No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

kalpa News by kalpa News
March 19, 2024
in ಶಿವಮೊಗ್ಗ
0
ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್ಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್’ಎಸ್’ಎಸ್’ಸಿ ಪರೀಕ್ಷೆ SSLC Exam ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಷ್ಟು ಕೇಂದ್ರಗಳಿವೆ?
ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸಿಟ್ಟಿಂಗ್ ಸ್ಕಾö್ಯಡ್, ಮಾರ್ಗಾಧಿಕಾರಿಗಳು ಸೇರಿದಂತೆ ಪ್ರತಿ ಅಧಿಕಾರಿ ತಮ್ಮ ತಮ್ಮ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕೆಂದು ಅವರು ಸೂಚನೆ ನೀಡಿದರು.

Also read: ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು

ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಸನ, ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಪೊಲೀಸ್ ಇಲಾಖೆಯಿಂದ ಒದಗಿಸಲಾಗುವುದು. ವಾಹನ ವ್ಯವಸ್ಥೆಯನ್ನು ತಮ್ಮ ವತಿಯಿಂದ ಮಾಡಲಾಗುವುದು. ಸುಗಮ ಪರೀಕ್ಷೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು. ಪ್ರತಿ ಹಂತದಲ್ಲಿ ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚನೆ ನೀಡಿದರು.

ಎಎಸ್’ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾತನಾಡಿ, ಪರೀಕ್ಷೆ ಕೂಡ ಒಂದು ಮಿನಿ ಚುನಾವಣೆ ಇದ್ದ ಹಾಗೆ. ವಿದ್ಯಾರ್ಥಿಗಳು ನಿರ್ಭೀತರಾಗಿ, ಉತ್ತಮವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ವತಿಯಿಂದ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ದಾಸೇಗೌಡ ಮಾತನಾಡಿ, ಚುನಾವಣೆ ಮತ್ತು ಪರೀಕ್ಷೆಗಳು ಒಟ್ಟಾಗಿ ಘೋಷಣೆಯಾಗಿವೆ. ಎರಡನ್ನೂ ಸುಗವಾಗಿ ನಡೆಸುವಂತಹ ವ್ಯವಸ್ಥೆ ಮಾಡಿಕೊಂಡು ಯಶಸ್ವಿಗೊಳಿಸಬೇಕು. ವಿದ್ಯಾರ್ಥಿಗಳು ಚೆನ್ನಾಗಿ ಪರೀಕ್ಷೆಗಳನ್ನು ಬರೆಯುವ ಮೂಲಕ ಜಿಲ್ಲೆಗೆ ಉನ್ನತ ಸ್ಥಾನ ತಂದು ಕೊಡಬೇಕೆಂದರು.

ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ ಮಾತನಾಡಿ, ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಶಿಕ್ಷಕರು ಉತ್ತಮವಾಗಿ ಪ್ರೋತ್ಸಾಹ ನೀಡಿದ್ದಾರೆ. ಗುಣಮಟ್ಟದ ಫಲಿತಾಂಶ ಬರುವುದೆಂಬ ಭರವಸೆ ಇದೆ ಎಂದರು.
ಆರ್’ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯ್ಕ್ ಮಾತನಾಡಿ, ಮಕ್ಕಳು ಪರೀಕ್ಷೆಗೆ ಮಾನಸಿಕವಾಗಿ ಸಿದ್ದತೆ ಮಾಡಿಕೊಳ್ಳಬೇಕು. ಬೆಳಿಗ್ಗೆ ನಿಯಮಿತವಾಗಿ ತಿಂಡಿ ತಿನ್ನಬೇಕು. ಬೇಸಿಗೆ ಸಮಯವಾದ್ದರಿಂದ ಪದೇ ಪದೇ ಶುದ್ದ ಕುಡಿಯುವ ನೀರನ್ನು ಕುಡಿಯಬೇಕು. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಸಭೆಯಲ್ಲಿ ಎಲ್ಲ ತಾಲ್ಲೂಕುಗಳ ಬಿಇಓ ಗಳು, ಶಿಕ್ಷಣಾಧಿಕಾರಿಗಳು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು

Next Post

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ರೈತರ ಸಾಲ ಮಾರುಪಾವತಿಯಾಗದಿದ್ದಲ್ಲಿ ಸಮಯಾವಕಾಶ ನೀಡಿ ಸಹಕರಿಸಿ: ಸಿಎಂ

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL