ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಕೋಟೆ ರಸ್ತೆಯ ಕೋಟೆ ಗೆಳೆಯರ ಬಳಗದಿಂದ 66ನೇ ಕನ್ನಡ ರಾಜ್ಯೋತ್ಸವವನ್ನು ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಹಿನ್ನಲೆ ಮೌನಾಚರಿಸಿ ಸರಳವಾಗಿ ಆಚರಿಸಲಾಯಿತು.

ಗೆಳೆಯರ ಬಳಗದ ರಂಜಿತ್, ಧನಂಜಯ್, ಅಕ್ಷಯ್, ಚಂದನ್, ಬಲರಾಮ್, ಸತೀಶ್ ಜಟ್ಟಿ ಹಾಗೂ ಶರತ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post