Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಭೂತಪೂರ್ವ ಯಶಸ್ಸಿನೊಂದಿಗೆ ಸ್ವದೇಶಿ ಮೇಳಕ್ಕೆ ತೆರೆ: 7 ಕೋಟಿಗೂ ಹೆಚ್ಚು ವಹಿವಾಟು

December 11, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ಆಯೋಜಿಸಿದ್ದ ಬೃಹತ್‌ ಸ್ವದೇಶಿ ಮೇಳವು Swadeshimela ಅಭೂತಪೂರ್ವ ಯಶಸ್ಸಿನೊಂದಿಗೆ ಭಾನುವಾರ ತೆರೆ ಕಂಡಿದೆ.

ನಗರದಲ್ಲಿ ಐದು ದಿನಗಳ ಕಾಲ ನಡೆದ ಮೇಳಕ್ಕೆ ಪ್ರತಿ ನಿತ್ಯವೂ ಜನ ಸಾಗರೋಪಾದಿಯಲ್ಲಿ ಹರಿದು ಬಂದಿದ್ದು, ಒಟ್ಟು 3 ಲಕ್ಷದ 75 ಸಾವಿರ ಜನ ಒಟ್ಟು ಭೇಟಿ ಕೊಟ್ಟಿದ್ದು, ಮೇಳದ 305 ಮಳಿಗೆಗಳ ಮೂಲಕ 7 ಕೋಟಿ 68 ಲಕ್ಷ ರೂ.ಗಳ ವ್ಯಾಪಾರ ವಹಿವಾಟು ನಡೆದಿದ್ದು ಐತಿಹಾಸಿಕ ದಾಖಲೆಯಾಗಿದೆ.
ಯಾವುದೇ ಫ್ಲೆಕ್ಸ್ ಗಳ ಪ್ರಚಾರದಾಡಂಬರವಿಲ್ಲದಿದ್ದರೂ ಸ್ವದೇಶೀ ತನಕ್ಕೆ ಶಿವಮೊಗ್ಗ ನಗರದ ಜನತೆ ಮನ್ನಣೆ ಕೊಟ್ಟಿದ್ದು, ಇದು ಸ್ವದೇಶಿ ಪ್ರಜ್ಞೆಗೆ ಸಾಕ್ಷಿಯಾಯಿತಲ್ಲದೇ ಜನರ ನಡುವೆ ಸಂಪರ್ಕ ಕೊಂಡಿಯಾಯಿತು. ಧೂಳು ಮುಕ್ತ, ಪ್ಲಾಸ್ಟಿಕ್‌ ಮುಕ್ತವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿತ್ತು. ಲಕ್ಷಾಂತರ ಮಂದಿ ಸೇರಿದ ಮೇಳದಲ್ಲಿ ಊಟದ ತಟ್ಟೆ, ಲೋಟ ವ್ಯವಸ್ಥೆ, ಟೀ,ಕಾಫಿ ಕೂಟ ಲೋಟದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

Also read: A bill presented by Amit Shah that will grant rights and representation to Kashmiris displaced for 70 years

ಆಹಾರೋಪತ್ಪಾದನೆ, ಕೈಗಾರಿಕೆ, ಕೃಷಿ, ಸ್ವದೇಶಿ ಪರಂಪರೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಪರವಾಗಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಬ್ಯಾಂಕ್‌ ಮಳಿಗೆಗಳು ಹೀಗೆ 305 ಮಳಿಗೆಗಳ ಪೈಕಿ 125 ದೇಶೀಯ ಸ್ಟಾಲ್‌, 28 ಆಹಾರ ಮಳಿಗೆ, ಅಂತಾರಾಷ್ಟ್ರೀಯ ಮಟ್ಟದ ಕೈಗಾರಿಕೆ ಹಾಗೂ 8 ರಾಷ್ಟ್ರೀಕೃತ ಬ್ಯಾಂಕ್‌, 12 ಪ್ರಾಯೋಜಕರ ಉತ್ಪನ್ನ ಪ್ರದರ್ಶನ ಮಳಿಗೆಗಳಿದ್ದವು. ತಾರಸಿ ತೋಟ ತರಬೇತಿ ಕಾರ್ಯ್ಗಾರಗಳಿಂದ ಹಿಡಿದು ರೈತರ ನಡೆ ದೇಶೀಯ ಕಡೆ ಅಲ್ಲಿಯ ತನಕ 16 ಕಾರ್ಯ್ಗಾರಗಳು ನಡೆದವು, ಅಲ್ಲದೇ ತರಬೇತಿ ಕಾರ್ಯಾಗಾರಗಳನ್ನು 7 ಸಾವಿರ ಜನ ನೇರ ಪ್ರಸಾರದಲ್ಲಿ ವೀಕ್ಷಣೆ ಹಾಗೂ 1 ಲಕ್ಷದ 20 ಸಾವಿರ ಜನ ಸಾಮಾಜಿಕ ಜಾಲ ತಾಣದಲ್ಲಿ ವೀಕ್ಷಿಸಿದ್ದು ವಿಶೇಷ,
ನಗರದಲ್ಲಿ ಕೈ ಬರಹದ 6 ಮಹಾಧ್ವಾರಗಳನ್ನು ನಿರ್ಮಾಣ ಮಾಡಲಾಗಿತ್ತು, ಮೇಳಕ್ಕೂ ಮೊದಲು 40 ಶಾಲೆಗಳನ್ನು ಸಂಪರ್ಕಿಸಿ ಮೇಳದ ಮಾಹಿತಿ ನೀಡಲಾಗಿತ್ತು. ದೇಶೀಯ ಬಟ್ಟೆಗಳಿಂದ ನಗರದಲ್ಲಿನ ಹಲವಾರು ಅಲಂಕಾರ ಮಾಡಲಾಗಿತ್ತು, 60 ಅಡಿಯ ಅಗಲ ಮತ್ತು ಉದ್ದದ ರಂಗೋಲಿ, 1200 ಗೋ ಆರತಿ ಮತ್ತು 3000 ಕ್ಕೂ ಹೆಚ್ಚು ಗೋ ಗ್ರಾಸ ನೀಡಲಾಯಿತು. ಸ್ವದೇಶೀ ಚಿತ್ರಕಲಾ ಸ್ಪರ್ಧೆಯಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು, 334 ಮಕ್ಕಳು ಸ್ವದೇಶಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 120 ಅಲಂಕೃತ ಮಡಿಕೆಗಳನ್ನು ಮಹಿಳೆಯರು ನೀಡಿದ್ದರು.

ಪ್ರತಿ ದಿನವೂ ಖ್ಯಾ ತ ಕಲಾವಿದರಿಂದ ಹಾಡು, ಭರತನಾಟ್ಯ, ಯೋಗ, ಸಂಗೀತ, ಬಾನ್ಸುರಿ ವಾದನ,ಯಕ್ಷಗಾನ , ಡೊಳ್ಳು , ವೀರಗಾಸೆ ಹೀಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳಕ್ಕೆ ಮೆರಗು ತಂದುಕೊಟ್ಟಿತು. ಮೇಳದಲ್ಲಿ ಮೇಲುಕೋಟೆ ಪುಳಿಯೋಗರೆ, ಮುಳುಬಾಗಿಲು ದೋಸೆ, ದಾವಣಗೆರೆ ಬೆಣ್ಣೆದೋಸೆ, ಸಾವಯವ ಕಬ್ಬಿನಹಾಲು, ಅಡಕೆ ಐಸ್‌ ಕ್ರೀಂ, ಬಂಗಾರಪೇಟೆ ಪಾನಿಪೂರಿ, ಹುಬ್ಬಳ್ಳಿಯ ಗಿರಮಿಟ್‌, ಸಿರಿಧಾನ್ಯಗಳ ರೊಟ್ಟಿ , ಅಕ್ಕಿ ರೊಟ್ಟಿ ಎಣಗಾಯಿ ಪಲ್ಯ, (ನವಣೆ, ಸಜ್ಜೆ, ರಾಗಿ, ಜೋಳ ,ಅಕ್ಕಿ ರೊಟ್ಟಿ) ಸೇರಿದಂತೆ ಕವಳಿ, ಕಂಚಿ, ಮಾವು, ನಿಂಬೆ, ಮೆಣಸಿನ ಹಿಂಡಿ, ಮೆಂತ್ಯ ಹಿಂಡಿ, ಅಗಸಿ, ಶೇಂಗಾ, ಗುರೆಳ್ಳು ಚಟ್ನಿ ಪುಡಿಯಂತಹ ವೈವಿಧ್ಯಮಯ ಆಹಾರಗಳೂ ಸ್ವದೇಶಿ ಆಹಾರ ಪ್ರಿಯರ ಮನಸರ‍ಸನ್ನು ಸಂತೃಪ್ತಿಗೊಳಿಸಿತು.

ಇನ್ನು ಸ್ವದೇಶಿ ಕ್ರೀಡೆಗಳಾದ ಹಗ್ಗ ಜಗ್ಗಾಟ, ಲಗೋರಿ, ಕೋಲಾಟ, ಅವ್ವ ಅಪ್ಪಚ್ಚಿ ಆಟ, ಕುದುರೆ ಆಟ, ಚೆಂಡಾಟ, ರಿಂಗ್‌ ಆಟ, ಬುಗುರಿ, ಟೈರ್‌ ಗಾಲಿ ಆಟಗಳು ಮಕ್ಕಳಿಗೆ ಭರಪೂರ ಮನರಂಜನೆ ನೀಡಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

A bill presented by Amit Shah that will grant rights and representation to Kashmiris displaced for 70 years

Next Post

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!