No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈ ಬೀಡಿ: ವಿಹಿಪ ಆಗ್ರಹ

kalpa News by kalpa News
June 20, 2023
in ಶಿವಮೊಗ್ಗ
0
ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈ ಬೀಡಿ: ವಿಹಿಪ ಆಗ್ರಹ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ರಾಜ್ಯ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಶಾಖೆ ವತಿಯಿಂದ ಇಂದು ಗೋಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈ ಬೀಡಬೇಕೆಂದು ಆಗ್ರಹಿಸಿದರು.
ಭಾರತವು ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯಧರ್ಮೀಯರೂ ಸಹ ಸಹಬಾಳ್ವೆ ಮಾಡಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯಧರ್ಮೀಯರೂ ತಮ್ಮ ಧರ್ಮ-ಮತಾಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ. ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಮತಾಂತರ ಹಾಗೂ ಗೋ ಹತ್ಯೆಯಂತಹ ಕಾಯ್ದೆಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿರುವುದು ದೇಶಕ್ಕೆ ಮಾಡಿದ ಅಪಮಾನವಾಗಿದೆ. ಭಾರತವು ಹಿಂದೂ ರಾಷ್ಟ್ರವಾಗಿದೆ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಅನ್ಯಧರ್ಮೀಯರಲ್ಲದೆ ಅತಿ ಸಂಖ್ಯೆಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು, ಅವರ ಮತದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ. ಕರ್ನಾಟಕದ ಹಿಂದುಗಳು ಇದನ್ನು ಖಂಡಿಸುವುದರೊಂದಿಗೆ ಮಂತ್ರಿಮಂಡಲವು ತಾನು ತೆಗೆದುಕೊಂಡಿರುವ ನಿರ್ಧಾರವನ್ನು ಕೂಡಲೇ ಹಿಂತೆದುಕೊಳ್ಳಬೇಕೆಂದು ಆಗ್ರಹಿಸಿದರು.

Also read: ಸಾಹಿತ್ಯ ಓದುವುದರಿಂದ ಆರೋಗ್ಯಯುತ ವ್ಯಕ್ತಿತ್ವ ವೃದ್ಧಿ: ಗಂಗಾವತಿ ಪ್ರಾಣೇಶ್ ಅಭಿಪ್ರಾಯ

ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪಸಂಖ್ಯಾತರನ್ನು ತುಷ್ಟೀಕರಿಸುವ ಸಲುವಾಗಿ ಸಾವರ್ಕರ್‍ರವರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸುವುದನ್ನೂ ಮನವಿಯಲ್ಲಿ ಖಂಡಿಸಲಾಗಿದೆ.
ರಾಜ್ಯದಲ್ಲಿ ರೈತರ ಸಮಸ್ಯೆ, ಟ್ಯಾಕ್ಸಿ ಚಾಲಕರು, ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು ಹಾಗೂ ನಿರ್ವಾಹಕರ ಸಮಸ್ಯೆಗಳು ತಲೆದೋರಿದ್ದು, ಸರ್ಕಾರ ಇಂತಹ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯೋಚಿಸುವ ಬದಲು ಈ ರೀತಿ ಸಮಾಜದಲ್ಲಿ ಶಾಂತಿಯನ್ನು ಕದಡುವ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ, ಉತ್ತಮ ಆಡಳಿತ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಆರ್‍ಎಸ್‍ಎಸ್ ಪ್ರಮುಖ ಪಟ್ಟಾಭಿರಾಮ್, ಶಾಸಕ ಎಸ್.ರುದ್ರೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ ನಾಯಕ್, ಪ್ರಮುಖರಾದ ಆರ್.ಕೆ.ಸಿದ್ದರಾಮಣ್ಣ, ನಟರಾಜ್ ಭಾಗವತ್, ಗಿರೀಶ್ ಕಾರಂತ್, ಜಗದೀಶ್, ಈ.ವಿಶ್ವಾಸ್, ತಮ್ಡಿಹಳ್ಳಿ ನಾಗರಾಜ್, ಗಿರೀಶ್ ಪಟೇಲ್, ರಾಜೇಶ್ ಗೌಡ, ದೀನದಯಾಳ್, ನಾರಾಯಣ ವರ್ಣೇಕರ್,  ಬಿ.ವೈ. ರಂಗನಾಥ್, ಲೋಕೇಶ್ವರ್ ಕಾಳೆ, ಬಳ್ಳೆಕೆರೆ ಸಂತೋಷ್ ಇನ್ನಿತರರು ಭಾಗವಹಿಸಿದ್ದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share232Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಹಿತ್ಯ ಓದುವುದರಿಂದ ಆರೋಗ್ಯಯುತ ವ್ಯಕ್ತಿತ್ವ ವೃದ್ಧಿ: ಗಂಗಾವತಿ ಪ್ರಾಣೇಶ್ ಅಭಿಪ್ರಾಯ

Next Post

ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಬಸವತತ್ವವೇ ಪರಿಹಾರ: ಪ್ರೊ. ಪರಮಶಿವಮೂರ್ತಿ

kalpa News

kalpa News

Next Post
ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಬಸವತತ್ವವೇ ಪರಿಹಾರ: ಪ್ರೊ. ಪರಮಶಿವಮೂರ್ತಿ

ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಬಸವತತ್ವವೇ ಪರಿಹಾರ: ಪ್ರೊ. ಪರಮಶಿವಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL