Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿಕ್ಷಕರು ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸಲಹೆ

ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸುಗ್ಗಿ-ಸಂಭ್ರಮ ಮತ್ತು ದೀಪದಾನ ಕಾರ್ಯಕ್ರಮ

January 17, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕ್ಷಣದಲ್ಲಿ ಗುರುಗಳ ಪಾತ್ರ ಅತಿ ಮುಖ್ಯ. ತಂದೆ ತಾಯಿ ಮತ್ತು ಗುರುಗಳಿಗೆ ವಿಶೇಷ ಗೌರವ ನೀಡಬೇಕು ಮತ್ತು ನಿಮ್ಮ ನಡವಳಿಕೆಯನ್ನು ಶಿಷ್ಯ ಸಮೂಹ ಗಮನಿಸಿತ್ತಿರುತ್ತದೆ. ನಿಮ್ಮನ್ನು ಅನುಕರಣೆ ಮಾಡುತ್ತಿರುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ DC Selvamani ಹೇಳಿದ್ದಾರೆ.

ಅವರು ಇಂದು ನಗರದ ಜಿಲ್ಲಾ ಒಕ್ಕಲಿಗರ ಸಂಘದ ಭವನದಲ್ಲಿ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಸುಗ್ಗಿ-ಸಂಭ್ರಮ ಮತ್ತು ದೀಪದಾನ ಕಾರ್ಯಕ್ರಮ-2024 ಉದ್ಘಾಟಿಸಿ ಮಾತನಾಡಿದರು.

ಬಿಎಡ್ ವಿದ್ಯಾರ್ಥಿಗಳು 2ನೇ ವರ್ಷದ ಬೀಳ್ಕೊಡುಗೆ ಸಮಾರಂಭವನ್ನು ಸುಗ್ಗಿ ಸಂಭ್ರಮದ ಮೂಲಕ ನಮ್ಮ ಸಂಸ್ಕಾರ ಮತ್ತು ಸಂಸ್ಕೃತಿಯ ದ್ಯೋತಕದ ರೂಪದಲ್ಲಿ ಹಮ್ಮಿಕೊಂಡು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿಭಿನ್ನವಾಗಿವೆ ಗಮನಸೆಳೆದಿದ್ದೀರಿ. ಬಿ.ಎಡ್., ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಿ ಸಾಮಾಜಿಕ ಕಾರ್ಯಗಳಲ್ಲಿ ಉತ್ತಮ ಕೊಡುಗೆ ಸಲ್ಲಿಸುವ ವಿದ್ಯಾರ್ಥಿಗಳನ್ನು ತಯಾರು ಮಾಡುವವರು, ಅವರು ಸದಾ ಕ್ರೀಯಾಶೀಲರಾಗಿರಬೇಕು. ಹೊಸತನ್ನು ಕಲಿತು ತಮ್ಮ ಬದುಕಿನಲ್ಲಿ ರೂಢಿಸಿಕೊಳ್ಳುವುದರ ಜೊತೆಗೆ ತಮ್ಮ ವಿದ್ಯಾರ್ಥಿಗಳಿಗೂ ಭೋಧಿಸಬೇಕು . ಹಿಂದೆ ಬ್ಲ್ಯಾಕ್ ಬೋರ್ಡ್ ಮತ್ತು ಡೆಸ್ಕ್ ಸೀಮಿತವಾಗಿ ಶಿಕ್ಷಕರು ಹೇಳಿದ್ದನ್ನೇ ಅಂತಿಮ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದರು. ಆದರೆ, ಈಗ ಆನ್‌ಲೈನ್ ಪ್ರಂಪಚ ಯೂಟ್ಯೂಬ್ ಮತ್ತು ಫೆಸ್ ಬುಕ್‌ಗಳಲ್ಲಿ ಹೆಚ್ಚಿನ ಮಾಹಿತಿಗಳು ಲಭ್ಯವಿರುವ ಈ ಕಾಲದಲ್ಲಿ ಆಧುನಿಕತೆಗೆ ತಕ್ಕಹಾಗೆ ವಿವಿಧ ವಿಷಯಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕಾಗುತ್ತದೆ. ಇತ್ತೀಚಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಇದೆ. ಆ ಏಕಾಗ್ರತೆಯನ್ನು ಗಳಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಅವರ ಚಟುವಟಿಕೆ ಮತ್ತು ಬೋಧನ ರೀತಿಯ ಮೇಲೆ ವಿದ್ಯಾರ್ಥಿಗಳ ಭವಿಷ್ಯ ಅವಲಂಭಿತವಾಗಿದೆ. ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳಿಗೂ ಒತ್ತು ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಮುಂದಿನ ನಿಮ್ಮ ಶಿಕ್ಷಕ ವೃತ್ತಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸುವಂತೆ ಸಾಧನೆ ಮಾಡಿ ಎಂದು ಶುಭ ಹಾರೈಸಿದರು.

Also read: ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

Kalahamsa Infotech private limitedಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಹೆಚ್.ಬಿ.ಆದಿಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕವಿತಾ ಸುಧೀಂದ್ರ, ಸರಿಗಮಪ ಖ್ಯಾತಿಯ ವಿಶಾಖ್ ನಗಲಾಪುರ್, ಪ್ರಾಂಶುಪಾಲ ಡಾ. ಮಧು, ಒಕ್ಕಲಿಗರ ಸಂಘದ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು. ವಿದ್ಯಾಲಯದ ಆವರಣದಲ್ಲಿ ಗಾಳಿಪಟಗಳು, ಡೊಳ್ಳು, ರಂಗೋಲಿ, ಛಾಯಾಚಿತ್ರಗಳು ಹಾಗೂ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆತೊಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

Next Post

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!