Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೆಮ್ಮದಿಯ ಜೀವನಕ್ಕೆ ಅನುವು ಮಾಡಿಕೊಡಲಿದೆ ರಾಜ್ಯ ಬಜೆಟ್: ಸಂಸದ ರಾಘವೇಂದ್ರ ವ್ಯಾಖ್ಯಾನ

March 9, 2021
in Small Bytes, ಶಿವಮೊಗ್ಗ
0 0
0
File photo

File photo

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ     

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ 8ನೇ ಬಜೆಟ್‌ಸಮ ಸಮಾಜದ ನಿರ್ಮಾಣಕ್ಕೆ ಸಮನ್ವಯದ ಬಜೆಟ್ ಆಗಿದ್ದು, ಬಹಳ ವಿಶೇಷವಾಗಿ ಜನ ಸಾಮಾನ್ಯರಿಗೆ ಹೊಸ ತೆರಿಗೆ ಹೊರೆಯಿಲ್ಲದ ಬಜೆಟ್ ಮಂಡಿಸಿದ್ದು ಕೊರೋನಾ ನಂತರದ ಸಂದರ್ಭದಲ್ಲಿ ಸಮಯೋಚಿತವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.


ವಿಶ್ವ ಮಹಿಳಾ ದಿನಾಚರಣೆಯಂದು ಮಹಿಳೆಯರ ಆರ್ಥಿಕ ಅಭಿವೃದ್ಧಿ, ಸುರಕ್ಷೆ, ಸಂರಕ್ಷಣೆ, ಸ್ವಸಹಾಯ ಮಂಡಳಿಗಳಿಗೆ ಧನ ಸಹಾಯ, ಆರೋಗ್ಯ ಸುಧಾರಣೆ, ಮಹಿಳಾ ನೌಕರರಿಗೆ ವಿಶೇಷ ಕೊಡುಗೆ ಮುಂತಾದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಣ ಮೀಸಲಿಟ್ಟು, ಮಹಿಳಾ ಅಭ್ಯುದಯಕ್ಕೆ ನಾಂದಿ ಹಾಡಿದ್ದಾರೆ. ಕೃಷಿಕ್ಷೇತ್ರದಲ್ಲಿ ಎಪಿಎಂಸಿಗಳಲ್ಲಿ ಮಹಿಳಾ ಕೃಷಿಕರಿಗೆ ಶೇ.10ರಷ್ಟು ಮೀಸಲಾತಿ, ಎಪಿಎಂಸಿ ಮೂಲಕ ರೈತರು ನೇರ ಮಾರಾಟ ಮಾಡುವ ಅವಕಾಶ, ಕೆರೆ, ನದಿ ಇತ್ಯಾದಿ ಜಲಮೂಲಗಳ ಅಭಿವೃದ್ಧಿ, ಸಾವಯವ ಕೃಷಿಗೆ ಒತ್ತು, ಸಿರಿಧಾನ್ಯ ಮಾರಾಟ, ಯಂತ್ರೋಪಕರಣ ಖರೀದಿಗೆ ಸಹಾಯ, ಅಡಿಕೆ ಪರ್ಯಾಯ ಬೆಳೆಗೆ ಪ್ರೋತ್ಸಾಹಧನ, ಬೀಜ ಸಂಸ್ಕರಣಾ ಕೇಂದ್ರ, ಶಿಥಿಲೀಕರಣ ಘಟಕ ಮುಂತಾದ ಹಲವು ಯೋಜನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ಒತ್ತು ನೀಡಿ ರೈತಪರವಾದ ಚಿಂತನೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಜಲಾನಯನ, ಜಲಮೂಲ ಅಭಿವೃದ್ಧಿ, ಏತ ನೀರಾವರಿ ಮುಂತಾದ ಯೋಜನೆಗಳ ಮಂಜುರಾತಿ ಹೀಗೆ ಹಲವಾರು ದಿಸೆಯಲ್ಲಿ ರೈತರಿಗೆ, ಮಹಿಳೆಯರಿಗೆ, ಕಾರ್ಮಿಕರ ಹಿತ ಕಾಪಾಡುವ, ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿ ಶಾಲಾಭಿವೃದ್ಧಿಗೆ ಪ್ರೋತ್ಸಾಹ ಹಾಗೂ ಮಕ್ಕಳ ಆರೋಗ್ಯ ವಿಷಯದಲ್ಲಿ ಸಮಗ್ರ ಆರೋಗ್ಯ ಕಳಕಳಿಗೆ ಅನುದಾನ, ಕಡಲ ತೀರದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮನ್ನಣೆ ನೀಡುವ ಬಜೆಜ್ ಮಂಡನೆ ಇದಾಗಿದೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಶಿವಮೊಗ್ಗ ಜಿಲ್ಲೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಅನುದಾನ, ಹೊಸ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ, ಬಹುದಿನದ ಕನಸಾದ ಆಯುಶ್ ವಿಶ್ವವಿದ್ಯಾಲಯ ಸ್ಥಾಪನೆ, ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ಶಿರಾಳಕೊಪ್ಪ ರಸ್ತೆಯಲ್ಲಿ ವೈಜ್ಞಾನಿಕ ಸಂಚಾರ ನಿರ್ವಹಣಾ ವ್ಯವಸ್ಥೆ, ಕಾರ್ಮಿಕರ ವಸತಿಗಾಗಿ ತಾತ್ಕಾಲಿಕ ವಸತಿಗೃಹ ಸೌಲಭ್ಯ, ಮಲೆನಾಡಿನಲ್ಲಿ ಕಾಲುಸಂಕದ ನಿರ್ಮಾಣಕ್ಕೆ ಅನುದಾನ, ಗ್ರಾಮಬಂಧ ಸೇತುವೆಗಳ ನಿರ್ಮಾಣಕ್ಕೆ ಅನುದಾನ ನೀಡಿರುವುದು ಶ್ಲಾಘನೀಯ ಎಂದಿದ್ದಾರೆ.


ಕೊರೋನಾ ಹಾಗೂ ಅತಿವೃಷ್ಠಿಯ ಸಂಕಟಗಳ ಸವಾಲನ್ನೆದುರಿಸಿ ಸವಾಲುಗಳನ್ನೇ ಅವಕಾಶ ಮಾಡಿಕೊಂಡು, ಸಮ ಸಮಾಜದ ಚಿಂತನೆ, ಸಮಾಜದ ಎಲ್ಲಾ ವರ್ಗದ ಜನರಿಗೂ ಆರ್ಥಿಕವಾಗಿ, ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಿ ಅತ್ಯಂತ ಸಮನ್ವಯದ ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಯವರಿಗೆ ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BY RaghavendraCM BS YadiyurappaCMBSY Budget 2021-22Kannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನಗರಸಭೆಯಲ್ಲಿ ತೆಲಗು ಭಾಷೆ ಬಳಕೆ ಆರೋಪ: ಕ್ರಮಕ್ಕೆ ಆಗ್ರಹಿಸಿ ಚಳ್ಳಕರೆ ಶಾಸಕರಿಗೆ ಮನವಿ

Next Post

ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆಗಳ ಪುನಶ್ಚೇತನಕ್ಕೆ ಉತ್ತಮ ಕಾಯಕಲ್ಪ: ಸಿಎಂಗೆ ಎಸ್. ದತ್ತಾತ್ರಿ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆಗಳ ಪುನಶ್ಚೇತನಕ್ಕೆ ಉತ್ತಮ ಕಾಯಕಲ್ಪ: ಸಿಎಂಗೆ ಎಸ್. ದತ್ತಾತ್ರಿ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!