No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2025
in ಶಿವಮೊಗ್ಗ
0
ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆಪಿಸಿಗೆ #KPC ನೀಡಿರುವ ಅಪಾರ ಪ್ರಮಾಣದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ಹಿಂಪಡೆಯಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ #Anantha Hegade Ashisara ಅರಣ್ಯ ಸಚಿವ ಈಶ್ವರ ಖಂಡ್ರೆಯವರಿಗೆ #Minister Eshwar Khandre ಒತ್ತಾಯಿಸಿದ್ದಾರೆ.

ಶರಾವತಿ ಕಣಿವೆಯಲ್ಲಿ ಸರ್ಕಾರ ಕೆಪಿಸಿಗೆ ನೀಡಿರುವ 20 ಸಾವಿರ ಎಕರೆ ಅರಣ್ಯ ಭೂಮಿಯನ್ನು ಕೆಪಿಸಿ ಉಪಯೋಗಿಸಿಲ್ಲ. ಹೀಗಿದ್ದು ಶರಾವತಿ ಪಂಪ್ ಸ್ಟೋರೇಜ್ #Sharavathi Pumped Storage ಪ್ರಾಜೆಕ್ಟ್‌ಗೆ ಮತ್ತೆ ಅರಣ್ಯ ಭೂಮಿ ಮಂಜೂರು ಮಾಡಿರುವುದು ಕಾನೂನು ಬಾಹಿರ, ಹಾಗಾಗಿ ಈಗ ಕೆಪಿಸಿ ಬಳಸದಿರುವ ಅರಣ್ಯ ಭೂಮಿಯನ್ನು ಕೂಡಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಸಾಗರ, ಹೊಸನಗರ ತಾಲೂಕಿನ ಎರಡು ಲಕ್ಷ ಎಕರೆ ಅರಣ್ಯ ಭೂಮಿಯನ್ನು 60 ಅಪಾರ ಪ್ರಮಾಣದ ಅರಣ್ಯ ಭೂಮಿ ಮುಳುಗಡೆಯಾಗಿದೆ. ಜಲಾಶಯದ ಅಂಚಿನ 20 ಸಾವಿರ ಎಕರೆ ಅರಣ್ಯ ಭೂಮಿ 50 ವರ್ಷದಿಂದ ಅನಾಥವಾಗಿದೆ. ಈ ಅರಣ್ಯ ಭೂಮಿ ಮಾಲೀಕತ್ವ ಕೆಪಿಸಿ ಎಂದು ದಾಖಲೆಗಳಲ್ಲಿ ನಮೂದಾಗಿದೆ. ಕಾರ್ಗಲ್, ಲಿಂಗನಮಕ್ಕಿ, ಇಡುವಾಣಿಯಿಂದ, ಹಕ್ರೆ, ಕಳಸವಳ್ಳಿ, ಹೊಸನಗರ ತಾಲೂಕಿನ ನಗರದವರೆಗೆ 40 ಕಿ.ಮೀ. ಉದ್ದದ ಎಡದಂಡೆಯ ಕೆಪಿಸಿ ಅರಣ್ಯ ಭೂಮಿಗೆ ರಕ್ಷಕರೇ ಇಲ್ಲ. ಮುಪ್ಪಾನೆಯಿಂದ ಹೊಸನಗರ ತಾಲೂಕಿನ ನಿಟ್ಟೂರುವರೆಗಿನ ಜಲಾಶಯದ ಬಲದಂಡೆ ಅಂಚಿನಲ್ಲಿ 50 ಕಿ.ಮೀ. ಉದ್ದ ಅರಣ್ಯ ಭೂಮಿ ಕೆಪಿಸಿ ಬಳಿ ಇದೆ. ಈ ಅರಣ್ಯ ಭೂಮಿ ನಾಶವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನು ಉಲ್ಲಂಘನೆ: ಕೆಪಿಸಿಯಿಂದ ಅರಣ್ಯ ಕಾನೂನುಗಳ ಉಲ್ಲಂಘನೆ ಆಗಿದೆ. 1980ರ ಅರಣ್ಯ ಸಂರಕ್ಷಣಾ ಕಾನೂನು, ವನ್ಯಜೀವಿ ಕಾನೂನು, ಜೀವ ವೈವಿಧ್ಯ ಕಾಯ್ದೆ, ಪರಿಸರ ಕಾಯ್ದೆಗಳನ್ನು ಕೆಪಿಸಿ ಗಾಳಿಗೆ ತೂರಿದೆ. ಬಳಕೆಯಾಗದ 20 ಸಾವಿರ ಎಕರೆ ಅರಣ್ಯ ಭೂಮಿಯನ್ನು ಕೆಪಿಸಿ ಸರ್ಕಾರಕ್ಕೆ ಮರಳಿಸಬೇಕಿತ್ತು. ಈಗ ಶರಾವತಿ ಕಣಿವೆಯಲ್ಲಿ ಇನ್ನಷ್ಟು ಅರಣ್ಯ ಭೂಮಿ ಕೆಪಿಸಿಗೆ ನೀಡಿ ಸರ್ಕಾರ ತಪ್ಪು ಮಾಡುತ್ತಿದೆ. ಇನ್ನಷ್ಟು ಕೆಪಿಸಿ ಅರಣ್ಯ ಭೂಮಿ ಪರಿಸರ ಸೂಕ್ಷ್ಮ ವಲಯದಲ್ಲಿದೆ. ಅರಣ್ಯ ಪ್ರದೇಶದಲ್ಲಿ ಮೂರು ವರ್ಷದ ಹಿಂದೆ ಭಾರಿ ಭೂಕುಸಿತ ಆಗಿದೆ. ಸಾವಿರಾರು ಎಕರೆ ಅರಣ್ಯ ನಾಶವಾದರೂ ಕೆಪಿಸಿ ಹೆಸರಿನಲ್ಲಿ ಇರುವುದರಿಂದ ಯಾರೂ ವಿಚಾರಣೆ ಮಾಡುತ್ತಿಲ್ಲ. ಈ ಪ್ರದೇಶದಲ್ಲಿ ಕಾವಲುಗಾರರಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಅತಿಕ್ರಮಣ ಮಾಡುತ್ತಿವೆ ಎಂದು ದೂರಿದ್ದಾರೆ.
ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆಗೆ ನೀಡಿರುವ ಪರವಾನಗಿ ರದ್ದು ಮಾಡಬೇಕು. ಕೆಪಿಸಿ ಹೆಸರಿನಲ್ಲಿರುವ ಅರಣ್ಯ ಭೂಮಿ ಸಂರಕ್ಷಿಸಬೇಕು. ಅರಣ್ಯ ರಕ್ಷಣೆಗೆ ಕೆಪಿಸಿ 100 ಕೋಟಿ ರೂ. ಅನುದಾನ ನೀಡಬೇಕು. ಕೇಂದ್ರ ರಾಜ್ಯ ಅರಣ್ಯ ಇಲಾಖೆ ತನಿಖಾ ತಂಡಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿ ಡಾ. ಟಿ. ವಿ ರಾಮಚಂದ್ರ, ಪಶ್ಚಿಮ ಘಟ್ಟದ ಭೂಕುಸಿತ ಅಧ್ಯಯನ ಸಮಿತಿ ಸಂಚಾಲಕರಾಗಿದ್ದ ಡಾ. ಕೇಶವ ಕೊರ್ಸೆ, ವನ್ಯ ಜೀವಿ ತಜ್ಞ ಡಾ. ಬಾಲಚಂದ್ರ ಸಾಯಿಮನೆ ಪರ್ಯಾವರಣ ಸಂಸ್ಥೆ ಶಿವಮೊಗ್ಗಾ ಇದರ ಅಧ್ಯಕ್ಷ ಪ್ರೊ. ಬಿ. ಎಂ. ಕುಮಾರಸ್ವಾಮಿ, ಜೀವ ವೈವಿಧ್ಯ ಮಂಡಳಿ ಮಾಜಿ ಸದಸ್ಯ ಕೆ. ವೆಂಕಟೇಶ, ಸಹ್ಯಾದ್ರಿ ಪರಂಪರ ಪ್ರಾಧಿಕಾರದ ಸದಸ್ಯರಾಗಿದ್ದ ಶ್ರೀಪಾದ ಬಿಚ್ಚುಗತ್ತಿ ಇವರು ಈ ಮೇಲಿನ ಶರಾವತಿ ಕಣಿವೆ ಮುಳುಗಡೆ ಅಂಚಿನ ಅರಣ್ಯ ಉಳಿಸಿ, ಶರಾವತಿ ಭೂಗತ ಯೋಜನೆಗೆ ನೀಡಿರುವ ಅರಣ್ಯ ಪರವಾನಿಗೆ ರದ್ದುಮಾಡಿ ಎಂಬ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಅರಣ್ಯ ಪರಿಸರ ಮಂತ್ರಾಲಯಕ್ಕೆ ಸಲ್ಲಿಸಿದ್ದಾರೆ. ವನ್ಯ ಜೀವಿ ಮಂಡಳಿ ಗಮನ ಸೆಳೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Anantha hegade AshisaraKannada NewsKannada News LiveKannada News Online ShivamoggaKannada WebsiteKannadaNewsWebsiteKPCLatestNewsKannadaLocalNewsMalnadNewsMinister Eshwar KhandreNews in KannadaNews KannadaSharavathi Pumped StorageShimogaShivamoggaNewsಅನಂತಹೆಗಡೆ ಅಶಿಸರಕೆಪಿಸಿಮಲೆನಾಡು_ಸುದ್ಧಿಶರಾವತಿ ಪಂಪ್ ಸ್ಟೋರೇಜ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರ ಖಂಡ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

Next Post

ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ

ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL