No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜ ಸೇವೆ ಹವ್ಯಾಸವಾಗಬೇಕು: ಡಾ. ನಾಗಭೂಷಣ

ಡಾ. ಬಾಲಕೃಷ್ಣ ಹೆಗಡೆಯವರಿಗೆ ಆತ್ಮೀಯ ಬೀಳ್ಕೊಡುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2023
in ಶಿವಮೊಗ್ಗ
0
ಸಮಾಜ ಸೇವೆ ಹವ್ಯಾಸವಾಗಬೇಕು: ಡಾ. ನಾಗಭೂಷಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮನುಷ್ಯ ಯಾವುದೇ ವೃತ್ತಿಯಲ್ಲಿರಲಿ ಸಮಾಜ ಸೇವೆಯನ್ನು ಹವ್ಯಾಸವಙ್ನಾಗಿಸಿಕೊಳ್ಳಬೇಕು ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಚಾರ್ಯರದ ಡಾ.ಎಚ್.ಎಸ್.ನಾಗಭೂಷಣ ಹೇಳಿದರು.

ಅವರು ತಮ್ಮ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ, ಎನ್.ಎಸ್.ಎಸ್.ನ ಅತ್ಯುತ್ತಮ ಕಾರ್ಯಕ್ರಮಾಧಿಕಾರಿಗಳಾಗಿ ಪ್ರಶಸ್ತಿ ಪಡೆದ ಡಾ.ಬಾಲಕೃಷ್ಣ ಹೆಗಡೆ ಅವರು ಸೇವಾ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಅವರಿಗೆ ಹಮ್ಮಿಕೊಂಡ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಡಾ. ಹೆಗಡೆಯವರು ತಮ್ಮ ಕಾಲೇಜಿಗೆ ಬಂದ ಲಾಗಾತ್ಇನಿಂದಲೂ ಉತ್ತಮ ಪಾಠ ಮಾಡಿ ಮಕ್ಕಳ ಮನಸ್ಸನ್ನು ಗೆದ್ದಿದ್ದಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರೇ ಸ್ವತ: ಉತ್ತಮ ಕಲಾವಿದರೂ ಅಗಿದ್ದು ತಮ್ಮ ಜತೆ ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ ಯಕ್ಷಗಾನ ಕಲಾವಿದರೂ ಆದ ಡಾ.ಹೆಗಡೆ ಕಾಲೇಜಿನ ಅನೇಕ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ಕೊಡಿಸಿ ಅವರಲ್ಲಿನ ಪ್ರತಿಭೆ ಅನಾವರಣಗೊಳ್ಳಲು ಶ್ರಮಿಸಿದ್ದರು ಎಂದು ಗುಣಗಾನ ಮಾಡಿದರು.

ಎನ್.ಎಸ್.ಎಸ್. ಎಂದರೆ ಡಾ.ಹೆಗಡೆ. ಡಾ. ಹೆಗಡೆ ಎಂದರೆ ಎನ್.ಎಸ್.ಎಸ್.ಎಂಬ ಪ್ರತೀತಿ ಆಗಿದೆ ಎಂದ ಅವರು ಸುದೀರ್ಘ ಕಾಲ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿಗಳಾಗಿ ಕಾಲೇಜಿಗೆ, ಎನ್.ಇ.ಎಸ್.ಆಡಳಿತ ಮಂಡಳಿಗೆ ಉತ್ತಮ ಹೆಸರು ಬರುವಂತೆ ಮಾಡಿದ್ದಾರೆ. ಅನೇಕ ವಿದ್ಯಾರ್ಥಿನಿಯರಲ್ಲಿ ನಾಯಕತ್ವ ಗುಣ ಬೆಳೆಸಲು ಡಾ.ಹೆಗಡೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ವಿವರಿಸಿದರು.
ಡಾ. ಹೆಗಡೆ ಅವರು ಕಾಲೇಜಿಗೆ ದೊಡ್ಡ ಆಸ್ತಿಯಾಗಿದ್ದರು. ಅವರ ಸೇವಾ ನಿವೃತ್ತಿ ಕಾಲೇಜಿಗೆ ತುಂಬಲಾರದ ಹಾನಿಯಾಗಿದೆ. ಆದರೆ ಸೇವಾ ನಿವೃತ್ತಿ ಅನಿವಾರ್ಯ. ಅವರ ನಿವೃತ್ತಿ ಜೀವನ ಸಮಾಜಕ್ಕೆ ಇನ್ನಷ್ಟು ಉಪಯುಕ್ತವಾಗಲಿ ಎಂದು ಹಾರೈಸಿದರು.

Also read: ಕ್ರೈಸ್ಟ್ ಕಿಂಗ್ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೆಎಂಎಫ್’ಗೆ ಅಧ್ಯಯನ ಭೇಟಿ

ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಆರ್.ಎಂ.ಜಗದೀಶ ಮಾತನಾಡಿ ಡಾ.ಹೆಗಡೆ ಅವರಲ್ಲಿನ ಅಪಾರ ಪಾಂಡಿತ್ಯ ಕಾಲೇಜು ಮತ್ತು ವಿದ್ಯಾರ್ಥಿನಿಯರಿಗೆ ಅತ್ಯುಪಯುಕ್ತವಾಗಿತ್ತು. ಅವರು ಯಾರೊಂದಿಗೂ ಮನಸ್ತಾಪ, ದ್ವೇಷ, ವೈರತ್ವ ಕಟ್ಟಿಕೊಳ್ಳದೆ ಅಜಾತಶತ್ರುವಾಗಿದ್ದರು ಎಂದು ಹೇಳಿದರು.
ಡಾ. ಓಂಕಾರಪ್ಪ, ಪ್ರೊ. ಸತ್ಯನಾರಾಯಣ, ಪ್ರೊ. ಉಜ್ಜಿನಪ್ಪ, ಪ್ರೊ. ಆಶಾಲತಾ, ಪ್ರೊ. ಸಾಕಮ್ಸೇ ಎಚ್. ಖಂಡೋಬರಾವ್, ನಿಧಿನ ಓಲಿಕಾರ್, ಪುರಾತತ್ವ ಇಲಾಖೆಯ ಪ್ರಭಾರ ನಿರ್ದೇಶಕ ಡಾ.ಶೇಜೇಶ್ವರ, ಪ್ರೊ.ಮಂಜುಳಾ ಮೊದಲಾದವರು ಡಾ. ಹೆಗಡೆ ಅವರ ವ್ಯಕ್ತಿತ್ವದ ಕುರಿತು ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಹೆಗಡೆ, ಶಿವಮೊಗ್ಗಕ್ಕೆ ಬರುವ ಮೊದಲು ಈ ಪ್ರದೇಶ ತಮಗೆ ಅಪರಿಚಿತವಾಗಿತ್ತು. ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಂದಿನ ಕಾರ್ಯದರ್ಶಿಗಳಾದ ಗಿರಿಮಾಜಿ ರಾಜಗೋಪಾಲ ಹಾಗೂ ಜಂಟಿ ಕಾರ್ಯದಶಿಗಳಾಗಿದ್ದ ಎಸ್.ವಿ. ತಿಮ್ಮಯ ಅವರು ನನಗೆ ಈ ಕಾಲೇಜಿಗೆ ಸೇರಲು ಅವಕಾಶ ಮಾಡಿಕೊಟ್ಟಿದ್ದರು. ಬಳಿಕ ಇಂದಿನ ಆಡಳಿತ ಮಂಡಳಿ, ಕಾಲೇಜಿನ ಎಲ್ಲ ಪ್ರಾಂಶುಪಾಲರು, ಅಧ್ಯಾಪಕರ-ಅಧ್ಯಾಪಕೇತರರು, ವಿಶೇಷವಾಗಿ ವಿದ್ಯಾರ್ಥಿನಿಯರು ನೀಡಿದ ಸಹಕಾರ ತಮಗೆ ಉತ್ತಮವಾಗಿ ಕೆಲಸ ರ್ನಿಹಿಸಲು ಪ್ರೋತ್ಸಾಹದಾಯಕವಾಗಿತ್ತು. ಪಾಠ ಪ್ರವಚನದ ಜತೆಗೆ ಸಂಶೋಧನೆ, ಶಯಕ್ಷಣಿಕ ಸಂಘ ಸಂಸ್ಥೆಗಳ ಜತೆ ಸಂಪರ್ಕ ಸಾಧಿಸಲು ಅನುಕೂಲವಾಯಿತು. ತಾವೇನೇ ಒಳ್ಳೆಯ ಕೆಲಸ ಮಾಡಿದರೂ ಕಾಲೇಜಿನ ಶ್ರೇಯೋಭಿವೃದ್ಧಿಗೇ ಆಗಿತ್ತು. ಈ ಕಾಲೇಜಿನಲ್ಲಿ ಸೇವೆಸಲ್ಲಿದ್ದು ಸಮಾಧಾನ, ಸಂತೋಷ ಎರಡೂ ಆಗಿದೆ. ತಾವು ಎಲ್ಲರಿಗೂ ಆಭಾರಿಯಾಗಿರುವುದಾಗಿ ಡಾ.ಹೆಗಡೆ ಹೇಳಿದರು.

ಡಾ. ಹೆಗಡೆ ಅವರ ಕುಟುಂಬಸ್ಥರಾದ ಅನಂತ ಹೆಗಡೆ ಜೋಗಿಮನೆ, ಶುಭಾ ನಾಗಪತಿ ಹೆಗಡೆ, ಉಮಾ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್ ಕಿಂಗ್ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೆಎಂಎಫ್’ಗೆ ಅಧ್ಯಯನ ಭೇಟಿ

Next Post

Amit Shah launches ‘EN MANN, EN MAKKAL’ padyatra in Tamil Nadu

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Amit Shah launches ‘EN MANN, EN MAKKAL’ padyatra in Tamil Nadu

Amit Shah launches 'EN MANN, EN MAKKAL' padyatra in Tamil Nadu

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL