ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಮತ್ತು ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳುವಂತೆ ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ ನೀಡಿದರು.
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 79ನೇ ಸ್ವಾತಂತ್ರ್ಯೋತ್ಸವದ #Independence Day ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶಸೇವೆಯ ಮಹತ್ವ ಹಾಗೂ ಸ್ವಾತಂತ್ರ್ಯ ಸಾದನೆಗೆ ಬಲಿದಾನ ಮಾಡಿದ ಹೋರಾಟಗಾರರ ತ್ಯಾಗವನ್ನು ನೆನಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post