Monday, September 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿಕ್ಷಕ ವೃತ್ತಿ ತಪಸ್ಸಿದ್ದಂತೆ, ನಿತ್ಯ ಅನುಷ್ಠಾನ ಶಿಕ್ಷಕರ ಕಾಯಕ: ಶ್ರೀರಂಜಿನಿ ದತ್ತಾತ್ರಿ

September 20, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ನಿರ್ವಹಿಸುವವರು ಕೇವಲ ಶಿಕ್ಷಕರಾಗುತ್ತಾರೆ. ಆದರೆ, ವೃತ್ತಿಯೊಂದಿಗೆ ವಿದ್ಯಾರ್ಥಿಗಳಿಗೆ ತಾಯಿಯ ಮಮತೆ, ತಂದೆಯ ರಕ್ಷೆ, ವಿದ್ಯೆಯ ಧಾರೆಯನ್ನು ಎರೆಯುವವರು ಅತ್ಯುತ್ತಮ ಶಿಕ್ಷಕರಾಗುತ್ತಾರೆ. ಅವರನ್ನು ಸಮಾಜ ಕೂಡ ಗಮನಿಸಿ, ಗೌರವಿಸುತ್ತದೆ ಎಂದು ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಮಾಜಿ ಅಧ್ಯಕ್ಷೆ ಶ್ರೀರಂಜಿನಿ ದತ್ತಾತ್ರಿ ಅಭಿಪ್ರಾಯಪಟ್ಟರು.



ರೋಟರಿ ಯೂತ್‌ಸೆಂಟರ್‌ನಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕ ವೃತ್ತಿ ಒಂದು ತಪಸ್ಸಿದ್ದಂತೆ. ನಿತ್ಯ ಅನುಷ್ಟಾನವೇ ಅವರ ಕಾಯಕ. ತನ್ನಲ್ಲಿರುವ ವಿದ್ಯೆಯನ್ನು ಧಾರೆ ಎರೆಯುವ ತುಡಿತ, ಸಿದ್ಧತೆಯಲ್ಲಿಯೇ ಅವರು ನಿತ್ಯ ಶಾಲೆ-ಕಾಲೇಜಿಗೆ ಆಗಮಿಸುತಾರೆ. ಇಂತಹ ಉದಾತ್ತ ಗುಣದ ಶಿಕ್ಷಕರಿಂದ ಸುಶಿಕ್ಷಿತ ವಿದ್ಯಾರ್ಥಿಗಳು ಸಮಾಜಕ್ಕೆ ಅರ್ಪಣೆ ಆಗುತ್ತಾರೆ ಎಂದರು.

ಲಕ್ಷೆಪಲಕ್ಷ ಸಂಖ್ಯೆಯಲ್ಲಿ ಈ ಮನೋಭಾವದ ಶಿಕ್ಷಕರು ಇರುವುದರಿಂದಲೇ ಇಂದು ಸಮಾಜ ಸುಶಿಕ್ಷಿತವಾಗಿದೆ. ಯಥಾ ಶಿಕ್ಷಕ ತಥಾ ಶಿಷ್ಯ/ಪ್ರಜೆ ಎಂಬುದು ಎಲ್ಲರೂ ಕೇಳಿದ್ದೇವೆ. ನಾವೆಲ್ಲರೂ ಬಾಲ್ಯದ 6-7ನೇ ವರುಷದಿಂದ 18-20 ವರುಷಗಳ ವರೆಗಿನ ಅಮೂಲ್ಯ ಸಮಯವನ್ನು ಶಾಲೆ/ಕಾಲೇಜು ಎಂಬ ಆಲಯದಲ್ಲಿಯೇ ಕಳೆಯುತ್ತಾ ಬೆಳೆಯುತ್ತೇವೆ ಎಂದು ಹೇಳಿದರು.

ವಿದ್ಯೆಯೊಂದಿಗೆ ದಯೆ, ಕಾರುಣ್ಯ, ಸಮರ್ಪಣೆ, ಹರ್ಷ, ಸಮಚಿತ್ತ, ಸೌಹಾದ, ಸಹಿಷ್ಣುತೆ, ಪ್ರಾಮಾಣಿಕತೆ, ಹಾಸ್ಯಪ್ರಜ್ಞೆ, ಉತ್ಸಾಹ, ಜವಾಬ್ದಾರಿ, ನಾಯಕತ್ವಗುಣ ಹೀಗೆ ಜೀವನದ ಎಲ್ಲ ಸಾರಗಳನ್ನು ಕಲಿಯುವ ಆಲಯ ಶಾಲೆ. ಇವೆಲ್ಲವನ್ನೂ ಧಾರೆ ಎರೆಯುವವರು ಶಿಕ್ಷಕರು. ಹಾಗಾಗಿ ಶಿಕ್ಷಕ ವೃತ್ತಿ ಅತೀ ಗೌರವಯುತವೂ, ಜವಾಬ್ದಾರಿಯುತವೂ ಆಗಿರುವಂತದ್ದು. ಈ ಎಲ್ಲ ಮೌಲ್ಯಗಳನ್ನು ಕಲಿಸುವ ಲಕ್ಷೆಪ ಲಕ್ಷ ಸಂಖ್ಯೆಯ ಶಿಕ್ಷಕರಿಗೆ ನಮ್ಮೆಲ್ಲರ ಶ್ರದ್ಧೆಯ ನಮನಗಳು ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ 32 ವರುಷಗಳಿಂದ ಹಿಂದಿ ಶಿಕ್ಷಕಿಯಾಗಿ ಶರಾವತಿ ಹಿ.ಪ್ರಾ.ಶಾಲೆ ಹಾಗೂ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಶಾಂತಲಕ್ಷಿ ಹಾಗೂ 12 ವರುಷಗಳಿಂದ ಸಹ್ಯಾದ್ರಿ ಆಂಗ್ಲ ಪ್ರೌಢ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾರಾವ್ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು. ತಮ್ಮ ಶಿಕ್ಷಕ ವೃತ್ತಿಯ ಅನೇಕ ವಿಶೇಷ ಘಟನೆಗಳನ್ನು ಅವರು ಹಂಚಿಕೊಂಡರು.

ಎನ್. ಜಿ.ಉಷಾ, ಗಾಯತ್ರೀ ಸುಮತೀಂದ್ರ, ಗಾಯತ್ರೀ ಪಾಟೀಲ್, ಮೇರಿ ಡಿಸೋಜಾ..ಇವರಿಗೆ ಪುಷ್ಪ ಗುಚ್ಚ ನೀಡಲಾಯಿತು.

ಈ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗದ ಅಧ್ಯಕ್ಷರಾದ ಛಾಯಾ ವೀರಣ್ಣ, ಕಾರ್ಯದರ್ಶಿ ದೀಪಾ ಚಂದ್ರನ್, ಹಿರಿಯರಾದ ಶ್ರೀದೇವಿ ವೇಣುಗೋಪಾಲ್, ಪ್ರತಿಮಾನಾಯಕ್, ಪ್ರಭಾ ಅಶ್ವಥ್, ರಮಾಗೋಪಾಲ್, ವಿಜಯಾಮೂರ್ತಿ, ಪೂರ್ಣಿಮಾಮೋಹನ್, ಅನುಶಾಸ್ತ್ರಿಮ, ಜ್ಯೋತಿ ಪವಾರ್, ಯಶೋಧಾಶೇಖರ್, ಸುನಿತಾ ಮೋಹನ್, ಸುನಿತಾಶ್ರೀಧರ್ ಸೇರಿದಂತೆ, ಸುಪ್ರಿಯಾ, ಸಚಿತಾರವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಯಶಸ್ವಿ ಬೃಹತ್ ಲಸಿಕಾ ಅಭಿಯಾನ: ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಗೆ ಎರಡನೇ ಸ್ಥಾನ – ಎಸ್. ದತ್ತಾತ್ರಿ 

Next Post

ಗಮನಿಸಿ! ಸೆ. 20, 21ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಸೆ. 20, 21ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!