No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ

ಆರ್‍ಎಸ್‍ಎಸ್ ಜ್ಯೇಷ್ಠ ಕಾರ್ಯಕರ್ತ ಕೃ. ನರಹರಿ ಅವರಿಗೆ ಶ್ರದ್ಧಾಂಜಲಿ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2025
in ಶಿವಮೊಗ್ಗ
0
ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕ್ಷಕರ ಸಮಸ್ಯೆಗಿಂತ ಶಿಕ್ಷಣದ ಸಮಸ್ಯೆ ಬಗ್ಗೆ ಹೆಚ್ಚು ಚಿಂತನೆ ಮಾಡುತ್ತಿದ್ದ ಕೃ. ನರಹರಿಯವರು ಎಂದಿಗೂ ತಾಳ್ಮೆ ತಪ್ಪಿದವರಲ್ಲ. ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ ಎಂದು ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ #D H Shankaramurthy ಬಣ್ಣಿಸಿದರು.

ನಗರದ ಶುಭಮಂಗಳ ಸಮುದಾಯ ಭವನದ ಛಾಯಾದೇವಿ ಸಭಾಂಗಣದಲ್ಲಿ ಶ್ರೀಗಂಧ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಆರ್‍ಎಸ್‍ಎಸ್ ಜ್ಯೇಷ್ಠ ಕಾರ್ಯಕರ್ತ ಕೃ. ನರಹರಿ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಗುಣಗಾನ ಮಾಡಿದರು.
ಭವ್ಯ ಭಾರತ ನಿರ್ಮಾಣದ ಕನಸು ಕಂಡಿದ್ದರು. ಅದನ್ನೆಲ್ಲಾ ಸಂಘದಿಂದ ಕಲಿತಿದ್ದರು. ಸದನದಲ್ಲಿ ತಾಳ್ಮೆ ತಪ್ಪಿದರೆ ಎಚ್ಚರಿಸುತ್ತಿದ್ದರು. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿಯವರು ನರಹರಿಯವರನ್ನು ನೆನಪಿಸಿಕೊಳ್ಳುವಷ್ಟು ಅದ್ಭುತ ವ್ಯಕ್ತಿತ್ವ ಅವರದಾಗಿದೆ ಎಂದರು.

ಸದನದಲ್ಲಿ ವಿಷಯ ಮಂಡನೆ ಸರಿಯಾಗಿ ಮಾಡದಿದ್ದರೆ ಎಚ್ಚರಿಸುತ್ತಿದ್ದರು. ಸದನದಲ್ಲಿ ಜೋರಾಗಿ ಮಾತನಾಡಿದರೆ ತಾಳ್ಮೆಗೆಡದಂತೆ ಸೂಚನೆ ನೀಡುತ್ತಿದ್ದರು. ಸಮಾಜ ಬದಲಾವಣೆಯ ಬಗ್ಗೆಯೇ ಚಿಂತನೆ ನಡೆಸುತ್ತಿದ್ದರು. ಸಂಘ, ಸಮಾಜ ಬೇರೆಬೇರೆ ಎಂದು ಯೋಚಿಸಿದವರಲ್ಲ. ಅವರು ಕಂಡ ಕನಸು ನನಸು ಮಾಡಲು ಪ್ರಯತ್ನಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ಬರಪ್ಪ ಮಾತನಾಡಿ, ಯಾವುದೇ ಸಮಸ್ಯೆ ಇದ್ದರೂ ಮೊದಲು ಸಂಬಂಧಪಟ್ಟ ಅಧಿಕಾರಿಗಳ ಬಳಿ ಹೋಗುತ್ತಿದ್ದರು. ಅಲ್ಲಿಯೂ ಆಗದಿದ್ದರೆ ಸಚಿವರ ಬಳಿ ಹೋಗುತ್ತಿದ್ದರು. ಅಲ್ಲಿಯೂ ಆಗದಿದ್ದರೆ ಸಿಎಂ ಬಳಿ ಹೋಗಿ ಪರಿಹಾರ ಕಂಡುಕೊಳ್ಳುತ್ತಿದ್ದರು ಎಂದರು.
ನರಹರಿಯವರು ಮೂರು ಅವಧಿಯಲ್ಲಿ ವಿಧಾನ ಪರಿಷತ್‍ನಲ್ಲಿ ಉತ್ತಮವಾಗಿಯೇ ಕಾರ್ಯ ನಿರ್ವಹಿಸಿದ್ದರು. ಎಲ್ಲಾ ಸಮಸ್ಯೆಗಳಿಗೂ ತಾಳ್ಮೆಯಿಂದಲೇ ಉತ್ತರಕಂಡುಕೊಳ್ಳುತ್ತಿದ್ದರು. ನಾಲ್ಕನೇ ಬಾರಿಗೆ ಚುನಾವಣೆಗೆ ನಿಂತಾಗ ಅವರಿಗೆ ಸೋಲಾಗಿದೆ ಎಂಬುದನ್ನು ಕೇಳಿ ಬಹಳ ನೋವಾಯಿತು. ಎದುರು ಪಾರ್ಟಿಯ ಅಭ್ಯರ್ಥಿ ಒಂದು ವರ್ಷದಿಂದ ಜಾತಿ ಸಂಘಟನೆ ಮಾಡಿಕೊಂಡು ಪಾರ್ಟಿ ಮಾಡಿಸುತ್ತಾ, ಹಣ, ಉಡುಗೆರೆಗಳನ್ನು ಮತದಾರರಿಗೆ ನೀಡಿ ಗೆದ್ದರು ಎಂಬುದನ್ನು ಕೇಳಿ ಇನ್ನಷ್ಟು ಬೇಸರವಾಗಿತ್ತು ಎಂದರು.

ವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಜೆ. ರಾಮಚಂದ್ರ ಮಾತನಾಡಿ, ಸರಳ ವ್ಯಕ್ತಿತ್ವದ ನರಹರಿ ಅವರನ್ನು ಶಿಕ್ಷಕ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಆಯ್ಕೆಮಾಡಲಾಗಿತ್ತು. ಸಂಘಕ್ಕೆ ಸಮರ್ಪಿತವಾದ ಮನೆ ಅವರದಾಗಿತ್ತು. ಸಮಯ ಪಾಲನೆ, ಧ್ಯೇಯ ಸಮರ್ಪಿತವಾದ ಜೀವನ ಅವರದ್ದಾಗಿತ್ತು. ಪರಿಷತ್ತು ಸದಸ್ಯರಾಗಿದ್ದಾಗ ಅವರಿಗೆ ಬೆಂಗಳೂರಿನಲ್ಲಿ ನೀಡಲಾಗಿದ್ದ ಎರಡೂವರೆ ಕೋಟಿ ರೂ.ಮೌಲ್ಯದ ನಿವೇಶನವನ್ನು ಸಂಘಕ್ಕೆ ದಾನ ಮಾಡಿದ್ದರು. ಇಂತಹವರು ಮುಂದಿನ ಪೀಳಿಗೆಯಲ್ಲಿ ಸಿಕ್ಕುತ್ತಾರಾ ? ಎಂಬುದು ಪ್ರಶ್ನೆಯಾಗಿದೆ ಎಂದರು.
ಹತ್ತು ವರ್ಷದಿಂದಲೇ ಸಂಘಕ್ಕೆ ಸೇರಿ ಇಡೀ ಜೀವನ ಅದಕ್ಕಾಗಿಯೇ ಸಮರ್ಪಿಸಿದರು. ಜೀವನವನ್ನು ಹೇಗೆ ಚನ್ನಾಗಿ ಇಟ್ಟುಕೊಳ್ಳಬೇಕೆಂಬುದನ್ನು ಅವರ ಜೀವನದಿಂದ ಕಲಿಯಬೇಕಿದೆ. ಆಡಂಬರದ ಭಾಷಣವೂ ಇರಲಿಲ್ಲ. ಸರಳವಾದ ಜೀವನದ ಜೊತೆಗೆ ದೊಡ್ಡ ವಿಚಾರವನ್ನು ಇಟ್ಟುಕೊಂಡಿದ್ದರು. ವಿದ್ಯೆ, ಹುದ್ದೆ, ಒಳ್ಳೆಯ ಮನೆ ಇದ್ದರೂ ಗರ್ವ ಇಲ್ಲದೆ ಬದುಕಿದವರು. ಜಗಮಗಿಸದೆ ಪೂರ್ಣ ಜೀವನದಿಂದ ಬದುಕಿದವರು. ನಾನೇನಾದರೂ ದಾರಿ ತಪ್ಪುವ ಸಂದರ್ಭ ಬಂದರೆ ನರಹರಿಯನ್ನು ಸ್ಮರಿಸಿಕೊಳ್ಳೋಣ ಎಂದರು.

ಎಂಎಡಿಬಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್ ಮಾತನಾಡಿ, ನರಹರಿ ಜೀವನ ಆದರ್ಶಯುತವಾಗಿತ್ತು. ಅವರ ಮನೆ ಆಶ್ರಮದಂತೆ ಇತ್ತು. ಕೊಡಗಿನಲ್ಲಿ ಪ್ರಚಾರಕರಾಗಿ ಸಂಘಟನೆ ಬಲಗೊಳಿಸಿದ್ದರು. ಮಕ್ಕಳಿಗೆ ಟ್ಯೂಷನ್ ಕೂಡ ಮಾಡುತ್ತಿದ್ದರು. ಎಲ್ಲದರಲ್ಲೂ ಅಚ್ವುಕಟ್ಟು ಅವರದ್ದಾಗಿತ್ತು ಎಂದು ಸ್ಮರಿಸಿದರು. ಡಿ.ಕೆ. ಪಾಂಡೆ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: D.H. SHANKARAMURTHYKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಿ.ಹೆಚ್. ಶಂಕರಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

Next Post

ಶಾಕಿಂಗ್ | ಹಿರಿಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ | ಹೇಗಿದ್ದಾರೆ ಈಗ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಕಿಂಗ್ | ಹಿರಿಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ | ಹೇಗಿದ್ದಾರೆ ಈಗ?

ಶಾಕಿಂಗ್ | ಹಿರಿಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ | ಹೇಗಿದ್ದಾರೆ ಈಗ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL