Tuesday, August 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

August 2, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ #Pesticide to Water Tank ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ನೀಡಿದ ದೂರನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಠಾಣೆ ಪೊಲೀಸರು, ಶುಕ್ರವಾರ ಶಾಲೆಗೆ ತೆರಳಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ಪ್ರಯೋಗಾಲಯಕ್ಕೆ ನೀರಿನ ಮಾದರಿ:

‘ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇವೆ. ಅದರಲ್ಲಿ ಅಡುಗೆ ಮನೆಗೆ ನೇರ ಸಂಪರ್ಕ ಇರುವ ಟ್ಯಾಂಕ್‌ನಲ್ಲಿನ ನೀರಿನಲ್ಲಿ ಗುರುವಾರ ಕೀಟನಾಶಕದ ವಾಸನೆ ಬಂದಿತ್ತು. ಆರೋಗ್ಯ ಇಲಾಖೆ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದೆ’ ಎಂದು ಡಿಡಿಪಿಐ ಎಸ್‌.ಆರ್.ಮಂಜುನಾಥ್ ತಿಳಿಸಿದರು.

‘ಮತ್ತೊಂದು ಟ್ಯಾಂಕ್ ಶಾಲೆಯ ಕೈತೋಟಕ್ಕೆ ಸಂಪರ್ಕ ಹೊಂದಿದೆ. ನೀರು ಕುಡಿದಿದ್ದ 18 ವಿದ್ಯಾರ್ಥಿಗಳನ್ನು ಹೊಸನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸಂಜೆಯವರೆಗೂ ಎಲ್ಲರನ್ನೂ ನಿಗಾದಲ್ಲಿ ಇಡಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾಗಿ ಅವರು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಶಾಲೆಗೆ ಎರಡು ದಿನ ರಜೆ ಕೊಡಲಾಗಿದೆ.
ಚುರುಕುಗೊಂಡ ತನಿಖೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅದೇಶ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

ಪ್ರಕರಣ ಭೇದಿಸಲು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತೀರ್ಥಹಳ್ಳಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದ್ದು,  ಮೂರು ತಂಡಗಳಳನ್ನು ರಚಿಸಲಾಗಿದೆ.

ತನಿಖೆಗಾಗಿ ಒಟ್ಟು 18 ಪೊಲೀಸರ ನಿಯೋಜನೆ ಮಾಡಿದ್ದಾರೆ. ಹೂವಿನಕೋಣೆ ಗ್ರಾಮದ ಸುತ್ತಮುಲ್ಲಿ ದೊರೆಯುವ ಮಾಹಿತಿ ಸಂಗ್ರಹಣೆಗಾಗಿ ಎಂಟು ಸಿಬ್ಬಂದಿ, ಅನುಮಾನಸ್ಪದ ವ್ಯಕ್ತಿಗಳ ವಿಚಾರಣೆಗಾಗಿ ಐದು ಹಾಗೂ ಸಿಸಿ ಟಿವಿ ಪರಿಶೀಲನೆಗೆ ಐದು ಪೊಲೀಸರನ್ನು ನಿಯೋಜಿಸಲಾಗಿದೆ.

ಟೆಕ್ನಿಕಲ್ ಎವಿಡೆನ್ಸ್ ಕಲೆಹಾಲು ಮುಂದಾದ ಪೊಲೀಸರು ಟವರ್ ಡಂಪ್ ಮೂಲಕ ತನಿಖೆ ಆರಂಭಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPesticide to Water TankShimogaShivamoggaNewsಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

Next Post

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಣೇಶ ಚತುರ್ಥಿ-ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಿಂದ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ

August 5, 2025

ಕ್ರೈಸ್ಟ್ ಕಿಂಗ್ | ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಂಪೂರ್ಣ ಪಾರಮ್ಯ ಮೆರೆದ ಸಂಸ್ಥೆಯ ವಿದ್ಯಾರ್ಥಿಗಳು

August 5, 2025

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

August 5, 2025

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

August 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಣೇಶ ಚತುರ್ಥಿ-ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಿಂದ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ

August 5, 2025

ಕ್ರೈಸ್ಟ್ ಕಿಂಗ್ | ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಂಪೂರ್ಣ ಪಾರಮ್ಯ ಮೆರೆದ ಸಂಸ್ಥೆಯ ವಿದ್ಯಾರ್ಥಿಗಳು

August 5, 2025

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

August 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!