No Result
View All Result
AN-32 of IAF has met with an accident in Assam
English Articles

IAF Aircraft Crashes During Landing at Jorhat Airbase in Assam

by ಕಲ್ಪ ನ್ಯೂಸ್
June 13, 2026
0

Kalpa Media House  |  Assam  | An Indian Air Force (IAF) Antonov An-32 transport aircraft crashed while attempting to land...

Read moreDetails
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಸ್ಪತ್ರೆ ಅರಂಭಿಸಲು ಪರವಾನಿಗೆಗೆ ಸರಳ ವಿಧಾನ: ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ

ಡಾಕ್ಟರ್ ಎಂಟರ್‌ಪ್ರಿನ್ಯೂರ್ ಸಮಾವೇಶ-2025ಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2025
in ಶಿವಮೊಗ್ಗ
0
ಆಸ್ಪತ್ರೆ ಅರಂಭಿಸಲು ಪರವಾನಿಗೆಗೆ ಸರಳ ವಿಧಾನ: ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಆಸ್ಪತ್ರೆ ತೆರೆಯಲು ಈಗಿರುವ ಕ್ಲಿಷ್ಟಕರ ನೀತಿಯನ್ನು ತೊಡೆದುಹಾಕಲು ತಮ್ಮ ಸರ್ಕಾರ ಏಕ ಗಾಕ್ಷಿ ಪದ್ಧತಿ ತರುವ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ #Minister Sharana Prakash Patil ಪ್ರಕಟಿಸಿದರು.

ಅವರು ಇಂದು ನಗರದಲ್ಲಿ ಇಂಟರ್ ನ್ಯಾಷನಲ್ ಲಿಂಗಾಯತ ಯುಥ್ ಫೋರಂ ಆಯೋಜಿಸಿದ್ದ ಡಾಕ್ಟರ್ ಎಂಟರಪ್ರೆನ್ಯೂರ್ ಸಮಾವೇಶ-2025 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಹಾಲಿ ವೈದ್ಯರು ಆಸ್ಪತ್ರೆ ಅರಂಭಿಸಲು ಕನಿಷ್ಟ 52 ಬಗೆಯ ಪರವಾನಿಗೆ ತೆಗೆದುಕೊಳ್ಳಬೇಕಾಗಿದೆ. ಇವುಗಳನ್ನು ಪಡೆಯುವಷ್ಟರಲ್ಲಿಯೇ ವೈದ್ಯರು ಸುಸ್ತಾಗುತ್ತಾರೆ. ಇದನ್ನು ತಪ್ಪಿಸಲು ಪರವಾನಿಗೆಗೆ ಸರಳ ವಿಧಾನ ಅನುಸರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

1960-70ರ ದಶಕದಲ್ಲೇ ರಾಜ್ಯದಲ್ಲಿ ದೂರಾಲೋಚನೆ ಹೊಂದಿದ್ದವರು ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ತೆರೆದು ಇಡೀ ದೇಶದ ಜನ ಕರ್ನಾಟಕದತ್ತ ತಮ್ಮ ಚಿತ್ತ ಹರಿಸುವಂತೆ ಮಾಡಿದ್ದರು. ಸರ್ಕಾರ ನೀಡದ ವೈದ್ಯಕೀಯ ಸೇವೆಯನ್ನು ಜನರಿಗೆ ಅವು ನೀಡುತ್ತಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರಲ್ಲಿ ಹೃದಯ ವೈಶಾಲ್ಯತೆ ಕಡಿಮೆಯಾಗಿದೆ. ಒಂದು ಕಾಲದಲ್ಲಿ ಜನಸಾಮಾನ್ಯರು ವೈದ್ಯರಲ್ಲಿ ದೇವರನ್ನು ಕಾಣುತ್ತಿದ್ದರು. ವೈದ್ಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನವಿದೆ. ಅದನ್ನು ಕಾಪಾಡಿಕೊಳ್ಳುವುದು ವೈದ್ಯರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು.
ವೈದ್ಯರ ವೃತ್ತಿ ಕವಲು ದಾರಿಯಲ್ಲಿದೆ. ಕಾರ್ಪೋರೇಟ್ ಕಂಪನಿಗಳು ಆಸ್ಪತ್ರೆ ತರೆಯಲು ಮುಂದಾಗಿದ್ದು ಅವು ಕೇವಲ ಹಣದಾಸೆಗೆ ವಿನ: ಜನರ ಸೇವೆಗೆ ಅಲ್ಲ. ಸಾರ್ವಜನಿಕರು ಅದರಲ್ಲಿ ನಂಬಿಕೆ ಕಳೆದುಕೊಳ್ಳುತ್ತಾರೆ ಎಂಬುದನ್ನು ಗಮನದಲ್ಲಿಡಬೇಕು. ವೈದ್ಯರೇ ಒಂಸು ಗುಂಪಸಗಿ ಆಸ್ಪತ್ರೆ ಆರಂಭಿಸಿ ಗುಣಮಟ್ಟದ ವ್‍ಐದ್ಯಕೀಯ ಸೇವೆ ನೀಡಬೇಕು ಎಂದರು.

ತಾವು ವೈದ್ಯಕೀಯ ಸಚಿವರಾದ ಮೇಲೆ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ತೀರ್ಮಾನಿಸಿದೆ. ಈಗಾಗಲೇ 24ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಿವೆ. ಇದು ಖಾಸಗಿ ಆಸ್ಪತ್ರೆಗಲಕಿಗೆ ಸ್ಪರ್ಧೆ ಒಡ್ಡಲು ಖಂಡಿತ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಮುಂದಿನ ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಕ್ಯಾನ್ಸರ್, ಹೃದ್ರೋಗ, ಕ್ಷಯ ರೋಗ ಆಸ್ಪತ್ರೆ ತೆರೆಯಲಾಗುವುದು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ಇಂದು ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಬಹು ತುಟ್ಟಿಯಾಗಿದೆ. ಕಡಿಮೆ ದರದಲ್ಲಿ ವೈದ್ಯಕೀಯ ಸೇವೆ ಸಿಗುವಂತಾಗಬೇಕು. ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರತ್ಯೇಕ ಸರ್ಕಾರಿ ಆಸ್ಪತ್ರೆ ಸ್ಥಾಪನೆಗೆ ಕ್ರಮವಾಗಬೇಕು. ಈಗಿರುವ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿ ಮಾಡಿದರು.

ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ನಮ್ಮ ವೃತ್ತಿಗಷ್ಟೇ ನಾವು ಸೀಮಿತವಾಗಬಾರದು. ಸಾರ್ವಜನಿಕ-ಖಾಸಗಿ ಸಹಕಾರದೊಂದಿಗೆ ಲಿಂಗಾಯತ ಸಮುದಾಯದ ವೈದ್ಯರು ಸಮಾಜದ ಉನ್ನತಿಗೆ ಶ್ರಮಿಸಬೇಕು. ನಾನು ಈ ಸಂಘಟನೆಯ ಧ್ವನಿಯಾಗುವೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ ಆರಿಓಗ್ಯವಂತ ಸಮಾಜ ನಿರ್ಮಾಣಕ್ಕೆ, ಅನೇಕ ಬದಲಾವಣೆಗೆ ಶಕ್ತಿ ತುಂಬುವ ಕೆಲಸ ಈ ಸಮಾವೇಶದಿಂದಾಗಲಿ ಎಂದು ಆಶಿಸಿದರು.

ಬೆಂಗಳೂರಿನ ರಾಮಯ್ಯ ಸ್ಮಾರಕ ಆಸ್ಪತ್ರೆ ಸಮೂಹದ ಮುಖ್ತಸ್ಥ ಡಾ.ನಾಗೇಂದ್ರ ಸ್ವಾಮಿ ಆಶಯ ಭಾಷಣ ಮಾಡಿದರು.

ಶಾಸಕ ಡಾ. ಧನಂಜಯ ಸರ್ಜಿ, ನವೀನ್ ಎಸ್.ಕೆ., ಐಲೈಫ್ ರಾಜ್ಯಾಧ್ಯಕ್ಷ ಸಂತೋಷ್ ಕೆಂಚಾಂಬಾ, ಶಾಲಿನಿ ನಾಲವಾಡ್, ಡಾ. ಅವಿನಾಶ್ ಬೆನಕಪ್ಪ ಕಿರಣಕುಮಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Sharana Prakash PatilNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಈ ಬಾರಿ ಯಾವೆಲ್ಲಾ ದಸರಾಗಳು ನಡೆಯಲಿವೆ? ಎಂದು, ಏನು ಕಾರ್ಯಕ್ರಮ?

Next Post

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

June 13, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL