Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಸ್ಪತ್ರೆ ಅರಂಭಿಸಲು ಪರವಾನಿಗೆಗೆ ಸರಳ ವಿಧಾನ: ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ

ಡಾಕ್ಟರ್ ಎಂಟರ್‌ಪ್ರಿನ್ಯೂರ್ ಸಮಾವೇಶ-2025ಕ್ಕೆ ಚಾಲನೆ

September 20, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಆಸ್ಪತ್ರೆ ತೆರೆಯಲು ಈಗಿರುವ ಕ್ಲಿಷ್ಟಕರ ನೀತಿಯನ್ನು ತೊಡೆದುಹಾಕಲು ತಮ್ಮ ಸರ್ಕಾರ ಏಕ ಗಾಕ್ಷಿ ಪದ್ಧತಿ ತರುವ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ #Minister Sharana Prakash Patil ಪ್ರಕಟಿಸಿದರು.

ಅವರು ಇಂದು ನಗರದಲ್ಲಿ ಇಂಟರ್ ನ್ಯಾಷನಲ್ ಲಿಂಗಾಯತ ಯುಥ್ ಫೋರಂ ಆಯೋಜಿಸಿದ್ದ ಡಾಕ್ಟರ್ ಎಂಟರಪ್ರೆನ್ಯೂರ್ ಸಮಾವೇಶ-2025 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಾಲಿ ವೈದ್ಯರು ಆಸ್ಪತ್ರೆ ಅರಂಭಿಸಲು ಕನಿಷ್ಟ 52 ಬಗೆಯ ಪರವಾನಿಗೆ ತೆಗೆದುಕೊಳ್ಳಬೇಕಾಗಿದೆ. ಇವುಗಳನ್ನು ಪಡೆಯುವಷ್ಟರಲ್ಲಿಯೇ ವೈದ್ಯರು ಸುಸ್ತಾಗುತ್ತಾರೆ. ಇದನ್ನು ತಪ್ಪಿಸಲು ಪರವಾನಿಗೆಗೆ ಸರಳ ವಿಧಾನ ಅನುಸರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

1960-70ರ ದಶಕದಲ್ಲೇ ರಾಜ್ಯದಲ್ಲಿ ದೂರಾಲೋಚನೆ ಹೊಂದಿದ್ದವರು ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ತೆರೆದು ಇಡೀ ದೇಶದ ಜನ ಕರ್ನಾಟಕದತ್ತ ತಮ್ಮ ಚಿತ್ತ ಹರಿಸುವಂತೆ ಮಾಡಿದ್ದರು. ಸರ್ಕಾರ ನೀಡದ ವೈದ್ಯಕೀಯ ಸೇವೆಯನ್ನು ಜನರಿಗೆ ಅವು ನೀಡುತ್ತಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರಲ್ಲಿ ಹೃದಯ ವೈಶಾಲ್ಯತೆ ಕಡಿಮೆಯಾಗಿದೆ. ಒಂದು ಕಾಲದಲ್ಲಿ ಜನಸಾಮಾನ್ಯರು ವೈದ್ಯರಲ್ಲಿ ದೇವರನ್ನು ಕಾಣುತ್ತಿದ್ದರು. ವೈದ್ಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನವಿದೆ. ಅದನ್ನು ಕಾಪಾಡಿಕೊಳ್ಳುವುದು ವೈದ್ಯರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು.
ವೈದ್ಯರ ವೃತ್ತಿ ಕವಲು ದಾರಿಯಲ್ಲಿದೆ. ಕಾರ್ಪೋರೇಟ್ ಕಂಪನಿಗಳು ಆಸ್ಪತ್ರೆ ತರೆಯಲು ಮುಂದಾಗಿದ್ದು ಅವು ಕೇವಲ ಹಣದಾಸೆಗೆ ವಿನ: ಜನರ ಸೇವೆಗೆ ಅಲ್ಲ. ಸಾರ್ವಜನಿಕರು ಅದರಲ್ಲಿ ನಂಬಿಕೆ ಕಳೆದುಕೊಳ್ಳುತ್ತಾರೆ ಎಂಬುದನ್ನು ಗಮನದಲ್ಲಿಡಬೇಕು. ವೈದ್ಯರೇ ಒಂಸು ಗುಂಪಸಗಿ ಆಸ್ಪತ್ರೆ ಆರಂಭಿಸಿ ಗುಣಮಟ್ಟದ ವ್‍ಐದ್ಯಕೀಯ ಸೇವೆ ನೀಡಬೇಕು ಎಂದರು.

ತಾವು ವೈದ್ಯಕೀಯ ಸಚಿವರಾದ ಮೇಲೆ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ತೀರ್ಮಾನಿಸಿದೆ. ಈಗಾಗಲೇ 24ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಿವೆ. ಇದು ಖಾಸಗಿ ಆಸ್ಪತ್ರೆಗಲಕಿಗೆ ಸ್ಪರ್ಧೆ ಒಡ್ಡಲು ಖಂಡಿತ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಕ್ಯಾನ್ಸರ್, ಹೃದ್ರೋಗ, ಕ್ಷಯ ರೋಗ ಆಸ್ಪತ್ರೆ ತೆರೆಯಲಾಗುವುದು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ಇಂದು ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಬಹು ತುಟ್ಟಿಯಾಗಿದೆ. ಕಡಿಮೆ ದರದಲ್ಲಿ ವೈದ್ಯಕೀಯ ಸೇವೆ ಸಿಗುವಂತಾಗಬೇಕು. ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರತ್ಯೇಕ ಸರ್ಕಾರಿ ಆಸ್ಪತ್ರೆ ಸ್ಥಾಪನೆಗೆ ಕ್ರಮವಾಗಬೇಕು. ಈಗಿರುವ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿ ಮಾಡಿದರು.

ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ನಮ್ಮ ವೃತ್ತಿಗಷ್ಟೇ ನಾವು ಸೀಮಿತವಾಗಬಾರದು. ಸಾರ್ವಜನಿಕ-ಖಾಸಗಿ ಸಹಕಾರದೊಂದಿಗೆ ಲಿಂಗಾಯತ ಸಮುದಾಯದ ವೈದ್ಯರು ಸಮಾಜದ ಉನ್ನತಿಗೆ ಶ್ರಮಿಸಬೇಕು. ನಾನು ಈ ಸಂಘಟನೆಯ ಧ್ವನಿಯಾಗುವೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ ಆರಿಓಗ್ಯವಂತ ಸಮಾಜ ನಿರ್ಮಾಣಕ್ಕೆ, ಅನೇಕ ಬದಲಾವಣೆಗೆ ಶಕ್ತಿ ತುಂಬುವ ಕೆಲಸ ಈ ಸಮಾವೇಶದಿಂದಾಗಲಿ ಎಂದು ಆಶಿಸಿದರು.

ಬೆಂಗಳೂರಿನ ರಾಮಯ್ಯ ಸ್ಮಾರಕ ಆಸ್ಪತ್ರೆ ಸಮೂಹದ ಮುಖ್ತಸ್ಥ ಡಾ.ನಾಗೇಂದ್ರ ಸ್ವಾಮಿ ಆಶಯ ಭಾಷಣ ಮಾಡಿದರು.

ಶಾಸಕ ಡಾ. ಧನಂಜಯ ಸರ್ಜಿ, ನವೀನ್ ಎಸ್.ಕೆ., ಐಲೈಫ್ ರಾಜ್ಯಾಧ್ಯಕ್ಷ ಸಂತೋಷ್ ಕೆಂಚಾಂಬಾ, ಶಾಲಿನಿ ನಾಲವಾಡ್, ಡಾ. ಅವಿನಾಶ್ ಬೆನಕಪ್ಪ ಕಿರಣಕುಮಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Sharana Prakash PatilNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
Previous Post

ಶಿವಮೊಗ್ಗ | ಈ ಬಾರಿ ಯಾವೆಲ್ಲಾ ದಸರಾಗಳು ನಡೆಯಲಿವೆ? ಎಂದು, ಏನು ಕಾರ್ಯಕ್ರಮ?

Next Post

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025

JK Tyre Racing Season 2025 Delivers Action-Packed Weekend at Kari Motor Speedway

September 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!