No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರ ನಿಗಧಿಡಿಸಿದ ಸಮಯನುಸಾರ ರೈತರಿಗೆ ವಿದ್ಯುತ್ ಸರಬರಾಜು ಮಾಡಿ

ಮೆಸ್ಕಾಂ ಅಭಿಯಂತರರಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

kalpa News by kalpa News
February 6, 2025
in ಶಿವಮೊಗ್ಗ
0
ಸರ್ಕಾರ ನಿಗಧಿಡಿಸಿದ ಸಮಯನುಸಾರ ರೈತರಿಗೆ ವಿದ್ಯುತ್ ಸರಬರಾಜು ಮಾಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ #Madhu Bangarappa ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

  • ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.
  • ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು.

ತಾಲೂಕಿನ 4000 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆಗೆ ಕೊಳೆರೋಗ ತಗುಲಿದ್ದರಿಂದಾಗಿ ಶೇ.30ರಷ್ಟು ಬೆಳೆ ಹಾನಿಗೋಳಗಾಗಿದೆ. ಬೆಳೆ ಹಾನಿಗೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೃಷಿ ಸಹಾಯಕ ನಿರ್ದೇಶಕರು, ಶಿಕಾರಿಪುರ

  • ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

Also read: ವಿದ್ಯಾನಗರದ ಬಡಾವಣೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆ‌ | ನಿವಾಸಿಗಳ ಪ್ರತಿರೋಧ

  • ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯ ಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  • ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು. ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

  • ಗ್ರಾಮೀಣ ಪ್ರದೇಶಗಳಲ್ಲಿನ ರೈತರು ತಮ್ಮ ಗ್ರಹ ಚಟುವಟಿಕೆಗಳಿಗಾಗಿ ಕೆರೆಗಳಿಂದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಲ್ಲಿ ಕಂದಾಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಹಾಗೂ ಯಾವುದೇರಾಯಧನ ಭರಿಸದೆ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಲ್ಲಿ ನಿಯಮಾನುಸಾರ ಕಠಿಣ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
  • ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
    ಪರೀಕ್ಷೆಗಳನ್ನು ನಿಯಮಾನಸಾರ ಕಟ್ನೆಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನು ತಿರಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

            

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMadhu BangarappaMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾನಗರದ ಬಡಾವಣೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆ‌ | ನಿವಾಸಿಗಳ ಪ್ರತಿರೋಧ

Next Post

ಫೆ.8 | ಸುವರ್ಣ ಸಂಸ್ಕೃತಿ ಭವನದಲ್ಲಿ ಮಕ್ಕಳಿಂದ ಯಕ್ಷಗಾನ ಪ್ರಸಂಗ

kalpa News

kalpa News

Next Post
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಫೆ.8 | ಸುವರ್ಣ ಸಂಸ್ಕೃತಿ ಭವನದಲ್ಲಿ ಮಕ್ಕಳಿಂದ ಯಕ್ಷಗಾನ ಪ್ರಸಂಗ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL