No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರ ಸಿಎಂ ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ | ಸಂಸದ ರಾಘವೇಂದ್ರ

kalpa News by kalpa News
August 9, 2024
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಕ್ಫ್ ಬೋರ್ಡ್ #Waqf Board ಕಾನೂನಿನ ತಿದ್ದುಪಡಿಯಿಂದ ದೇಶದ ಅನೇಕ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನೆಹರು ಕಾಲದಿಂದ ವಕ್ಫ್ ಕಮಿಟಿ ರಚನೆ ಮಾಡಿ ಕಾನೂನಿನ ಚೌಕಟ್ಟಿನಲ್ಲಿ ವಕ್ಫ್ ಬೋರ್ಡ್ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್‍ಕೂಡ ಪ್ರಶ್ನೆ ಮಾಡುವ ಆಗಿಲ್ಲ ಎಂದು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿತ್ತು. ಇದರ ಮರುಪರಿಶೀಲನೆಗೆ ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್‍ನ್ನು ಸಂಸತ್‍ನಲ್ಲಿ ಮಂಡಿಸಿದ್ದು, ಇದಕ್ಕೆ ಸಕರಾತ್ಮಕ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆಗೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ರಾಜ್ಯದ ಸರ್ಕಾರಿ ನೌಕರರು ನಿರ್ಭೀತಿಯಿಂದ ಕೆಲಸ ಮಾಡುವ ಮನಸ್ಥಿತಿಯಲ್ಲಿಲ್ಲ. ಅಧಿಕಾರಿಗಳಾದ ಪರಶುರಾಮ್ ಮತ್ತು ಚಂದ್ರಶೇಖರ್ ಆತ್ಮಹತ್ಯೆ ಇನ್ನೋರ್ವ ಅಧಿಕಾರಿ ಹೈಕೋರ್ಟ್‍ನಲ್ಲಿ ರಕ್ಷಣೆ ಕೋರಿರುವುದು, ಈ ಸರ್ಕಾರದ ಆಡಳಿತವನ್ನು ಬಯಲು ಮಾಡಿದೆ. ಮೂಡದಲ್ಲಿ 4-5 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಖಾಸಗಿ ದೂರು ದಾಖಲಾಗಿದೆ. ನಮಗೆ ಮುಖ್ಯಮಂತ್ರಿಗಳ ಬಗ್ಗೆ ಗೌರವವಿದೆ. ಅವರ ಮೇಲಿನ ಆರೋಪ ಮುಕ್ತ ಆಗುವವರೆಗೆ ಅವರು ರಾಜೀನಾಮೆ ನೀಡಲಿ, ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ. ವಿಪರ್ಯಾಸವೆಂದರೆ ವಿರೋಧ ಪಕ್ಷದ ಕಾನೂನು ಬದ್ಧ ಹೋರಾಟಕ್ಕೆ ಆಡಳಿತ ಪಕ್ಷದವರು ಬ್ಲಾಕ್‍ಮೇಲ್ ರೀತಿಯಲ್ಲಿ ಸಮಾವೇಶ ಮಾಡುವುದು ದುರಂತದ ಸಂಗತಿ, ಶೀಘ್ರದಲ್ಲೇ ಸಿ.ಎಂ. ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ. ಚುನಾವಣೆಯ ಪೂರ್ವದಿಂದಲೂ ಕಾಂಗ್ರೆಸ್ ನಾಯಕರು ಬಿಜೆಪಿಯ ಎಲ್ಲಾ ಹಗರಣಗಳನ್ನು ಬಿಚ್ಚಿಡುತ್ತೇವೆ ಎಂದು ಧಮಕ್ಕಿ ಹಾಕುತ್ತಿದ್ದಾರೆ. ನಾನು ಆದಷ್ಟು ಬೇಗ ಬಿಜೆಪಿಯ ಯಾವುದೇ ಹಗರಣವಿದ್ದರೂ ನೀವು ಬಿಚ್ಚಿಡಿ ಎಂದು ವಿನಂತಿಸುತ್ತೇನೆ ಎಂದರು.

Also read: ಬಾಂಗ್ಲಾ ಹಂಗಾಮಿ ಪಿಎಂ ಹೇಳ್ತಾರೆ | ಭಾರತವನ್ನು ಈ ವಿಷಯಕ್ಕೆ ಕ್ಷಮಿಸಲು ಸಾಧ್ಯವಿಲ್ಲವಂತೆ!

ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದೇ ಕುಟುಂಬದೊಳಗೆ ಅನೇಕ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಇರುತ್ತವೆ. ಅದನ್ನು ಕೂತು ಬಗೆಹರಿಸಿಕೊಳ್ಳುತ್ತೇವೆ ಎಂದರು. ವಿಮಾನ ನಿಲ್ದಾಣ ತರಾತುರಿಯಲ್ಲಿ ಉದ್ಘಾಟನೆಯಾಗಿಲ್ಲ. ಶೇ.99ರಷ್ಟು ಕೆಲಸ ಮುಗಿದಿದೆ. ವಿಮಾನಗಳು ಯಶಸ್ವಿಯಾಗಿ ಹಾರಾಟ ಮಾಡುತ್ತಿವೆ. ಏನಾದರೂ ಶಿವಮೊಗ್ಗದಲ್ಲಿ ವಿಮಾನ ಹಾರಾಟ ನಿಂತರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ. ಸರ್ಕಾರ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದೇ ವಿಳಂಬವಾಗುತ್ತಿದೆ. ಬಿ.ಎಫ್.ಆರ್.ನಿಂದ ಐಎಫ್‍ಆರ್‍ಗೆ ಅನುಮತಿಗೆ ಪತ್ರ ಬರೆದಿದ್ದು, ಸಣ್ಣಪುಟ್ಟ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕಿದೆ ಎಂದರು.

Kalahamsa Infotech private limitedವಿಮಾನಯಾನ ಸಚಿವರನ್ನು ಬೈಂದೂರು ಶಾಸಕರೊಂದಿಗೆ ಭೇಟಿ ಮಾಡಿ, ಕೊಲ್ಲೂರು ಮೂಕಾಂಭಿಕ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿ 500 ಹೆಕರೆ ರೆವಿನ್ಯೂ ಫಾರೆಸ್ಟ್ ಭೂಮಿ ಕೂಡ ಇದ್ದು, ಸಚಿವ ಎಂ.ಬಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ. ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರ ಮಂತ್ರಿಗಳು ಒಂದು ವರ್ಷದೊಳಗೆ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದರು.

ಕೊಲ್ಲೂರು ಮೂಕಾಂಭಿಕಾ ಕಾರಿಡಾರ್‍’ಗೆ ವಿತ್ತ ಸಚಿವರನ್ನು ಭೇಟಿ ಮಾಡಲಾಗಿದೆ. ಇಎಸ್‍ಐ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಶೋಭಾ ಕರಂದ್ಲಾಜೆ ಅವರಿಗೆ ಭೇಟಿ ಮಾಡಿ ವಿನಂತಿಸಿದ್ದೇನೆ. ಆರೋಗ್ಯ ಸಚಿವರು ಮತ್ತು ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದೇನೆ. ಒಂದೇ ಭಾರತ್ ರೈಲು ಸಂಚಾರ ಒಂದು ವಾರದೊಳಗೆ ಆರಂಭವಾಗುವ ಶುಭ ಸೂಚನೆ ದೊರೆತಿದೆ. ಪ್ರವಾಸಿಗರ ಹಿತದೃಷ್ಠಿಯಿಂದ ಜೋಗದ ಬಳಿ ಸುಸಜ್ಜಿತ ಹೋಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

https://kalpa.news/wp-content/uploads/2024/04/VID-20240426-WA0008.mp4

ಈ ಸಂದರ್ಭದಲ್ಲಿ ಶಾಸಕ ಡಾ.ಧನಂಜಯಸರ್ಜಿ, ಮಾಜಿ ಶಾಸಕ ಅಶೋಕ್ ನಾಯ್ಕ್, ಪ್ರಮುಖರಾದ ಮಾಲತೇಶ್, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: B Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsWaqf Boardಮಲೆನಾಡು_ಸುದ್ಧಿವಕ್ಫ್ ಬೋರ್ಡ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಂಗ್ಲಾ ಹಂಗಾಮಿ ಪಿಎಂ ಹೇಳ್ತಾರೆ | ಭಾರತವನ್ನು ಈ ವಿಷಯಕ್ಕೆ ಕ್ಷಮಿಸಲು ಸಾಧ್ಯವಿಲ್ಲವಂತೆ!

Next Post

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

kalpa News

kalpa News

Next Post
ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL