Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನದಲ್ಲಿ ನ್ಯಾಯಾಧೀಶ ಶ್ಯಾಂಪ್ರಸಾದ್ ಅಭಿಪ್ರಾಯ

August 10, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಬ್ಬ ಮಹಿಳೆ ಕುಟುಂಬ ಮತ್ತು ವೃತ್ತಿಯನ್ನು ಬ್ಯಾಲೆನ್ಸ್ ಮಾಡಿ ನಡೆಸಬೇಕಾಗುತ್ತದೆ. ಎರಡರ ಬಗ್ಗೆಯೂ ಯೋಚನೆ ಮಾಡಿ ನಿರ್ಧಾರವನ್ನು ಆಯ್ಕೆ ಮಾಡಬೇಕಾಗುತ್ತದೆ. ಒಬ್ಬ ಗಂಡಸು ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಬೇಕಾಗುತ್ತದೆ. ಆದರೆ ಒಬ್ಬ ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಶಿವಮೊಗ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಬಿ.ಎಂ. ಶ್ಯಾಂಪ್ರಸಾದ್ ಅಭಿಪ್ರಾಯಪಟ್ಟರು.

ಅವರು ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಒಕ್ಕೂಟ, ಶಿವಮೊಗ್ಗ ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬ ಮಹಿಳೆ ಕುಟುಂಬ ಮತ್ತು ಸಂದರ್ಭದ ಬಗ್ಗೆ ಯೋಚನೆ ಮಾಡಿ ಆಯ್ಕೆ ಮಾಡಬೇಕಾಗುತ್ತದೆ. ಯಾವುದೇ ಕೆಲಸವಾದರೂ ಸಹ ಕಷ್ಟ ಆದರೂ ಸಾಧ್ಯ. ಆದರೆ ಸಮತೋಲ ಮಾಡಬೇಕಾದದ್ದು ಅಗತ್ಯವಾಗುತ್ತದೆ. ಕುಟುಂಬ ವರ್ಗ, ಸ್ನೇಹಿತ ವರ್ಗ, ಸಮಾಜ ವರ್ಗ ಇದ್ದರು ನಮ್ಮ ಸಂದರ್ಭ ಬೇರೆ ಬೇರೆ ಇರುತ್ತದೆ. ಹಾಗಾಗಿ ಎಲ್ಲಾ ಸಂದರ್ಭಗಳನ್ನು ಎದುರಿಸಿ ಮುಂದೆ ಹೋಗಬೇಕಾಗುವುದು ಅನಿವಾರ್ಯವಾಗುತ್ತದೆ. ಒಬ್ಬ ಗಂಡಸು ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಸಾಕಾಗುತ್ತದೆ. ಆದರೆ ಒಬ್ಬ ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅನಿವಾರ್ಯ ಮತ್ತು ಅಗತ್ಯ ಕೂಡ ಆಗಿರುತ್ತದೆ ಎಂದರು.
ಸಮಾನತೆಯ ಕಡೆಗೆ ನಮ್ಮ ನಾಡಿಗೆ ಎನ್ನುವ ಹಾಗೆ. ಸೆಪ್ಟೆಂಬರ್ 28, 29 ರಂದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲದೇ ಜಿಲ್ಲಾ ಮಟ್ಟದಲ್ಲೂ ಚರ್ಚೆ ಆಗುತ್ತಿದೆ ಎನ್ನುವ ರೀತಿಯಲ್ಲಿ ಕೊಂಡೊಯ್ಯಬೇಕು. ಕೆಲವು ಮಹಿಳಾ ವಕೀಲರು ಕೋರ್ಟ್ ನಲ್ಲಿ ಜೂನಿಯರ್ಸ್ ಬಂದಾಗ ಸೀನಿಯರ್ಸ್‍ನ ಕರ್ಕೊಂಡ್ ಬನ್ನಿ ಎನ್ನುವುದು ಸರಿಯಲ್ಲ ಇದನ್ನು ತಪ್ಪಿಸಿ ಎಂದು ಮನವಿ ಮಾಡಿದರು. ಯಾರೇ ಕಿರಿಯರಿದ್ದರೂ ಸರಿಯೇ ಧೈರ್ಯವಾಗಿ ಹೋಗಿ ವಾದ ಮಾಡಿ ಎಂದು ಕಿರಿಯರಿಗೆ ಧೈರ್ಯ ತುಂಬಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಉಮಾ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಮಹಿಳೆ ತನ್ನ ಛಾಪನ್ನು ಖಂಡಿತವಾಗಿಯೂ ಮೂಡಿಸಿದ್ದಾಳೆ. ಯಾವುದೇ ಮಹಿಳೆಯನ್ನು ತೆಗೆದುಕೊಂಡರು ಸಹ ಸವಾಲನ್ನು ಸ್ವೀಕರಿಸುತ್ತಾಳೆ, ಅದಕ್ಕೆ ಕಾರಣ ನಮ್ಮ ಒಳಗೆ ಇರುವ ಹೋರಾಟದ ಮನೋಭಾವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Kalahamsa Infotech private limitedದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಈ ಸಮ್ಮೇಳನಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಮ್ಮೇಳನದ ಘೋಷವಾಕ್ಯ ಸಮಾನತೆಯ ಕಡೆಗೆ ನಮ್ಮ ನಡಿಗೆ ಎನ್ನುವಂತಹದಾಗಿದೆ. ನ್ಯಾಯಾಧೀಶರು ಯಾವಾಗಲೂ ಎರಡು ಕಿವಿಗಳನ್ನೂ ತೆಗೆದಿಟ್ಟಿಕೊಂಡಿರುತ್ತಾರೆಯೇ ಹೊರತು ಬಾಯಿಯನ್ನು ಹೆಚ್ಚಾಗಿ ತೆಗೆಯುವುದಿಲ್ಲ. ನಾನು ಕೂಡಾ ಮಹಿಳಾ ನ್ಯಾಯವಾದಿಯಾಗಿ ಕೆಲ ಕಾಲ ಕೆಲಸ ಮಾಡಿದ ಸಂದರ್ಭದಲ್ಲಿ ಸಮಸ್ಯೆಯನ್ನು ಅನುಭವಿಸಿದ ಅನುಭವ ಇದೆ ಎಂದರು.

Also read: ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ

ಮಹಿಳೆಯರಿಗೆ ಕುಟುಂಬದ ಬೆಂಬಲ ಬೇಕು. ಮದುವೆಗೂ ಮುನ್ನ ನಮ್ಮ ಪ್ರಾಕ್ಟಿಸ್ ಇರುತ್ತದೆ. ಆದರೆ ಮದುವೆಯ ನಂತರ ಆ ಕುಟುಂಬದ ಒಪ್ಪಿಗೆ ಬೇಕಾಗುತ್ತದೆ. ಅದು ಆ ಕುಟುಂಬದಲ್ಲಿನ ಜನರ ಮನೋಭಾವದ ಮೇಲೆ ನಿಂತಿರುತ್ತದೆ. ನಮ್ಮ ಸಮಸ್ಯೆಗಳು ಸುಲಭವಾಗಿರಲಿಲ್ಲ. ಒಮ್ಮೆ ಚುನಾವಣೆಯನ್ನು ಎದುರಿಸಿ ಉಪಾಧ್ಯಕ್ಷೆಯಾಗಿದ್ದೆ. ಇಂತಹ ಸಾವಿರಾರು ಅನುಭವಗಳನ್ನು ಎಲ್ಲ ಸಹೋದರಿಯರು ಅನುಭವಿಸಿದ್ದೀರಿ. ಅದರಲ್ಲೂ ಮಹಿಳೆಯರು ಎರಡೆರಡು ದೋಣಿಯಲ್ಲಿ ಕಾಲಿಟ್ಟಿರುತ್ತೇವೆ. ಕುಟುಂಬ ಮತ್ತು ಪ್ರೋಫೆಷನಲ್ ವೃತ್ತಿ ಎರಡನ್ನೂ ಸಹ ನೀಡಲಾಗುವುದಿಲ್ಲ. ಅದೆಲ್ಲದನ್ನು ನಿಭಾಯಿಸಿದರೆ ಮಾತ್ರ ನಾವು ಯಶಸ್ಸು ಕಾಣಬಹುದು. ಇಂತಹ ಸಮ್ಮೇಳನಗಳು ಆಗಾಗ ಆದಲ್ಲಿ ಒಂದು ವೇದಿಕೆಗಳು ಸಿಗುತ್ತದೆ. ವಿಚಾರ ವಿನಿಮಯ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕಿವಿ ಮಾತು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಪುರುಷ ನ್ಯಾಯವಾದಿಗಳು ಯಾವಾಗಲೂ ಬೆಂಬಲವಾಗಿ ನಿಂತಿರುತ್ತಾರೆ. ಇವರ ಬೆಂಬಲ ನಮಗೆ ಬಹಳ ಅನುಕೂಲವಾಗುತ್ತದೆ. ನಮಗೆ ಇತಿಹಾಸ ಹೇಳಿಕೊಡುವುದು 12, 13 ನೇ ಶತಮಾನದಲ್ಲಿಯೇ ಒಬ್ಬ ಮಹಿಳೆ ನ್ಯಾಯವಾದಿಯಾಗಿದ್ದಳು ಎಂಬುದು ನಮಗೆ ತುಂಬಾ ಮಾರ್ಗದರ್ಶನವಾಗುತ್ತದೆ. ಉದಯ ಭಾರತಿ ನ್ಯಾಯಾಧೀಶೆಯಾಗಿ, ನ್ಯಾಯಮೂರ್ತಿಯಾಗಿ ಕಾರ್ಯ ನಿಭಾಯಿಸುವುದಾಗಿ ಜವಾಬ್ದಾರಿ ವಹಿಸಿದ್ದಳು. ಮಹಿಳೆಯ ಸ್ಥಿತಿಗತಿ ಸಮಾಜದಲ್ಲಿ ತುಳಿತಕ್ಕೆ ಒಳಗಾಗಿದೆ. ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾಳೆ. ಎಲ್ಲ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ ಎಂದರು.

ಸಿವಿಲ್ ಜಡ್ಜ್ ನ್ಯಾಯಾಧೀಶ ಹುದ್ದೆಗೆ ನೇಮಕಾತಿಯಾಗಿದ್ದು ಅದರಲ್ಲಿ 22 ರಿಂದ 28 ಸ್ಥಾನಗಳಿಗೆ  ಮಹಿಳೆಯರೇ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದು ನಿಜವಾದ ಬೆಳವಣಿಗೆ. ಆದರೆ ಈ ಫ್ರೋಫೆಶನ್ ನಲ್ಲಿ ಕೋರ್ಟ್‍ನ ಅವರ ವಿಸಿಬಲ್‍ಗೆ ತೊಂದರೆ ಆಗುತ್ತಿದೆ. ಮಹಿಳೆಯರು ವಿತ್ ಫ್ಯಾಕ್ಟ್ ಅಂಡ್ ಲಾ ಬಗ್ಗೆ  ತಯಾರಾಗಿ ಬರಬೇಕು. ಫೈಲ್ ಇದ್ದಲ್ಲಿ ಒಂದೆರಡು ಬಾರಿ ಅದನ್ನು ಓದಿಕೊಂಡರೆ ಸರಿಯಾಗಿ ಅರ್ಥೈಸಿಕೊಳ್ಳಬಲ್ಲಿರಿ. ಸ್ವಲ್ಪ ನಾಚಿಕೆ ಸ್ವಭಾವ ಮಹಿಳೆಯಲ್ಲಿರುತ್ತದೆ. ಆದರೆ ಅದನ್ನು ಸ್ವಲ್ಪ ಬದಿಗಿಟ್ಟು ನಾನು ಮಾಡುವುದು ಸರಿ ಎಂದು ಆತ್ಮವಿಶ್ವಾಸ ಬೆಳೆಸಿಕೊಂಡರೆ ನಾವು ಪರಿಣಿತಿಯನ್ನು ಹೊಂದಬಹುದು. ವೃತ್ತಿ ಎಂದು ನೋಡಿದರೆ ಎಲ್ಲ ಫ್ರೋಫೆಷನ್ ವೃತ್ತಿಗೂ ನೈಪುಣ್ಯತೆ ಅಗತ್ಯ. ಅದನ್ನು ಎಲ್ಲರೂ ಮೈಗೂಡಿಕೊಳ್ಳಿ ಎಂದರು.

ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಸರೋಜ ಪಿ.ಸಂಗೋಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸುಮಾರು 20 ಜಿಲ್ಲೆಗಳಿಂದ ಈ ದಕ್ಷಿಣ ಪ್ರಾಂತೀಯ ಮಹಿಳಾ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ಇದೊಂದು ದಾಖಲೆಯಾಗಿ ಉಳಿಯುತ್ತದೆ. 2005ರಲ್ಲಿ ಹಿರಿಯ ವಕೀಲರಾದ ದಿ.ಮಂಜುಳಾ ದೇವಿ ನೇತೃತ್ವದಲ್ಲಿ ಸಮ್ಮೇಳನ ಆಯೋಜಿಸಿದ್ದೆವು. ಅವರ ನೆನಪಿಗಾಗಿ ವೇದಿಕೆಗೆ ಅವರ ಹೆಸರನ್ನೇ ಇಟ್ಟಿದ್ದೇವೆ. ಮಹಿಳಾ ವಕೀಲರ ಸಮಸ್ಯೆಗಳನ್ನು ಹೇಳಲು ಒಂದು ವೇದಿಕೆಯ ಅವಶ್ಯಕತೆ ಇದೆ. ಈ ವೇದಿಕೆಯನ್ನು ಬಳಸಿಕೊಂಡು ನಮ್ಮ ಸಮಸ್ಯೆಗಳನ್ನು ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಇದು ಎಲ್ಲಾ ಮಹಿಳಾ ವಕೀಲ ವೃಂದಕ್ಕೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷರಾದ ಹೇಮಲತಾ ಮಹಿಷಿ, ಮಾಜಿ ಅಧ್ಯಕ್ಷರಾದ ಶೀಲ ಅನೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್.ರಾಘವೇಂದ್ರ ಸ್ವಾಮಿ, ಕರ್ನಾಟಕ ರಾಜ್ಯ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷರಾದ ಸಂಧ್ಯಾ ಬಸವರೆಡ್ಡಿ ಮದಿನೂರು, ಕಾರ್ಯದರ್ಶಿ ರೇಣುಕಮ್ಮ ಹೆಚ್.ಎಂ., ನ್ಯಾ.ಮರುಳ ಸಿದ್ಧರಾಧ್ಯ, ಸಂಪನ್ಮೂಲ ವ್ಯಕ್ತಿ ಹೆಚ್.ಡಿ.ಆನಂದ್‍ಕುಮಾರ್, ಹಿರಿಯ ವಕೀಲರಾದ ಬಸಪ್ಪಗೌಡ, ಶಿವಮೂರ್ತಿ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ

Next Post

ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರ ಸ್ವಾಮೀಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!