Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಸಚಿವ ಮಧು ಬಂಗಾರಪ್ಪ

December 20, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ‌ ಯೋಜನೆಗಳು #Guarantee Schemes ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ #Minister Madhu Bangarappa ಹೇಳಿದರು.

ಸೊರಬದ ಬ್ಲಾಕ್ ವ್ಯಾಪ್ತಿಯ ವಿವಿಧ ಇಲಾಖೆಗಳ 25 ಕಾಮಗಾರಿಗಳು ಮತ್ತು 58 ಕಾಮಗಾರಿಗಳ‌ ಶಂಕುಸ್ಥಾಪನೆ (ಒಟ್ಟು 56.34ಕೋಟಿ ಮೊತ್ತದ) ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಕಚೇರಿ , ತಾಲ್ಲೂಕು ಬಗರ್ ಹುಕುಂ ಸಮಿತಿ‌ ಕಚೇರಿ ಹಾಗೂ ಸೊರಬ ಪ್ರಥಮ‌ ದರ್ಜೆ ಕಾಲೇಜಿನ ಹೊಸ ಕಟ್ಟಡ ಕಾಮಗಾರಿ‌ಗಳನ್ನು‌ ಶುಕ್ರವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕತೆ ರೂಪದಲ್ಲಿ, ಆಹಾರವಾಗಿ, ಬಡವರ ಮನೆಗಳ ಜ್ಯೋತಿಯಾಗಿ ಬೆಳಗುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಲ್ಲ. ಬದಲಾಗಿ ಅದು ಅಕ್ಷಯ ಪಾತ್ರೆ. ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಗೃಹಲಕ್ಷ್ಮಿ‌ಅಡಿಯಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳು ರೂ.2000 , ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ, ಯುವನಿಧಿ ಯೋಜನೆಯಡಿ 17 ಲಕ್ಷ ವಿದ್ಯಾರ್ಥಿಗಳು ಸೌಲಭ್ಯ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲು ಹಣವನ್ನು ಸಂದಾಯ ಮಾಡಲಾಗುತ್ತಿದ್ದು ರಾಜ್ಯದ ಬಡ ಜನತೆಯ ಏಳ್ಗೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ ಎಂದರು.

ಶಂಕುಸ್ಥಾಪನೆಯಾದ ಕಾಮಗಾರಿಗಳ ಕೆಲಸವನ್ನು ನಾಳೆಯಿಂದನೇ ಆರಂಭಿಸಬೇಕು. ಗುಣಮಟ್ಟದ ಕಾಮಗಾರಿಗಳು ಆಗಬೇಕು. ಎಲ್ಲ ಗ್ರಾಮಗಳಿಗೆ ನಾನೇ ವೈಯಕ್ತಿಕ ವಾಗಿ ಭೇಟಿ ನೀಡುತ್ತೇನೆ.

Also read: ಶಿಕಾರಿಪುರ ಸರ್ಕಾರಿ ಬಾಲಕಿಯರ ಶಾಲೆ ಉನ್ನತೀಕರಣ: ಸಚಿವ ಮಧು ಬಂಗಾರಪ್ಪ

ಸೊರಬ ತಾಲ್ಲೂಕಿನಲ್ಲಿ ಮುಂದಿನ ಜನವರಿ ಒಳಗೆ ರೂ. 200 ಕೋಟಿ ಮೊತ್ತದಲ್ಲಿ ಸುಮಾರು 179 ಕಾಮಗಾರಿ‌ಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ಮಾಜಿ‌ಮುಖ್ಯಮಂತ್ರಿಗಳಾದ ಬಂಗಾರಪ್ಪನವರು ಜಾರಿ ಮಾಡಿದ ಪಂಪ್ ಸೆಟ್ ವಿತರಣೆ ಯೋಜನೆಯಡಿ ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ.‌ ಪ್ರಸ್ತುತ ಸರ್ಕಾರ ಪ್ರತಿ ಗ್ರಾ.ಪಂ ಗೆ ಅಭಿವೃದ್ದಿ ಕೆಲಸಗಳಿಗೆ ರೂ. 8 ರಿಂದ 9 ಕೋಟಿ ಹಣ ನೀಡುತ್ತಿದೆ. ಸೊರಬದಲ್ಲಿ ಶೀಘ್ರದಲ್ಲೇ ಜೆಜೆಎಂ‌ ಯೋಜನೆಯಡಿ ಶರಾವತಿ‌ ನದಿಯಿಂದ 24 ತಾಸು ಕುಡಿಯುವ ನೀರು ಒದಗಿಸಲಾಗುವುದು. 960 ಕೋಟಿ ಕೆರೆ ತುಂಬಿಸುವ ಯೋಜನೆಯನ್ನೂ ಶೀಘ್ರದಲ್ಲೇ ಅನುಷ್ಟಾನಗೊಳಿಸಲಾಗುವುದು. ಜಿಲ್ಲೆಯಲ್ಲಿ‌ಅಭಿವೃದ್ಧಿ ಕೆಲಸಗಳು ಭರದಿಂದ ಸಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಭೋವಿ ಅಭಿವೃದ್ದಿ‌‌ ನಿಗಮದ ಅಧ್ಯಕ್ಷ ರವಿಕಯಮಾರ್ ‌ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಅನೇಕ ಯೋಜನೆಗಳು‌ ಮತ್ತು ಕಾರ್ಯಕ್ರಮಗಳ‌ ಮೂಲಕ ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್ ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮಿ‌ಯೋಜನೆಯಡಿ ರೂ.7.60 ಕೋಟಿ ಪ್ರತಿ ತಿಂಗಳು ಸಂದಾಯವಾಗುತ್ತಿದೆ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಯು ಶೇ.85 ಸಾಧನೆ ಮಾಡಲಾಗಿದ್ದು, ಶೇ.100 ಸಾಧನೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಚಿವರು ಕಾರ್ಮಿಕ ಕಿಟ್, ಮೀನುಗಾರಿಕೆ ‌ಇಲಾಖೆ ಸಲಕರಣೆ ಕಿಟ್, ಹರಿಗೋಲು, ಮಕ್ಕಳಿಗೆ ಶಾಲಾ ಬ್ಯಾಗ್, ಪ.ಜಾತಿ, ಪ.ಪಂ ಗಳ ಫಲಾನುಭವಿಗಳಿಗೆ ಬೋರ್ ವೆಲ್ ಪಂಪ್ ಸೆಟ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಮುಖಂಡರು, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಪದಾಧಿಕಾರಿಗಳು, ಬಗರ್ ಹುಕುಂ ಸಮಿತಿ ಪದಾಧಿಕಾರಿಗಳು, ಅಧಿಕಾರಿಗಳು, ಫಲಾನುಭವಿಗಳು ಪಾಲ್ಗೊಂಡಿದ್ದರು.

ಕಾಮಗಾರಿಗಳ ವಿವರ:

  • ಸೊರಬ ಪುರಸಭೆ ವ್ಯಾಪ್ತಿಯ ಸಂತೆ ಮೈದಾನ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ (ಅಂದಾಜು ಮೊತ್ತ: 500.00 ಲಕ್ಷಗಳು)
  • ಸೊರಬ ಪುರಸಭೆ ವ್ಯಾಪ್ತಿಯ ಬಂಗಾರಪ್ಪ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ (ಅಂದಾಜು ಮೊತ್ತ: 250.00 ಲಕ್ಷಗಳು)
  • ಸೊರಬ ಪುರಸಭೆ ವ್ಯಾಪ್ತಿಯ ರಂಗನಾಥ ದೇವಸ್ಥಾನದ ಪಕ್ಕದಲ್ಲಿ ಗಾಂಧಿ ಪಾರ್ಕ್ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ (ಅಂದಾಜು ಮೊತ್ತ: 100.00 ಲಕ್ಷಗಳು)
  • ಸೊರಬ ತಾಲ್ಲೂಕು ಗುಡುವಿ ಗ್ರಾಮದ ಬಳಿ ದಂಡಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯ ಉದ್ಘಾಟನೆ (ಗ್ರಾಮೀಣ ರಸ್ತೆ) (ಅಂದಾಜು ಮೊತ್ತ: 450.00 ಲಕ್ಷಗಳು)
  • ಸೊರಬ ತಾಲ್ಲೂಕು ಸೊರಬ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್, ಕಾಲೇಜಿಗೆ ಎಐಸಿಟಿ ನಿಯಮ ಹೆಚ್ಚುವರಿ ಕೊಠಡಿ, ವರ್ಕಶಾಪ್ ಮತ್ತು ಪ್ರಯೋಗಾಲಯ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ (ಅಂದಾಜು ಮೊತ್ತ:400.00 ಲಕ್ಷಗಳು)
  • ಸೊರಬ ತಾಲ್ಲೂಕು ಲಕ್ಕಾಪುರದಿಂದ ಅಂಕರವಳ್ಳಿ ಸೇರುವ ರಸ್ತೆ ರಾ.ಹೆ ಸಿ-22 ರಾ.ಹೆ 282 ಸರಪಳಿ: 28.40 ಕಿ.ಮೀ ನಲ್ಲಿ ಕೊರೆದ ಮೋರಿ ದುರಸ್ಥಿ ಕಾಮಗಾರಿಯ ಶಂಕುಸ್ಥಾಪನೆ (ಅಂದಾಜು ಮೊತ್ತ: 25.00 ಲಕ್ಷಗಳು)
  • ಸೊರಬ ತಾಲ್ಲೂಕು ಹೆಜ್ಜೆ ಗ್ರಾಮ ಪಂಚಾಯಿತಿ ಸರ್ವೆ ನಂ.23 ರ ಪಕ್ಕ ಗೌರಿ ಹಳ್ಳಕ್ಕೆ ಸಂಪರ್ಕ ಕಲ್ಪಿಸುವ ಹಳ್ಳಕ್ಕೆ ಕಾಲುಸಂಕ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ (ಅಂದಾಜು ಮೊತ್ತ: 22.00 ಲಕ್ಷಗಳು)
  • ಸೊರಬ ತಾಲ್ಲೂಕು ಭಟ್ಕಳ-ಸೊರಬ ರಾಜ್ಯ ಹೆದ್ದಾರಿ-50 ಸರಪಳಿ: 130.70 ಕಿ.ಮೀ. ಯಲ್ಲಿ ಮಳೆಯಿಂದ ಹಾನಿಯಾದ ರಸ್ತೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ (ಅಂದಾಜು ಮೊತ್ತ: 30.00 ಲಕ್ಷಗಳು)
  • ಸೊರಬ ತಾಲ್ಲೂಕು ಮಾವಲಿ-ಕಡಸೂರು ಜಿ.ಮು ರಸ್ತೆ ಸರಪಳಿ: 5.40 ಕಿ.ಮೀರಲ್ಲಿ ಡೆಕ್‌ಸ್ಟ್ರಾಬ್ ಮೋರಿ ಪುನರ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ (ಅಂದಾಜು ಮೊತ್ತ: 25.00 ಲಕ್ಷಗಳು)
  • ಸೊರಬ ತಾಲ್ಲೂಕು ಸಿರ್ಸಿ-ಹೊಸನಗರ ರಾ.ಹೆ.-77 ರಸ್ತೆಯ ಸರಪಳಿ 42.65 ಕಿ.ಮೀ. ರಲ್ಲಿ ಬಾಕ್ಸ್ ಕಲ್ವರ್ಟ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Guarantee SchemesKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಗ್ಯಾರಂಟಿ‌ ಯೋಜನೆಗಳುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧು ಬಂಗಾರಪ್ಪ
Previous Post

ಶಿಕಾರಿಪುರ ಸರ್ಕಾರಿ ಬಾಲಕಿಯರ ಶಾಲೆ ಉನ್ನತೀಕರಣ: ಸಚಿವ ಮಧು ಬಂಗಾರಪ್ಪ

Next Post

ಪ್ರೊ.ಬಿ.ಎನ್. ವಿಶ್ವನಾಥಯ್ಯ | ಶಿಕ್ಷಣ ಸಂತನಿಗೆ ಅಕ್ಷರ ನಮನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರೊ.ಬಿ.ಎನ್. ವಿಶ್ವನಾಥಯ್ಯ | ಶಿಕ್ಷಣ ಸಂತನಿಗೆ ಅಕ್ಷರ ನಮನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!