No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿ ಚರ್ಚೆಗೆ ಬಿಡಿ: ಆರ್.ಕೆ. ಸಿದ್ರಾಮಣ್ಣ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2024
in ಶಿವಮೊಗ್ಗ
0
ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿ ಚರ್ಚೆಗೆ ಬಿಡಿ: ಆರ್.ಕೆ. ಸಿದ್ರಾಮಣ್ಣ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ |

ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಅಂಗೀಕರಿಸಿದ್ದು, ಕೂಡಲೇ ಅದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ರಾಮಣ್ಣ, ಆಗ್ರಹಿಸಿದ್ದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿಯೇ ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ಮುಗಿದಿತ್ತು. ಅನಂತರದಲ್ಲಿ ಯಾವ ಸರ್ಕಾರಗಳು ಕೂಡ ಅದನ್ನು ಅಂಗೀಕರಿಸಲಿಲ್ಲ. ಅಂದಿನಿಂದಲೇ ನಮ್ಮ ಒಕ್ಕೂಟ ಹೋರಾಟ ನಡೆಸುತ್ತ ಬಂದಿತ್ತು. ರಾಜ್ಯ ಸರ್ಕಾರ ಇತ್ತೀಚಿಗೆ ಈ ವರದಿಯನ್ನು ಸ್ವೀಕಾರ ಮಾಡಿದೆ. ಆದರೆ, ಅದನ್ನು ವಿಳಂಬ ಮಾಡದೇ ಕೂಡಲೇ ಸರ್ಕಾರದ ವತಿಯಿಂದಲೂ ಅಧ್ಯಯನ ಮಾಡಬೇಕು. ಮತ್ತು ಅದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಅಧ್ಯಯನ ನಡೆಸಲು ಸರ್ಕಾರದ ಮಟ್ಟದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯನವರು #Siddaramaiah ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಹಿಂದುಳಿದ ಆಯೋಗದ ವತಿಯಿಂದ ಕಾಂತರಾಜ್ ವರದಿಯನ್ನು ಸಿದ್ದಪಡಿಸಿದ್ದು ಇದಕ್ಕಾಗಿ 200 ಕೋಟಿ ರೂ.ಗಳು ವೆಚ್ಚವಾಗಿದೆ. ಇದೊಂದು ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದರ ಅನ್ವಯ ಜಾತಿ ಗಣತಿಯಾಗಬೇಕು ಮತ್ತು ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ, ಆರ್ಥಿಕ , ರಾಜಕೀಯ ಮೀಸಲಾತಿ ನೀಡಬೇಕಾಗಿದೆ ಎಂದರು.

Also read: ಏಳನೇ ವೇತನ ಆಯೋಗ ಜಾರಿ ವಿಚಾರ | ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಆಗ್ರಹವೇನು?

ಒಕ್ಕೂಟದ ಜಿಲ್ಲಾಧ್ಯಕ್ಷ ವಿ.ರಾಜು ಮಾತನಾಡಿ, ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ದಿ.ದೇವರಾಜ್ ಅರಸ್ ಭವನ ನಿರ್ಮಾಣಗೊಂಡಿರುತ್ತದೆ. ಈ ಕಾಮಗಾರಿ ಪೂರ್ಣಗೊಳಿಸಲು 3 ಕೋಟಿ ಅನುದಾನಗಳ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಲು ನಿರ್ಧರಿಸಿದೆ. ಇದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟದಿಂದ ಆಯ್ಕೆಯಾದ ಸಚಿವರನ್ನು ಮತ್ತು ಲೋಕಸಭಾ ಸದಸ್ಯರನ್ನು ಮತ್ತು ಕರ್ನಾಟಕದ ವಿಧಾನಸಭಾ ಸದಸ್ಯರನ್ನು ಒಕ್ಕೂಟ ಅಭಿನಂದಿಸುತ್ತದೆ ಎಂದರು.

ರಾಜ್ಯ ಸರ್ಕಾರ ಇತ್ತೀಚೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಉದ್ಯೋಗಗಳಲ್ಲಿ ಮೀಸಲಾತಿ ಅನ್ವಯಿಸುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿರುವುದು ಸ್ವಾಗತರ್ಹ ಕರ್ಮವಾಗಿದೆ. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ತರಬೇಕು. ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಅಶೋಕ್‍ಕುಮಾರ್, ಪ್ರಮುಖರಾದ ಪಿ.ಆರ್.ಗಿರಿಯಪ್ಪ, ರಾಜೇಶ್, ಲೋಕೇಶ್, ಚಂದ್ರಶೇಖರ್, ಶಾರದಮ್ಮ, ನಾಗರತ್ನ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSiddaramaiahಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share196Tweet123Send
Previous Post

ಏಳನೇ ವೇತನ ಆಯೋಗ ಜಾರಿ ವಿಚಾರ | ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಆಗ್ರಹವೇನು?

Next Post

ಸಮರ್ಪಕ ಮೌಲಸೌಕರ್ಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮರ್ಪಕ ಮೌಲಸೌಕರ್ಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಶಾಸಕ ಶೈಲೇಂದ್ರ ಬೆಲ್ದಾಳೆ

ಸಮರ್ಪಕ ಮೌಲಸೌಕರ್ಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಶಾಸಕ ಶೈಲೇಂದ್ರ ಬೆಲ್ದಾಳೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

April 15, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL