No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

kalpa News by kalpa News
April 11, 2026
in ಶಿವಮೊಗ್ಗ
0
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದಿ ಆರ್ಟ್ ಆಫ್ ಲಿವಿಂಗ್ The Art of Living ಶಿವಮೊಗ್ಗ ಶಾಖೆವತಿಯಿಂದ ಶ್ರೀ ರವಿಶಂಕರ್ ಗುರೂಜಿಯವರ Shri Ravishankar Guruji 70ನೇ ಜನ್ಮೋತ್ಸವ ವರ್ಷಾಚರಣೆ ಪ್ರಯುಕ್ತ, ಶಿವಮೊಗ್ಗ ನಗರದಲ್ಲಿ ಏ.14ರಿಂದ ಏ.19ರ ವರೆಗೆ ಆರು ದಿನಗಳ ವಿಶೇಷ ಸುದರ್ಶನ ಕ್ರಿಯಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಹಿರಿಯ ತರಬೇತುದಾರರಾದ ಹೆಚ್.ಡಿ.ಚಂದ್ರಹಾಸ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಆತಂಕ, ಮಾನಸಿಕ ಅಶಾಂತಿ ಹಾಗೂ ದೈಹಿಕ ದೌರ್ಬಲ್ಯವು ಸಾಮಾನ್ಯವಾಗುತ್ತಿರುವ ಸಂದರ್ಭದಲ್ಲಿ, ವ್ಯಕ್ತಿಯ ಒಳಗಿನ ಶಾಂತಿ, ಆನಂದ ಮತ್ತು ಸಮತೋಲನವನ್ನು ಪುನಃ ಸ್ಥಾಪಿಸಲು ವಿಶ್ವಪ್ರಸಿದ್ಧ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈ ಸಂದರ್ಭದಲ್ಲಿ ಜೀವನ ಕಲೆ-ಸುದರ್ಶನ ಕ್ರಿಯಾಶಿಬಿರ ಎಲ್ಲರಿಗೂ ಅವಶ್ಯವಿದೆ ಈ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಬೆಂಗಳೂರು ಆಶ್ರಮದ ಸಾಧ್ವಿ ಶುಭಕರಿ ಜೀ ಅವರ ದಿವ್ಯ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಈ ಶಿಬಿರವು ನಡೆಯಲಿದ್ದು, ಭಾಗವಹಿಸುವ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಒಳಗಿನ ಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದೆ. ಇಂದಿನ ಮಾನವನಿಗೆ ಬಾಹ್ಯ ಯಶಸ್ಸಿನ ಜೊತೆಗೆ ಆಂತರಿಕ ಸಂತೋಷವೂ ಅತಿ ಮುಖ್ಯವಾಗಿದೆ. ಅದನ್ನು ಸಾಧಿಸಲು ಸರಳ ಮತ್ತು ಪರಿಣಾಮಕಾರಿ ಮಾರ್ಗವೇ ಸುದರ್ಶನ ಕ್ರಿಯೆ. ಶ್ರೀ ರವಿ ಶಂಕರ್ ಗುರೂಜಿಯವರಿಂದ ಅಭಿವೃದ್ಧಿಪಡಿಸಲ್ಪಟ್ಟ ಈ ವಿಶಿಷ್ಟ ಉಸಿರಾಟ ತಂತ್ರವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮನ್ವಯಗೊಳಿಸಿ, ಜೀವನವನ್ನು ಸಮೃದ್ಧಗೊಳಿಸುತ್ತದೆ ಎಂದರು.

