ್ಪತ್ರೆಗಳು ಕೋಟ್ಯಂತರ ರೂ. ಮೌಲ್ಯದ ಯಂತ್ರಗಳನ್ನು ಖರೀದಿಸಬೇಕಾಗುತ್ತದೆ. 10 ಕೋಟಿ ಯಂತ್ರ ಕೊಂಡರೆ ಎರಡೂವರೆ ಕೋಟಿ ಜಿ.ಎಸ್.ಟಿ. ಕಟ್ಟಬೇಕಾಗುತ್ತದೆ. ಸರ್ಕಾರಗಳು ಇಂತಹ ಉಪಕರಣಗಳಿಗೆ ಜಿ.ಎಸ್.ಟಿ. ಕಡಿಮೆ ಮಾಡಿದರೆ ಬಡವರ ಪರ ಸೇವೆ ಮಾಡಲು ಮತ್ತಷ್ಟು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮಿ ಎನ್. ಗೋಪಿನಾಥ್, ಶರಣ್ಯ ಸಂಸ್ಥೆಯ ಡಿ.ಎಲ್. ಮಂಜುನಾಥ್, ಎಂಐಒನ ಮುಖ್ಯಸ್ಥ ಡಾ. ಸುರೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು. ಮತ್ತು ವಿವಿಧ ತಾಲೂಕು ಕೇಂದ್ರಗಳಲ್ಲಿ ನಡೆದ ಕ್ಯಾನ್ಸರ್ ಕುರಿತ ಜನಜಾಗೃತಿ ಸರಣಿ ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಕೆ.ಎಸ್. ಶ್ರೀಧರ್, ಡಾ. ಪಲ್ಲವಿ, ಶಿಬಿರದ ಸಂಚಾಲಕ ಅ.ನಾ. ವಿಜಯೇಂದ್ರರಾವ್, ವಾಗೀಶ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Cancer HospitalK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಕ್ಯಾನ್ಸರ್ ಆಸ್ಪತ್ರೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

Next Post

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

ಸಮಾನತೆ ಸಾರುವುದೇ ಹಿಂದೂ ಸಂಸ್ಕøತಿಯ ವಿಶಿಷ್ಟತೆ | ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
Avoid Travel to Iran for Now: Indian Embassy in Tehran Issues Advisory

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

June 24, 2026
Hubli to Rameshwaram Train

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

June 24, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL