No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದ ಘನ-ತ್ಯಾಜ್ಯ ವಿಲೇವಾರಿ: ಕ್ರಮಕ್ಕೆ ಮನವಿ

kalpa News by kalpa News
May 5, 2022
in ಶಿವಮೊಗ್ಗ
0
ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದ ಘನ-ತ್ಯಾಜ್ಯ ವಿಲೇವಾರಿ: ಕ್ರಮಕ್ಕೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳನ್ನು ಹಾಗೂ ತಾಲ್ಲೂಕು ದಂಡಾಧಿಕಾರಿಗಳನ್ನು ಭೇಟಿಯಾಗಿ ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದಲ್ಲಿ ರಾಶಿರಾಶಿಯಾಗಿ ಬಿದ್ದಿರುವ ಘನ-ತ್ಯಾಜ್ಯ ವಸ್ತುಗಳಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮ ಮತ್ತು ಕೈಗಾರಿಕಾ ಘನ-ತ್ಯಾಜ್ಯವಸ್ತುಗಳ ವಿಲೇವಾರಿ ಸಂಬಂಧ ವಿವರಣೆಯೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಯಿತು.

ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪಯೋಗವಾಗದಿರುವ ಕ್ವಾರಿ ಜಾಗವನ್ನು ಗುರುತಿಸಿ ಕೈಗಾರಿಕಾ ಘನ-ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗವನ್ನು ಕೊಡಲು ಕ್ರಮಕೈಗೊಳ್ಳುವುದಾಗಿ ಸಮ್ಮತಿಸಿದರು.

Also read: ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ

ಬೇಟಿ ನೀಯೋಗದ ನೇತೃತ್ವವನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್‍ ವಹಿಸಿದ್ದು, ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಅಧ್ಯಕ್ಷರಾದ ಎಂ.ಎ. ರಮೇಶ್ ಹೆಗಡೆ, ಕೈಗಾರಿಕಾಭಿವೃದ್ದಿ ಸಲಹಾ ಸಮಿತಿ ಛೇರ್ಮನ್ ಎಂ. ರಾಜು, ಸಹ-ಕಾರ್ಯದರ್ಶಿ ಜಿ. ವಿಜಯಕುಮಾರ್, ನಿರ್ದೇಶಕರಾದ ಪ್ರದೀಪ್ ವಿ. ಯೆಲಿ ಮುಂತಾದವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ

Next Post

ಗೋವಿನ ಮಹತ್ವವನ್ನು ಜಗತ್ತಿಗೆ ಸಾರಿದವರು ರಾಘವೇಶ್ವರ ಶ್ರೀಗಳು: ಸಂಸದ ರಾಘವೇಂದ್ರ

kalpa News

kalpa News

Next Post
ಗೋವಿನ ಮಹತ್ವವನ್ನು ಜಗತ್ತಿಗೆ ಸಾರಿದವರು ರಾಘವೇಶ್ವರ ಶ್ರೀಗಳು: ಸಂಸದ ರಾಘವೇಂದ್ರ

ಗೋವಿನ ಮಹತ್ವವನ್ನು ಜಗತ್ತಿಗೆ ಸಾರಿದವರು ರಾಘವೇಶ್ವರ ಶ್ರೀಗಳು: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL