Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೌಕರರ ಕಾಳಜಿ ಮೇಲೆ ಹೋಟೆಲ್‌ ಉದ್ಯಮದ ಭವಿಷ್ಯ: ಎಚ್.ಎಸ್. ಸೂರ್ಯನಾರಾಯಣ

July 20, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |     

ನೌಕರರು ಹಾಗೂ ಗ್ರಾಹಕರ ಮೇಲೆ ತೋರುವ ಕಾಳಜಿ, ಗೌರವದ ಮೇಲೆ ಹೋಟೆಲ್‌ ಉದ್ಯಮದ ಭವಿಷ್ಯ ನಿಂತಿದೆ ಎಂದು ಆಕಾಶ್ ಇನ್ ಗ್ರೂಪ್ ಮಾಲೀಕ ಎಚ್.ಎಸ್. ಸೂರ್ಯನಾರಾಯಣ ಹೇಳಿದರು.

ಶಿವಮೊಗ್ಗ ನಗರದ ಆಕಾಶ್ ಇನ್ ಗ್ರೂಪ್ ಸಭಾಂಗಣದಲ್ಲಿ ನೌಕರರಿಗೆ, ಸಿಬ್ಬಂದಿ ವರ್ಗದವರಿಗೆ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಹಮ್ಮಿಕೊಳ್ಳಲಾದ “ವೃತ್ತಿ ಜೀವನ ಹಾಗೂ ವೈಯುಕ್ತಿಕ ಜೀವನ ಸಮನಾಗಿ ನಿರ್ವಹಣೆ” ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕರೊನಾ ಸಂದರ್ಭದಲ್ಲಿ ಹೋಟೆಲ್‌ ಉದ್ಯಮ ಬಹಳ ಸಂಕಷ್ಟಕ್ಕೆ ಸಿಲುಕಿತ್ತು. ನಂತರದ ದಿನಗಳಲ್ಲಿ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಗ್ರಾಹಕರಿಗೆ ತೋರಿಸುವ ಕಾಳಜಿ ಹಾಗೂ ಗೌರವ, ನೌಕರರಿಗೆ ತೋರಿಸುವ ಪ್ರೀತಿ ಸಹಕಾರದಿಂದ ಹೊಟೆಲ್ ಉದ್ಯಮ ಚೇತರಿಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ಉದ್ಯಮ ಬೆಳೆಯುತ್ತಿದ್ದಂತೆ ಅದರ ಸಮರ್ಪಕ ನಿರ್ವಹಣೆ ಅತ್ಯಂತ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಷ್ಟೇ ಕಲಿತರು ಇನ್ನೂ ಕಲಿಯುವುದು ಸಾಕಷ್ಟು ಇರುತ್ತದೆ. ಆದ್ದರಿಂದ ಇಂತಹ ಪರಿಣಾಮಕಾರಿ ತರಬೇತಿ ಶಿಬಿರಗಳನ್ನು ಎಲ್ಲ ಉದ್ಯಮಗಳಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ಹೋಟೆಲ್ ಉದ್ಯಮ ಸೇವಾ ಉದ್ಯಮವಾಗಿದ್ದು, ಇಲ್ಲಿ ಗ್ರಾಹಕ ಮತ್ತು ನೌಕರರ ಸಂಬಂಧವೇ ಪ್ರಮುಖವಾಗಿರುತ್ತದೆ. ಗ್ರಾಹಕರ ತೃಪ್ತಿಗೆ ನೌಕರರ ನಡವಳಿಕೆಗಳು ಮೂಲ ಕಾರಣ ಎಂದು ಹೇಳಿದರು.

Also read: ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಡಿ.ಎಸ್. ಅರುಣ್ ಚಾಲನೆ

ಶುಭಂ ಹೋಟೆಲ್ ಮಾಲೀಕ ಉದಯ್ ಕದಂಬ ಮಾತನಾಡಿ, ಶ್ರದ್ಧೆಯಿಂದ ಹೋಟೆಲ್‌ನಲ್ಲಿ ಉತ್ತಮ ರುಚಿ, ಶುಚಿಯಾದ ಆಹಾರ ನೀಡಬೇಕು. ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗುವಂತೆ ಆಹಾರ ನೀಡಬೇಕು ಎಂದು ತಿಳಿಸಿದರು.

ಜೆಸಿಐ ರಾಷ್ಟ್ರೀಯ ಯುವ ತರಬೇತುದಾರ ಪ್ರಜ್ವಲ್ ಮಾತನಾಡಿ, ವೃತ್ತಿ ಜೀವನ ಹಾಗೂ ವೈಯುಕ್ತಿಕ ಜೀವನವನ್ನು ಸಮನಾಗಿ ನಿರ್ವಹಣೆ ಮಾಡಬೇಕು. ಸಮಯ ನಿರ್ವಹಣೆ ಬಗ್ಗೆ ಸರಿಯಾದ ಕೌಶಲ್ಯ ಹೊಂದಬೇಕು ಎಂದರು. ನಂತರ ನೌಕರರ ಪ್ರಶ್ನೆಗಳಿಗೆ ಉತ್ತರಿಸಿದರು.
ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ಸಂಸ್ಥೆ ವತಿಯಿಂದ ಶಾಲಾ ಕಾಲೇಜುಗಳ ಜತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅವಶ್ಯವಿರುವ ತರಬೇತಿ ಶಿಬಿರಗಳನ್ನು ನಡೆಸಲಾಗುತ್ತಿದ್ದು, ವಿವಿಧ ರೀತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ. ವಿಜಯ್‌ಕುಮಾರ್, ಮಥುರಾ ಎನ್. ಗೋಪಿನಾಥ್, ಪ್ರಜ್ವಲ್ ಜೈನ್, ಉದಯ್ ಕದಂಬ ಅವರನ್ನು ಸನ್ಮಾನಿಸಲಾಯಿತು. ಅವಿನಾಶ್ ಗೌಡ, ಕಿಶೋರ್, ಮಂಜುನಾಥ ಕದಂ, ಶರವಣ್, ಪ್ರವೀಣ್, ಯಶೋಧರ್, ಅಜಿತ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಡಿ.ಎಸ್. ಅರುಣ್ ಚಾಲನೆ

Next Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!