ಸರಳ ಮತ್ತು ಸುಲಭವಾಗಿ ಅನುಸರಿಸಬಹುದಾದ ಯೋಗಾಭ್ಯಾಸ, ಪ್ರಾಣಾಯಾಮ ಮತ್ತು ಧ್ಯಾನ ತಂತ್ರಗಳು, ವೈಜ್ಞಾನಿಕವಾಗಿ ಸಾಬೀತಾದ ಸುದರ್ಶನ ಕ್ರಿಯಾ,ಜೀವನ ನಿರ್ವಹಣೆಗೆ ಪ್ರಾಯೋಗಿಕ ಮಾರ್ಗದರ್ಶನ ಸಂತೋಷಕರ ಮತ್ತು ಒತ್ತಡರಹಿತ ಜೀವನದ ಅನುಭವ. ಪ್ರಮುಖ ಪ್ರಯೋಜನಗಳು: ಸುದರ್ಶನ ಕ್ರಿಯೆಯು ಕೇವಲ ಆರೋಗ್ಯವರ್ಧಕ ವಿಧಾನವಲ್ಲ, ಇದು ಜೀವನದ ಗುಣಮಟ್ಟವನ್ನು ಸುಧಾರಿಸುವ ಸಂಪೂರ್ಣ ವಿಧಾನವಾಗಿದೆ. ನಿಯಮಿತ ಅಭ್ಯಾಸದಿಂದ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ಸ್ಪಷ್ಟತೆ ದೊರೆಯುತ್ತದೆ. ಏಕಾಗ್ರತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ. ದೈಹಿಕ ಆರೋಗ್ಯ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಉತ್ತಮ ನಿದ್ರೆ ಮತ್ತು ಉತ್ಸಾಹಭರಿತ ಜೀವನ ಸಾಧ್ಯವಾಗುತ್ತದೆ ಎಂದರು.
ಶಿಬಿರದ ಸ್ಥಳ ಮತ್ತು ಸಮಯ : ಬೆಳಿಗ್ಗೆ 6 ರಿಂದ 8 ಹೊಯ್ಸಳ ಫೌಂಡೇಶನ್ ಕಾರ್ಯಾಲಯ, ದುರ್ಗಿಗುಡಿ, ಬೆಳಿಗ್ಗೆ 11 ರಿಂದ 1 ಅಮೃತ ಯೋಗ ಕೇಂದ್ರ, ದುರ್ಗಿಗುಡಿ, ಮಧ್ಯಾಹ್ನ 3 ರಿಂದ 5 ಆರ್ಟ್ ಆಫ್ ಲಿವಿಂಗ್ ಜ್ಞಾನಕ್ಷೇತ್ರ, ನವುಲೆ, ಸಂಜೆ 6 ರಿಂದ 8 ಪಿ & ಟಿ ಸಮುದಾಯ ಭವನ, ಪಿ & ಟಿ ಕಾಲೋನಿ, ಶಿವಮೊಗ್ಗ.

ಸಮಾರೋಪ ಸಮಾರಂಭ : ಏಪ್ರಿಲ್ 19ರಂದು ಬೆಳಿಗ್ಗೆ 10 ಗಂಟೆಗೆ ಜ್ಞಾನಕ್ಷೇತ್ರದ ಧ್ಯಾನ ಮಂದಿರದಲ್ಲಿ ಗುರು ಪೂಜೆ ಹಾಗೂ ದಿವ್ಯ ಸತ್ಸಂಗ ನಡೆಯಲಿದ್ದು, ಇದು ಭಾಗವಹಿಸುವವರಿಗೆ ಆಧ್ಯಾತ್ಮಿಕ ಅನುಭವದ ಮಹೋತ್ಸವವಾಗಲಿದೆ.

6 ದಿನಗಳ ಈ ಶಿಬಿರಕ್ಕೆ ಬೇರೆ ಸಂದರ್ಭಗಳಲ್ಲಿ 1200 ರೂ. ಆಜೀವ ಸದಸ್ಯ ಶುಲ್ಕವಿದ್ದು, ಗುರೂಜಿಯವರ ಹುಟ್ಟುಹ್ಬದ ಪ್ರಯುಕ್ತ ರಿಯಾಯಿತಿ ರೂ. 800 ನಿಗಧಿಪಡಿಸಲಾಗಿದೆ. ಸದಸ್ಯರಾದವರು ಮುಂದಿನ ಸಂಸ್ಥೆಯ ಎಲ್ಲಾ ಶಿಬಿರಗಳಲ್ಲಿ ಉಚಿತವಾಗಿ ಭಾಗವಹಿಸಿ ಪ್ರಯೋಜನ ಪಡೆಯಬಹುದು ಎಂದರು.
18 ವರ್ಷ ಮೇಲ್ಪಟ್ಟವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಚಂದ್ರಹಾಸ್, ಮೊ.94482 50026, ಶಬರೀಶ್ ಕಣ್ಣನ್, ಮೊ. 99640 72793ರಲ್ಲಿ ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ತರಬೇತುದಾರರಾದ ಶಬರೀಶ್ ಕಣ್ಣನ್, ಕೃಷ್ಣಪ್ಪ ಪಿ.ಆರ್., ಶಶಿಭೂಷಣ್ ಶಾಸ್ತ್ರಿ, ಶಿವಮೂರ್ತಿ, ವಿನಯ್ ಶಿವಮೊಗ್ಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Ravishankar GurujiThe Art of Livingದಿ ಆರ್ಟ್ ಆಫ್ ಲಿವಿಂಗ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

kalpa News

kalpa News

Next Post
Kargal Chalo on June 28th to protest against Sharavati pumped storage

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL