Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ

ಪಿಇಎಸ್: 650ಕ್ಕೂ ಅಧಿಕ ಉದ್ಯೋಗ ಆಯ್ಕೆ ಪತ್ರಗಳ ವಿತರಣಾ ಸಮಾರಂಭ

May 23, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ಏಕಲವ್ಯನಂತಹ ಗುರಿಯನ್ನು ಹೊಂದಿರಬೇಕು, ತಮ್ಮ ಗುರಿಗಳನ್ನು ಸಾಧಿಸಲು ಅಚಲವಾದ ಸಮರ್ಪಣೆ ಮತ್ತು ಪರಿಶ್ರಮವನ್ನು ಪ್ರದರ್ಶಿಸಬೇಕು. ಏನೇ ಅಡೆತಡೆಗಳು ಬಂದರೂ ಆ ಗುರಿಯತ್ತ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಪಿಇಎಸ್ ಟ್ರಸ್ಟ್‌ನ ಟ್ರಸ್ಟೀ ಹಾಗೂ ಜನ ಶಿಕ್ಷಣ ಸಂಸ್ಥಾನದ ನಿರ್ದೇಶಕಿ ಎಸ್. ವೈ. ಅರುಣಾದೇವಿ #S Y Arunadevi ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿಇಎಸ್ #PES ಸಂಸ್ಥೆಯ ಪ್ರೇರಣಾ ಕನ್ವೆನ್ಷನ್ ಹಾಲ್‌ನಲ್ಲಿ ಪ್ರೇರಣಾ ಎಜುಕೇಷನಲ್ & ಸೋಷಿಯಲ್ ಟ್ರಸ್ಟ್‌ನಲ್ಲಿ ಕ್ಯಾಂಪಸ್ ನೇಮಕಾತಿಗಳ ಮೂಲಕ ಆಯ್ಕೆಯಾದ 2024ರ ಬ್ಯಾಚ್‌ನ ವಿದ್ಯಾರ್ಥಿಗಳಿಗೆ, ಉದ್ಯೋಗ ಆಯ್ಕೆಯ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ತಂತ್ರಜ್ಞಾನ ಮತ್ತು ಪ್ರತಿಭೆಗಳು ದಿನದಿಂದ ದಿನಕ್ಕೆ ಹೆಚ್ಚು ಶಕ್ತಿಯುತವಾಗುತ್ತಿರುವುದು ತುಂಬಾ ಖುಷಿಯ ವಿಷಯವಾಗಿದೆ ಎಂದು ತಿಳಿಸಿದರು. ನೀವು ಕಾರ್ಪೊರೇಟ್ ಕ್ಷೇತ್ರಕ್ಕೆ ಸೇರಿದ ಮೊದಲ ಎರಡು ವರ್ಷಗಳು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದರು.

Also read: ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆ ಅಪರೂಪದ ಜೀವಿಗಳಿಗೆ ಮಾರಕ: ಬಿ.ಎಂ. ಕುಮಾರಸ್ವಾಮಿ

ಪಿಇಎಸ್ ಟ್ರಸ್ಟ್‌ನ, ಮುಖ್ಯ ಆಡಳಿತ ಸಂಯೋಜಕರಾದ ಡಾ. ನಾಗರಾಜ ಮಾತನಾಡಿ, ಉದ್ಯೋಗ ಮಾರುಕಟ್ಟೆಯಲ್ಲಿ ಪ್ರಸ್ತುತದಲ್ಲಿ ಇರುವ ಸವಾಲುಗಳನ್ನು ಪರಿಗಣಿಸಿ, ೬೫೦ ಕ್ಕೂ ಅಧಿಕ ಆಫರ್ ಗಳು ದೊರೆತಿರುವುದು ನಿಜವಾಗಿಯೂ ವಿಶೇಷವಾಗುತ್ತವೆ ಮತ್ತು ಇದು ಪಿಇಎಸ್ ಶಿವಮೊಗ್ಗದಲ್ಲಿ ಲಭ್ಯವಿರುವ ಪ್ರತಿಭೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಇಎಸ್ ಐಟಿಎಂ ನ ಪ್ರಾಂಶುಪಾಲರಾದ ಡಾ. ಬಿ. ಎನ್. ಯುವರಾಜು, ಪಿಇಎಸ್ ಐಎಎಂಎಸ್ ನ ಪ್ರಾಂಶುಪಾಲರಾದ, ಎ. ಅರುಣಾ, ಪಿಇಎಸ್ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಪ್ರೊ. ಗೌತi, ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ, ಡಾ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್‌ನ ಸಹಾಯಕ ಪ್ರಾಧ್ಯಾಪಕಿ ಹಿಮರಶ್ಮಿ ಎಸ್. ನಾಯಕ್ ಅವರು ನಿರೂಪಣೆ ಮಾಡಿದರು. ಸಹಾಯಕ ಮ್ಯಾನೇಜರ್ ಆದ ಪೂಜಾ ಕೆ. ಗೌಡ ಈ ವರ್ಷದ ಪ್ಲೇಸೆಮೆಂಟ್ ವರದಿಯನ್ನು ಪ್ರಸ್ತುತಪಡಿಸಿದರು. ಈ ವರ್ಷದ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ, ಟಿ.ಸಿ.ಎಸ್, ಟಾಟಾ ಎಲಕ್ಸಿ, ಪ್ರಗತಿ ಆಟೋಮೇಷನ್, ಎಟಾನ್ ಸೊಲ್ಯೂಷನ್ಸ್ ,ಡಿ.ಎಫ್‌ಎಂ. ಟೆಕ್ನಾಲಜೀಸ್, ಟೊಯೋಟಾ, ಪ್ರೇರಣಾ ಇಂಜಿನಿಯರಿಂಗ್ ವರ್ಕ್ಸ್, ಇಂಡಸ್ ಟವರ್, ಎನ್ವೆಂಚರ್, ಐ ಟಿ ಸಿ ಫುಡ್ಸ್, ಓಜಸ್ ಪವರ್, ತ್ರಿವೇಣಿ ಟರ್ಬೈನ್, ಟೊಯೋಟಾ, ಐಡಿಯಾ ಇನ್ಫಿನಿಟಿ , ಎವಿಡೆನ್ , ಬೆಟ್ಸಾಲ್, ಡಿ ಮಾರ್ಟ್, ನಿವಾ ಬುಪಾ, ಇಂಡೋ ಎಂ ಐ ಎಂ, ಸಂವಿದ್ ಬಿಲ್ಡ್ ಟೆಕ್, ಒರಾಯನ್ ಗ್ರೂಪ್ಸ್, ರೇನಿ ಫಿಲ್ಟರ್ ಹೀಗೆ ಇನ್ನೂ ಅನೇಕ ಕಂಪನಿಗಳು ಭಾಗವಹಿಸಿದ್ದವು ಎಂದು ತಿಳಿಸಿದರು.
ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ, ಡಾ. ಪ್ರಸನ್ನಕುಮಾರ್ ವಂದನಾರ್ಪಣೆಯನ್ನು ನೆರವೇರಿಸಿದರು. ಕಾಲೇಜಿನ ಎಲ್ಲ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಿಇಎಸ್ ಟ್ರಸ್ಟ್ ನ ಆಡಳಿತ ಮಂಡಳಿ, ಟ್ರಸ್ಟೀ ಹಾಗೂ ಸದಸ್ಯರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

      

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPESS Y ArunadeviShimogaShivamogga Newsಎಸ್. ವೈ. ಅರುಣಾದೇವಿಪಿಇಎಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆ ಅಪರೂಪದ ಜೀವಿಗಳಿಗೆ ಮಾರಕ: ಬಿ.ಎಂ. ಕುಮಾರಸ್ವಾಮಿ

Next Post

ಉಡುಪಿ | ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಡುಪಿ | ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!