Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ

December 20, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೀತಾ ಜಯಂತಿ Geetha Jayanthi ಪ್ರಯುಕ್ತ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ ಮಾಲಿಕೆ ಆಧ್ಯಾತ್ಮಿಕ ಉನ್ನತಿಗಾಗಿ ಗೀತೆ ಎಂಬ ಕಾರ್ಯಕ್ರಮವನ್ನು ಡಿ.21ರಿಂದ 23ರವರೆಗೆ ಸಂಜೆ 6ಕ್ಕೆ ಶ್ರೀಮಾತಾ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಹೇಳಿದರು.

ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಗವದ್ಗೀತೆ ಎಂಬುವುದು ಭಾರತೀಯ ಸಂಸ್ಕøತಿಯಲ್ಲಿ ಹಾಸುಹೊಕ್ಕಾಗಿ ಬಂದಿದೆ. ಮನುಷ್ಯನ ಜೀವನದ ಎಲ್ಲಾ ಘಟ್ಟಗಳ ಸಮಸ್ಯೆಗಳಿಗೆ ಪರಿಹಾರವು ಇದೆ. ನಿತ್ಯ ಜೀವನದಲ್ಲಿ ಎದುರಿಸುವ ಸಾಮಾಜಿಕ ಸಮಸ್ಯೆಗಳು ಅಲ್ಲದೇ ಯುದ್ಧ, ಭೂಮಿ, ಶಿಕ್ಷಣ, ರಾಜಕೀಯ ಕ್ಷೇತ್ರ ಮುಂತಾದವುಗಳಿಗೆ ಸರ್ವಕಾಲಕ್ಕೂ ಅನುವಯವಾಗುವ ರೀತಿಯಲ್ಲಿ ಇದು ಸಮಧಾನ ಮತ್ತು ಪರಿಹಾರವನ್ನು ನೀಡುತ್ತದೆ ಎಂದರು.
ಮಾರ್ಗಶಿರ ಶುದ್ಧ ಏಕಾದಶಿ ಎಂದು ಶ್ರೀಕೃಷ್ಣ ಭಗವದ್ಗೀತೆಯನ್ನು ಉಪದೇಶಿಸಿದ ದಿನವಾಗಿದೆ. ಇದರ ಅಂಗವಾಗಿ ಡಿ.21ರಿಂದ 23ರವರೆಗೆ ಭಗವದ್ಗೀತೆ ಆಧಾರಿತ ವಿಶೇಷ ವಿಶ್ಲೇಷಣಾತ್ಮಕ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.  21ರಂದು ಸಂಜೆ 6ಕ್ಕೆ ಶ್ರೀಮನ್ ಮದ್ವಸೇವಾ ಸಮಿತಿಯ ನಿರ್ದೇಶಕ ಎಂ.ಜಿ.ರಾಮಚಂದ್ರಮೂರ್ತಿ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಭಗವದ್ಗೀತೆ, ಭಕ್ತಿಯೋಗ ವಿಷಯ ಕುರಿತು ಪುತ್ತೂರಿನ ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ವಿಶೇಷ ಉಪನ್ಯಾಸ ನೀಡುವರು ಎಂದರು.

Also read: ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

22ರಂದು ಸಂಜೆ 6ಕ್ಕೆ ಭಗವದ್ಗೀತೆ ಮತ್ತು ಕರ್ಮಯೋಗ ಕುರಿತು ತೋಳ್ಪಾಡಿಯವರೇ ಉಪನ್ಯಾಸ ನೀಡುತ್ತಾರೆ. 23ರಂದು ಸಂಜೆ ಕಾಸರಗೋಡಿನ ಶಿಕ್ಷಕ ಹಾಗೂ ವಾಗ್ಮಿ ಸುಬ್ರಾಯ ನಂದೋಡಿ ಭಗವದ್ಗೀತೆ-ಜ್ಞಾನಯೋಗ ಕುರಿತು ಉಪನ್ಯಾಸ ನೀಡುವರು. ಸಮಾರೋಪ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಹಾಸಭಾದ ಪದಾಧಿಕಾರಿಗಳು ಹಾಗೂ ಶಿವಮೊಗ್ಗ ಶೃಂಗೇರಿ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.

ಕನ್ನಡ ಅಷ್ಟಾವಧಾನ : ಡಿ.24ರಂದು ಸಂಜೆ 5.30ಕ್ಕೆ ಅಭಿರುಚಿ ಭಾರತೀಯ ಸಾಂಸ್ಕøತಿ ವೇದಿಕೆಯಿಂದ ಕನ್ನಡ ಅಷ್ಟಾವಧಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅವಧಾನಿ ಗಣೇಶ್ ಭಟ್ ಕೊಪ್ಪಲತೋಟ, ಡಾ.ಪ್ರಸಾದ್ ಎನ್.ಬಾಪಟ್, ಸಿ.ಎಸ್.ಚಂದ್ರಶೇಖರ್, ಡಾ. ಶಾಂತರಾಮ ಪ್ರಭುಗಳು, ಜಿ.ಎಸ್.ನಟೇಶ್, ಶ್ರೀಶ ಕಾರಂತ್, ಮಾನಸ ಶಿವರಾಮಕೃಷ್ಣ, ಪಿ.ಮುರಳೀಧರ, ಮಂಜುನಾಥ ಹೆಗ್ಡೆ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ನಿಷೇಧಾಕ್ಷರ ದತ್ತಪದಿ ಸಮಸ್ಯಾಪೂರ್ಣ, ಅಪ್ರಸ್ತುತ ಪ್ರಸಂಗ, ಆಶು ಕವಿತೆ, ಕಾವ್ಯವಾಚನ, ಸಂಖ್ಯಾಬಂಧ, ಚಿತ್ರಕವಿತೆ ಕಾರ್ಯಕ್ರಮಗಳು ಇರುತ್ತವೆ ಎಂದು ಕಾರ್ಯದರ್ಶಿ ಕೆ.ಜಿ.ಕುಮಾರಶಾಸ್ತ್ರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬಿ.ಕೆ. ವಂಕಟೇಶ ಮೂರ್ತಿ, ಸರಳ ಹೆಗ್ಡೆ, ಕುಲಕರ್ಣಿ, ಕೇಶವಮೂರ್ತಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: Geetha JayanthiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಗೀತಾ ಜಯಂತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

Next Post

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!