Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಿದ್ದೇಶ್ವರ ಶ್ರೀಗಳ ಸಿದ್ಧಾಂತದ ಶೇ. 0.1ದನ್ನಾದರೂ ಅಳವಡಿಸಿಕೊಳ್ಳೋಣ: ಶಾಸಕ ಈಶ್ವರಪ್ಪ

January 5, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಿದ್ದೇಶ್ವರ ಶ್ರೀಗಳನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ಸರಳತೆಯ ಸಂತ ನಡೆದಾಡುವ ದೇವರನ್ನು ಕಳೆದುಕೊಂಡಿದ್ದೇವೆ. ನಮ್ಮ ಜೀವನದಲ್ಲಿ ಅವರ ತತ್ವ ಸಿದ್ಧಾಂತದ 0.1 ಶೇ.ವನ್ನಾದರೂ ಅಳವಡಿಸಿಕೊಳ್ಳೋಣ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.

ಅವರು ಇಂದು ನಗರದ ಬಿಜೆಪಿ ಕಛೇರಿಯಲ್ಲಿ ದಿ.ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ನುಡಿ ನಮನ ಸಲ್ಲಿಸಿದರು.

1992ರಲ್ಲಿ ನಾನು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿದ್ದಾಗ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕೆ ಹೋಗಿದ್ದೆ. ಬೆಳಿಗ್ಗೆ 6 ಗಂಟೆಗೆ ಸರಿಯಾಗಿ ಅವರ ಪ್ರವಚನ ಪ್ರಾರಂಭವಾಗಿ 7 ಗಂಟೆಗೆ ಮುಗಿಯುತ್ತದೆ. ದೊಡ್ಡ ಮೈದಾನದಲ್ಲಿ ಯಾವುದೆ ಪ್ರಚಾರ ಮಾಡದೆ ಸಾವಿರಾರು ಭಕ್ತರು ಸೇರಿದ್ದರು. ಇಡೀ ವಾತಾವರಣದಲ್ಲಿ ಒಂದು ಗಂಟೆ ಕಾಲ ಪಿನ್‌ಡ್ರಾಪ್ ಸೈಲೆನ್ಸ್ ಇತ್ತು. ಅವರ ಪ್ರವಚನವನ್ನು ಶಿವಮೊಗ್ಗಕ್ಕೆ ಶ್ರೀಗಂಧ ಸಂಸ್ಥೆಯ ಮೂಲಕ ಉಣಬಡಿಸುವ ಸೌಭಾಗ್ಯ ನನಗೆ ಸಿಕ್ಕಿತ್ತು. ಅದಕ್ಕು ಮುನ್ನ ಪ್ರವಚನಕ್ಕೆ ಬರಲು ಆಹ್ವಾನಿಸಿದಾಗ ಅದಾಗಲೇ 3 ವರ್ಷಗಳ ಕಾಲ ಎಲ್ಲಾ ದಿನಗಳು ಮೊದಲೇ ಕಾಯ್ದಿರಿಸಲಾಗಿತ್ತು. ಅದೃಷ್ಟವಶಾತ್ ಒಂದು ವಾರದ ಪ್ರವಚನ ರದ್ಧಾಗಿದ್ದ ಕಾರಣ ಆ ಭಾಗ್ಯ ನಮ್ಮ ಶಿವಮೊಗ್ಗದ ಜನರಿಗೆ ಸಿಕ್ಕಿತು ಎಂದರು.
ಯಾವುದೇ ಆಡಂಬರವಿಲ್ಲ ಭಕ್ತರನ್ನು ಆಯಸ್ಕಾಂತದಂತೆ ಸೆಳೆದು ಅವರ ಮನಸ್ಸಿಗೆ ನಾಟುವಂತೆ ಅವರ ಆಧ್ಯಾತ್ಮ ಚಿಂತನೆಯನ್ನು ತಿಳಿಸುವ ರೀತಿಗೆ ಭಕ್ತ ಸಮೂಹ ಅವರನ್ನು ದೇವರೆಂದೆ ಭಾವಿಸಿ ಬರುತ್ತಿದ್ದರು. ಈಡೀ ಉಪನ್ಯಾಸದಲ್ಲಿ ದೇಶ, ಧರ್ಮ, ಮಾನವೀಯತೆ ಪದಗಳು ತುಂಬಿ ಹೋಗಿರುತ್ತಿತ್ತು. ವೈಯಕ್ತಿಕ ಶಿಸ್ತು, ಸರಳತೆ, ಆಡಂಭರವಿಲ್ಲದ ಜೀವನ ಜನರಿಗೂ ಪಾಠವಾಗಿತ್ತು. ಪ್ರಶಸ್ತಿಗಳನ್ನು ಅಪೇಕ್ಷೆಪಟ್ಟು ಪಡೆಯುತ್ತಿರುವ ಈ ದಿನಗಳಲ್ಲಿ ಕೇಂದ್ರ,ರಾಜ್ಯ ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ಪ್ರಶಸ್ತಿ ನೀಡಿದರೂ ಕೂಡ ನಾನು ಅದಕ್ಕೆ ಅರ್ಹನಲ್ಲ ಎಂದು ಒಮ್ಮೆ ಯೋಚಿಸಿ ಎಂದು ಹೇಳಿ ನಯವಾಗಿ ತಿರಸ್ಕರಿಸುತ್ತಿದ್ದರು.

ಶರ್ಟ್‌ಗೆ ಜೇಬಿಲ್ಲ, ಕಾಲಿಗೆ ಚಪ್ಪಲಿ ಹಾಕಲ್ಲ, ದುಡ್ಡು ಮುಟ್ಟಲ್ಲ ಆದರೂ ಕೂಡ ಅವರ ಆಶ್ರಮದಲ್ಲಿ ನಿರಂತರವಾಗಿ ಭಕ್ತಾದಿಗಳೇ ಅವರ ಖರ್ಚಿನಲ್ಲಿ ದಾಸೋಹ ನಡೆಸುತ್ತಿದ್ದರು. ಸ್ವಾಭಾವಿಕವಾಗಿ ಸ್ಥಾನಮಾನಗಳು ಬಂದಾಗ ಮನುಷ್ಯನಿಗೆ ಸೊಕ್ಕು ಬರುತ್ತದೆ. ಆದರೆ ಕೋಟ್ಯಾಂತರ ಭಕ್ತರನ್ನು ಹೊಂದಿದ್ದ ಅವರಿಗೆ ಯಾವುದೇ ಆಸೆ ಆಕಾಂಕ್ಷೆಗಳು ಇರಲಿಲ್ಲ. ಯಾವುದೇ ಮೋಹಕ್ಕೆ ಒಳಗಾಗಲಿಲ್ಲ. ವಿದ್ಯಾಸಂಸ್ಥೆಗಳನ್ನು ಕಟ್ಟಲಿಲ್ಲ. ಆದರೆ ಜನರನ್ನು ವಿದ್ಯಾವಂತರನ್ನಾಗಿ ಮಾಡಿದರು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಈ ದೇಶವೇ ಆಧ್ಯಾತ್ಮದ ತಳಹಾದಿಯಲ್ಲಿ ನಿಂತಿದೆ. ತಮ್ಮದೇ ಶೈಲಿಯಲ್ಲಿ ಸಮಾಜದಲ್ಲಿ ಕ್ರಾಂತಿ ಮಾಡಿದವರು. ಬುದ್ಧ, ಬಸವ, ಶಂಕರ, ಮಧ್ವರ, ರಾಮಾನುಜರ ಸಾಲಿಗೆ ಸೇರಿದ ಶತಮಾನದ ಸಂತರು. ಶರಣರ ಸಾವನ್ನು ಮರಣದಲ್ಲಿ ನೋಡು ಎನ್ನುವಂತೆ ಅವರು ನಿಧನರಾದಾಗ ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದ ಜನಸಾಗರ ನೆರೆದಿದ್ದೆ ಸಾಕ್ಷಿ. ನುಡಿದಂತೆ ನಡೆದ ದಾರ್ಶನಿಕ ಎಂದರು.

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಞಾನೇಶ್ವರ್, ಮೋಹನ್‌ರೆಡ್ಡಿ, ಸಂತೋಷ್ ಬಳ್ಳಕೆರೆ, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ಸುವರ್ಣಶಂಕರ್, ಸುರೇಖಾ ಮುರುಳೀಧರ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರಲ್ಲಿ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Next Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಇತರ ಕೌಶಲ್ಯಗಳಲ್ಲೂ ಪರಿಣತಿ ಹೊಂದಬೇಕು: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!