No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಬೇಕು: ತೀ.ನಾ. ಶ್ರೀನಿವಾಸ್ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2026
in ಶಿವಮೊಗ್ಗ
0
ಶೀಘ್ರವೇ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಬೇಕು: ತೀ.ನಾ. ಶ್ರೀನಿವಾಸ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಪ್ರಗತಿ ಪರಿಶೀಲಿಸಿ ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಸಂತ್ರಸ್ತರ ಡಿ-ನೋಟಿಫಿಕೇಷನ್ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಒತ್ತಾಯಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧುಬಂಗಾರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರು ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಲು ನಾವೇ ಪ್ರಯತ್ನಪಟ್ಟಿರುವವರು ಎಂದು ಹಲವಾರು ಬಾರಿ ಪರಸ್ಪರ ಮಾತಿನ ಕದನ ನಡೆಸಿದ್ದಾರೆ. ಆದರೆ ಈ ಸಮಸ್ಯೆ ಬಗೆಹರಿಪರಿಸುವ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂದು ದೂರಿದರು.
ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್‍ನಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಕಾರ್ಯದರ್ಶಿ ಪರಸ್ಪರ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ ಎಂದು ಆದೇಶಿಸಿದ್ದು, ಇವರಿಬ್ಬರು ಪರಸ್ಪರ ಸಮಸ್ಯೆ ಬಗೆಹರಿಸಲು ತೀರ್ಮಾನಿಸಿದ್ದಾರೆ. ಆದರೆ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಮಸ್ಯೆ ಬಗೆಹರಿಸಲು ಗಂಭೀರವಾದ ಕ್ರಮಕೈಗೊಂಡಿಲ್ಲ. ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳನ್ನು ವಿಚಾರಿಸಿದಾಗ ಜಿಲ್ಲಾಧಿಕಾರಿ ಕಚೇರಿಯಿಂದ ಡಿನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎನ್ನುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಷವಾದರೂ ಪ್ರಸ್ತಾವನೆ ಕಳುಹಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.

ಸಂತ್ರಸ್ತರ ಕೈಬಿಟ್ಟಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 8-10 ದಿನಗಳಲ್ಲಿ ಕೇಂದ್ರಮಟ್ಟದಲ್ಲಿ ಬಗೆಹರಿಯುವುದು ಎಂದು ಹೇಳಿರುವುದು ಸುಳ್ಳಾಗಿದೆ. ಆದ್ದರಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಪ್ರಗತಿ ಪರಿಶೀಲಿಸಿ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿ ಲಿಂಗನಮಕ್ಕಿ ಅಣೆಕಟ್ಟು ಕಟ್ಟಲು ಭೂಸ್ವಾಧೀನ ಮಾಡಿಕೊಂಡ ಸಾವಿರಾರು ಎಕರೆ ಭೂಮಿಯನ್ನು ಇನ್ನೂ ಅಣೆಕಟ್ಟಿಗೆ ಹಾಗೂ ಯೋಜನೆಗೆ ಯಾವುದೇ ರೀತಿ ಬಳಸಿಕೊಂಡಿಲ್ಲ. ಆ ಪ್ರದೇಶದಲ್ಲಿ ಮುಳುಗಡೆ ಸಂತ್ರಸ್ತರು ಹಾಗೂ ಭೂರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ರೈತರ, ಭೂಮಾಲೀಕರ ಜಮೀನನ್ನು ಸರ್ಕಾರದ ಯಾವುದೇ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡರೆ 5 ವರ್ಷದೊಳಗಾಗಿ ಭೂಮಿಯನ್ನು ಬಳಸಿಕೊಳ್ಳಬೇಕು. ಇಲ್ಲವಾದಲ್ಲಿ ಆ ಭೂಮಿಯನ್ನು ಮೂಲ ಮಾಲೀಕರಿಗೆ ವಾಪಾಸ್ ಕೊಡಬೇಕು ಎಂದರು.

ರಾಜ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಮಾಡಿದಾಗ ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಇನ್ನೂ ನಮಗೆ ಪ್ರಸ್ತಾವನೆ ಬಂದಿಲ್ಲ. ಅವರು ಕಳುಹಿಸಿದ ತಕ್ಷಣ ನಾವು ಕೇಂದ್ರಕ್ಕೆ ಕಳುಹಿಸುತ್ತೇವೆ ಎಂದಿದ್ದಾರೆ. ಆದರೆ ಜಿಲ್ಲಾಡಳಿತದಿಂದ ಇನ್ನೂ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಹೋಗಿಲ್ಲ ಸುಮ್ಮನೆ ಉಸ್ತುವಾರಿ ಸಚಿವರು ಮತ್ತು ಸಂಸದರು ನಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಕೂಡಲೇ ಸರ್ಕಾರ ಗಂಭೀರವಾಗಿ ಶರಾವತಿ ಸಂತ್ರಸ್ತರ ಬಗ್ಗೆ ಕ್ರಮಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಜಂಬಳ್ಳಿ, ಚಕ್ರಪಾಣಿ ಬಿ.ಎಲ್. ಕೊಡಸರ, ಸುಗಂದರಾಜ ಜೈನ್, ಮಂಜಪ್ಪ ಆರನಬೈಲು, ಮಂಜುನಾಥ್, ಅಶೋಕ ಬೇಸೂರು, ಕೃಷ್ಣಪ್ಪ, ವಸಂತ, ಸರ್ವೊತ್ತಮ, ಕೌಶಿಕ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು

Next Post

ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್’ಗೆ ಭರ್ಜರಿ ಜಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್’ಗೆ ಭರ್ಜರಿ ಜಯ

ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್'ಗೆ ಭರ್ಜರಿ ಜಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ

ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ

February 19, 2026
ಸೊರಬ ಚಂದ್ರಗುತ್ತಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆ ನಿಷೇಧ: ಡಿಸಿ ಆದೇಶ

ಸೊರಬ ಚಂದ್ರಗುತ್ತಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆ ನಿಷೇಧ: ಡಿಸಿ ಆದೇಶ

February 19, 2026
ಕೃಷಿ ಇಲಾಖೆ ಜಾಗೃತ ದಳ ದಿಢೀರ್ ದಾಳಿ | ನೊಂದಣಿ ಇಲ್ಲದ ಕೀಟ ನಾಶಕ ಜಪ್ತಿ

ಕೃಷಿ ಇಲಾಖೆ ಜಾಗೃತ ದಳ ದಿಢೀರ್ ದಾಳಿ | ನೊಂದಣಿ ಇಲ್ಲದ ಕೀಟ ನಾಶಕ ಜಪ್ತಿ

February 19, 2026
ಸಾಗರ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಾಗರ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹೋಳಿ ಹಬ್ಬ, ಬೇಸಿಗೆಗಾಗಿ ಯಶವಂತಪುರದಿಂದ ಈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL