Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶ

July 16, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ ರಾಜ್ಯ ಮಟ್ಟದ ಅಂಬೆಗಾಲು – 6 #Ambegalu-6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಬೆಳ್ಳಿಮಂಡಲದ ಕಾರ್ಯಧ್ಯಕ್ಷರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದರು.

ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ವಿವಿಧೆಡೆಗಳಿಂದ ದಿನಾಂಕ ವಿಸ್ತರಣೆಗೆ ಮನವಿ ಬಂದಿದ್ದು, ಕಿರುಚಿತ್ರ ನಿರ್ಮಾಪಕರು, ನಿರ್ದೇಶಕರ ಆಶಯದಂತೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಜು. 31ರವರೆಗೆ ವಿಸ್ತರಿಸಲಾಗಿದೆ. ಸಿದ್ಧಪಡಿಸಿದ ಕಿರುಚಿತ್ರಗಳನ್ನು ಆ.30ರ ಒಳಗಾಗಿ ಸಲ್ಲಿಸುವಂತೆ ಮನವಿ ಮಾಡಿದರು.
ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 5 ರಿಂದ 7 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದಿರುವ ಅವರು, ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದಿದ್ದಾರೆ.

Also read: ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂ.ಗಳ ಪ್ರಥಮ ಬಹುಮಾನ, ರೂ. 30,000 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1,000 ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು, ಭರ್ತಿ ಮಾಡಿ ಜು.೩೧ರ ಒಳಗಾಗಿ ಸಲ್ಲಿಸಬಹುದು. ಕಿರು ಚಿತ್ರಗಳನ್ನು ನಾಲ್ಕು ಹೆಚ್‌ಡಿ ಶ್ರೇಣಿಯ ಡಿವಿಡಿ ಸಹಿತ ಆಗಸ್ಟ್ 30 ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ ಸಂಚಾಲಕರು (9844456505, 8310679925), ಡಾ. ನಾಗಭೂಷಣ (9449284495) ಮಂಜುನಾಥ್ (9686559950)ರವರನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Ambegalu-6Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂಬೆಗಾಲು - 6ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

Next Post

ಮಲೆನಾಡಿನಲ್ಲಿ ತಾಪ ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕು | ಸುಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಲೆನಾಡಿನಲ್ಲಿ ತಾಪ ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕು | ಸುಂದರೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!