No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Thursday, January 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2025
in ಶಿವಮೊಗ್ಗ
0
ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಹುಲ್ ಗಾಂಧಿ #Rahul Gandhi ಸೇರಿದಂತೆ ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹರಿಹಾಯ್ದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈಗಾಗಲೇ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಭಾರತ ದೇಶದಲ್ಲಿ ದೇಶಕ್ಕೆ ಪೂರಕವಾಗಿ ನೀವು ವರ್ತಿಸುತ್ತಿಲ್ಲ ಎಂದು ಕಟು ಮಾತಿನಲ್ಲಿ ಎಚ್ಚರಿಸಿದೆ. ಚೀನಾದ ವಿಷಯಕ್ಕೆ ಸಂಬಂಧಿಸದಿಂತೆ ಕಾಂಗ್ರೆಸ್ ಯಾವಾಗಲು ಸುಳ್ಳು ಹೇಳುತ್ತಲೇ ಬಂದಿದೆ. ಅದನ್ನೇ ರಾಹುಲ್ ಗಾಂಧಿ ಅವರು ಕೂಡ ಮುಂದುವರೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ದೇಶ ವಿಭಜನೆ ಮಾಡಿದವರು ಕಾಂಗ್ರೆಸಿಗರು. ಸೈನಿಕರಿಗೆ ಅಪಮಾನ ಮಾಡಿದವರು ಕಾಂಗ್ರೆಸಿಗರು. ಭಾರತದ ನೆಲವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳುವ ಮೂಲಕ ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಒಂದು ರೀತಿಯಲ್ಲಿ ಚೀನಾದ ಪರ ಅವರು ಮಾತನಾಡುತ್ತಿದ್ದಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಮತ್ತು ಈ ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆಗಳನ್ನು ತಿದ್ದಿಕೊಳ್ಳಬೇಕು. ಬಿಜೆಪಿ ದೇಶ ಭಕ್ತರನ್ನು ಯಾವಾಗಲೂ ಸ್ನೇಹಿತರಂತೆ ಕಾಣುತ್ತದೆ. ಕಾಂಗ್ರೆಸ್‍ನವರು ಪಾಠ ಕಲಿಸುವ ಅಗತ್ಯವಿಲ್ಲ. ದೇಶ ದ್ರೋಹದ ಹೇಳಿಕೆ ನೀಡಿರುವ ಅವರು ಈ ದೇಶದಲ್ಲಿ ಬದುಕುವ ಯೋಗ್ಯತೆ ಮತ್ತು ಹಕ್ಕು ಅವರಿಗಿಲ್ಲ ಎಂದರು.

ಇನ್ನು ರಾಜ್ಯದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಮನಸಿಗೆ ಬಂದಂತೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಈ ಲಾಡ್ ಅವರಿಗೆ ಇಲ್ಲ. ಮೋದಿ ಜಗತ್ತಿನಲ್ಲಿಯೇ ಹೆಸರಾದವರು. ಕಾರ್ಮಿಕರ ಸಮಸ್ಯೆಗಳನ್ನು ಹೇಳಲು ಮತ್ತು ಅದನ್ನು ನಿವಾರಿಸಲು ಅವರು ಶಿವಮೊಗ್ಗಕ್ಕೆ ಬಂದಿದ್ದರು. ಆದರೆ ಅದನ್ನು ಬಿಟ್ಟು ಮೋದಿ ಅವರ ಬಗ್ಗೆ ದೇಶದ ಜಿಡಿಪಿ ಮತ್ತು ಡಿಮಾನಿಟೈಸೇಷನ್ ಬಗ್ಗೆ ಮಾತನಾಡುತ್ತಾರೆ. ಮೋದಿ ಅವರ ಬಗ್ಗೆ ಮಾತನಾಡುವಾಗ ಅವರು ಎಚ್ಚರಿಕೆಯಿಂದಿರಬೇಕು ಎಂದರು.
ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿ ಈಗ ಮುಷ್ಕರ ಮಾಡುತ್ತಿರುವವರ ವಿರುದ್ಧ ಎಸ್ಮಾ ಜಾರಿ ಮಾಡಲು ಹೊರಟಿರುವುದು ಸರಿಯಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಾಗ ಇದೇ ಸಿದ್ಧರಾಮಯ್ಯ ಅವರು ಏನು ಮಾತನಾಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದರು.

ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರ ಒಂದು ರೀತಿಯಲ್ಲಿ ಸರ್ಕಾರಿ ಪ್ರಾಯೋಜಿತವಾಗಿದೆ. ಈ ರೀತಿಯ ಮುಷ್ಕರ ಮಾಡಿ ಸಮಸ್ಯೆಯನ್ನು ದೊಡ್ಡದು ಮಾಡಿ ಹಣ ಕೊಡಲಾಗದೇ ಶಕ್ತಿ ಯೋಜನೆಯನ್ನೇ ನಿಲ್ಲಿಸುವ ಹುನ್ನಾರವಿದು ಎನಿಸುತ್ತದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ನೌಕರರ ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಎಂದರು.

ಟಿಪ್ಪು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಮೈಸೂರು ಸಾಮ್ರಾಜ್ಯವನ್ನು ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದ್ದರು. ಈಗಿನ ಸರ್ಕಾರವಾಗಿದ್ದರೆ ಟಿಪ್ಪು ಸಾಮ್ರಾಜ್ಯ ಎಂದು ಹೆಸರಿಡುತ್ತಿದ್ದರು ಎಂದು ವ್ಯಂಗ್ಯವಾಡಿದ ಅವರು ಒಬ್ಬ ನರಹಂತಕ ಟಿಪ್ಪುವನ್ನು ವೈಭವೀಕರಿಸುತ್ತಿರುವುದನ್ನು ನೋಡಿದರೆ ಇವರು ಇನ್ನೆಷ್ಟು ದಿನ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಪ್ರಶ್ನೆಮಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಸಂತೋಷ್ ಲಾಡ್ ಶಿವಮೊಗ್ಗಕ್ಕೆ ಬಂದಿದ್ದು ಕಾರ್ಮಿಕ ಭವನ ಉದ್ಘಾಟನೆ ಮಾಡಲು. ಆದರೆ ಮಾತನಾಡಿದ್ದು ರಾಜಕಾರಣ. ಇದೊಂದು ಸರ್ಕಾರಿ ಕಾರ್ಯಕ್ರಮ. ಈ ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿರುತ್ತಾರೆ. ಇಂತಹ ಕಾರ್ಯಕ್ರಮದಲ್ಲಿ ಸಂತೋಷ್ ಲಾಡ್ ರಾಜಕಾರಣ ಭಾಷಣ ಮಾಡಿದ್ದು ಸರಿಯಲ್ಲ. ಇದು ನಮಗೆ ಅತ್ಯಂತ ಬೇಸರವನ್ನುಂಟು ಮಾಡಿದೆ ಎಂದರು.

ರಾಹುಲ್ ಗಾಂಧಿ ಅವರು ಸೇರಿದಂತೆ ಕಾಂಗ್ರೆಸ್ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇವರು ತಮ್ಮ ಮಾತುಗಳನ್ನು ತಿದ್ದಿಕೊಳ್ಳಬೇಕು. ಇವಿಎಂ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ಕರ್ನಾಟಕದ ಫಲಿತಾಂಶದ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಚುನಾವಣಾ ಆಯೋಗಕ್ಕೂ ಇವರಿಗೆ ಗೌರವವಿಲ್ಲ. ಕಾಂಗ್ರೆಸ್ ನ ಭೌತಿಕತೆಯೇ ದಿವಾಳಿಯಾಗಿದೆ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ಮಾಲತೇಶ್, ಅಣ್ಣಪ್ಪ ಕೆ.ವಿ., ಕೆ.ಜಿ. ಕುಮಾರಸ್ವಾಮಿ, ವಿನ್ಸೆಂಟ್ ರೋಡ್ರಿಗಸ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaRahul GandhiShimogaShivamoggaNewsಮಲೆನಾಡು_ಸುದ್ಧಿರಾಹುಲ್ ಗಾಂಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

Next Post

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್

ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್

January 15, 2026
ಮಕರ ಸಂಕ್ರಾಂತಿ: ಬದುಕಿನ ಪಥ ಬದಲಿಸುವ ಬೆಳಕಿನ ಹಬ್ಬ

ಮಕರ ಸಂಕ್ರಾಂತಿ: ಬದುಕಿನ ಪಥ ಬದಲಿಸುವ ಬೆಳಕಿನ ಹಬ್ಬ

January 15, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 15, ಗುರುವಾರ

January 14, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

January 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL