Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೂಲಸೌಕರ್ಯವಿಲ್ಲದೇ ನರಳುತ್ತಿದೆ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ

January 4, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರ ವ್ಯಾಪ್ತಿಯಲ್ಲಿರುವ ಸ್ಮಶಾನ ಅಭಿವೃದ್ಧಿಯ ಕುರಿತಾಗಿ ಸಾರ್ವಜನಿಕರಿಗೆ ಪಾಲಿಕೆ ಅಧಿಕಾರಿಗಳ ವಿರುದ್ಧ ನಿರ್ಲಕ್ಷದ ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ನಗರದಲ್ಲೊಂದು ರುದ್ರಭೂಮಿ ಮೂಲಭೂತ ಸೌಲಭ್ಯಗಳು ಇಲ್ಲದೇ ನರಳುತ್ತಿದೆ.

ಹೌದು… ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.1ರ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿರುವ ಸ್ಮಶಾನ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗಿದೆ.
ಇಲ್ಲಿರುವ ಸ್ಮಶಾನಕ್ಕೆ ಕಾಲಿಟ್ಟರೆ ಎ¯್ಲೆಂದರಲ್ಲಿ ಗಿಡ ಗಂಟೆಗಳು, ಕಾಲಿಟ್ಟರೆ ಪಾದಗಳಿಗೆ ಚುಚ್ಚುವ ಮುಳ್ಳುಗಳು ನೀರಿನ ವ್ಯವಸ್ಥೆಯಿಲ್ಲದೇ ಅಂತ್ಯ ಸಂಸ್ಕಾರಕ್ಕೆ ಹೋದವರು ಮನೆಗೆ ಹಾಗೇ ಹೋಗುವ ಪರಿಸ್ಥಿತಿ ಇದೆ.

ಈ ಸ್ಮಶಾನಕ್ಕೆ ಸುತ್ತಲೂ ಕಾಂಪೌಂಡ್, ನೀರಿನ ವ್ಯವಸ್ಥೆ, ಓಡಾಡಲು ಸರಿಯಾದ ರಸ್ತೆ, ಇಲ್ಲೊಂದು ಲೈಟಿಂಗ್ ವ್ಯವಸ್ಥೆ ಮಾಡಿಕೊಡಬೇಕೆಂಬುದು ಇಲ್ಲಿನ ಸಾರ್ವಜನಿಕರ ಮನವಿ. ಹಲವು ವರ್ಷಗಳಿಂದ ಈ ಬಗ್ಗೆ ಹಲವರಿಗೆ ಮನವಿ ಮಾಡಿದರೂ ಇದರ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೇ ಇರುವುದು ವಿಪರ್ಯಾಸ.

Also read: ಶಿವಮೊಗ್ಗ | ಪಾಲಿಕೆ ಬಜೆಟ್’ನಲ್ಲಿ ಸ್ಮಶಾನಗಳ ಅಭಿವೃದ್ದಿಗೆ ಹಣ ಮೀಸಲಿಡಿ

ರಸ್ತೆ ನಿರ್ಮಿಸಿ ಕೊಡಿ

ಸೋಮಿಕೊಪ್ಪ ಭೋವಿ ಕಾಲೋನಿ ಜನರು ಅಂತ್ಯಸAಸ್ಕಾರಕ್ಕೆ ಹೋಗಲು ರಸ್ತೆ ಇಲ್ಲದೇ ಮೃತ ದೇಹವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಲು ರೈಲು ಹಳಿ ದಾಟಿಕೊಂಡು ಹರಸಾಹಸ ಪಡುವಂತಾಗಿದೆ.

ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯೆ ರೈಲ್ವೆ ಹಳಿ ಬಂದಿದೆ. ತಗ್ಗು, ಉಬ್ಬುಗಳಿಂದ ಕೂಡಿದೆ. ಸ್ವಲ್ಪ ಯಾಮಾರಿದರೆ ಅಂತ್ಯ ಸಂಸ್ಕಾರಕ್ಕೆ ತೆರಳುವವರು ಕೈಕಾಲು ಮುರಿದುಕೊಳ್ಳುವ ಸಂಭವವಿದ್ದು, ರಸ್ತೆ ನಿರ್ಮಿಸಿಕೊಡಲು ಇಲ್ಲಿನ ಜನರು ಮನವಿ ಮಾಡಿದ್ದಾರೆ.
ಅಂತ್ಯ ಸಂಸ್ಕಾರಕ್ಕೆ ಶೆಡ್ ನಿರ್ಮಿಸಿ

ಮಳೆಗಾಲದಲ್ಲಿ ಅಂತ್ಯ ಸಂಸ್ಕಾರ ಮಾಡಲು ಜನರ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲವು ಬಾರಿ ಮೃತದೇಹವನ್ನು ಅಂತ್ಯಸAಸ್ಕಾರ ಮಾಡುವಾಗ ಮಳೆ ಬಂದರೆ ಮೃತದೇಹವು ಅರೆಬರೆ ಸುಟ್ಟಿದ್ದು ಉಂಟು. ಮಳೆ ಬಿಟ್ಟಾಗ ಅದನ್ನು ಮತ್ತೆ ಸುಡುವ ಅನಿವಾರ್ಯತೆ ಇದೆ. ಆದ್ದರಿಂದ ಅಂತ್ಯ ಸಂಸ್ಕಾರಕ್ಕೆ  ಶೆಡ್ ನಿರ್ಮಿಸಿಕೊಡಲು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಪಾಲಿಕೆ ಬಜೆಟ್’ನಲ್ಲಿ ಸ್ಮಶಾನಗಳ ಅಭಿವೃದ್ದಿಗೆ ಹಣ ಮೀಸಲಿಡಿ

Next Post

ಮೈಸೂರು | ಕೇಕ್ ತಿಂದು 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು | ಕೇಕ್ ತಿಂದು 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

October 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!