Thursday, December 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ

ಜಾಗತಿಕ ಉನ್ನತ ಶಿಕ್ಷಣ ಮತ್ತು ಇಂಟರ್ನ್‍ಶಿಪ್ ಉದ್ಯೋಗಮೇಳ

December 11, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ಶಕ್ತಿಯಾದ ಯುವಶಕ್ತಿ ಸದ್ಭಳಕೆಯಾಗಬೇಕು ಎಂದು ಪಿಇಎಸ್ ಟ್ರಸ್ಟಿನ ಟ್ರಸ್ಟಿ ಬಿ.ವೈ. ಅರುಣಾದೇವಿ ಹೇಳಿದರು.

ಅವರು ಇಂದು ವಿಜ್ಡಮ್ ಎಡ್, ಪಿಇಎಸ್ ಐಟಿಎಂ ಕ್ಯಾಂಪಸ್ ಇವರ ಸಂಯುಕ್ತಾಶ್ರಯದಲ್ಲಿ ಪಿಇಎಸ್ ಸಂಸ್ಥೆಯ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗತಿಕ ಉನ್ನತ ಶಿಕ್ಷಣ ಮತ್ತು ಇಂಟರ್ನ್‍ಶಿಪ್ ಉದ್ಯೋಗಮೇಳ ಉದ್ಘಾಟಿಸಿ ಮಾತನಾಡಿದರು.
ಯುವಶಕ್ತಿಯೇ ದೇಶದ ಶಕ್ತಿಯಾಗಿದೆ ನಮ್ಮ ಯುವಕರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಕೇವಲ ಉದ್ಯೋಗಗಳನ್ನು  ಪಡೆಯುವುದಲ್ಲ ಉದ್ಯೋಗದಾತರಾಗಬೇಕು. ಪ್ರಧಾನಿ ಮೋದಿಯವರ ಕನಸ್ಸನ್ನು ನನಸು ಮಾಡಲು ದೇಶವನ್ನು ಬಲಿಷ್ಟವಾಗಿ ಕಟ್ಟಲು ಯುವಜನರ ಪಾತ್ರ ಅಪಾರವಾಗಿದೆ. ಇಲ್ಲಿ ಎಲ್ಲಾ ಸಂಪತ್ತು ಇದೆ. ಮಾನವಶಕ್ತಿ ಇದೆ. ಜಾಣ್ಮೆಇದೆ. ಓದೂ ಇದೆ ಇವುಗಳನ್ನೆಲ್ಲಾ ಸಮರ್ಥವಾಗಿ ಬಳಸಿಕೊಳ್ಳಬೇಕು ಮತ್ತು ಯಾವುದೇ ಬದಲಾವಣೆ ಆಗುವುದಾದರೆ ಅದು ನಿಮ್ಮಂತಹ ಯುವಕ ಯುವತಿಯರಿಂದ ಮಾತ್ರ. ನಿಮ್ಮ ಯುವಶಕ್ತಿಯಿಂದಲೇ ಇಂದು ಭಾರತ ವಿಶ್ವದ ಗಮನ ಸೆಳೆದಿದೆ ಎಂದರು.

ವಿಜ್ಡಮ್ ಸಂಸ್ಥೆಯು ಒಂದು ಉತ್ತಮವಾದ ಕೆಲಸವನ್ನು ನಮ್ಮ ಸಂಸ್ಥೆಯಲ್ಲಿ ಮಾಡುತ್ತಿದೆ. ಇದರ ಪ್ರಯೋಜನವನ್ನು ಯುವಕರು ಪಡೆದುಕೊಳ್ಳಿ. ನಮ್ಮ ಪಿಇಎಸ್ ಸಂಸ್ಥೆಯು ಕೂಡ ಯುವಕರಿಗೆ ಉದ್ಯೋಗ ಅವಕಾಶಗಳು ಕೇವಲ ಬೆಂಗಳೂರಿನಂತಹ  ನಗರಕ್ಕೆ ಸೀಮಿತಗೊಳ್ಳಬಾರದು ಎಂಬ ಹಿನ್ನಲೆಯಲ್ಲಿ ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪನವರು ಶಿವಮೊಗ್ಗದಲ್ಲಿ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಇಂದು ಇದು ಹೆಮ್ಮರವಾಗಿ ಬೆಳೆದಿದೆ. ಸಾವಿರಾರು ಯುವಕರು ಉದ್ಯೋಗ ಪಡೆದಿದ್ದಾರೆ. ಇಂದೂ ಕೂಡ ಒಂದು ಉತ್ತಮ ಕೆಲಸವಾಗುತ್ತಿದ್ದು, ಹಲವು ಕಂಪನಿಗಳು ಇಲ್ಲಿಗೆ ಬಂದಿದೆ. ಇದರ ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ಪಿಇಎಸ್ ಸಂಸ್ಥೆಯ ರಿಜಿಸ್ಟ್ರರ್ ಡಾ.ನಾಗರಾಜ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧಾರ ಮಾಡುವುದಿಲ್ಲ. ಅದಕ್ಕಾಗಿ ಕೌಶಲ್ಯತೆ ಬೇಕಾಗುತ್ತದೆ. ಎಷ್ಟೇ ಅಂಕಗಳನ್ನು ಪಡೆದರೂ ಕೂಡ ಮತ್ತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕೆ ನಮ್ಮ ಮಕ್ಕಳು ತಮ್ಮ ಕ್ರೀಯಾಶೀಲತೆಯನ್ನು, ಕೌಶಲ್ಯತೆಯನ್ನು ವರ್ತಮಾನದ ವಿಷಯಗಳನ್ನು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಬೌದ್ಧಿಕವಾಗಿ ಬೆಳೆದರೆ ಮಾತ್ರ ಸಾಲದು, ಅವರು ಮಾನಸಿಕವಾಗಿಯೂ ಗಟ್ಟಿಗೊಳ್ಳಬೇಕು ಓದಿನ ಜೊತೆಗೆ ಆಧ್ಯಾತ್ಮ, ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ, ಶಿಸ್ತು, ಸಮಯ ಪ್ರಜ್ಞೆ, ದೃಢ ನಂಬಿಕೆ, ಶ್ರದ್ಧಾ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ವಿಜ್ಡಮ್ ಎಡ್‍ನ ಎಂಡಿ ಫ್ರಾನ್ಸಿಸ್ ಕಾ ತೇಜ್ ಮಾತನಾಡಿ, ವಿಜ್ಡಮ್ ಎಡ್ ಎಂಬುದು ಶೈಕ್ಷಣಿಕ ಮತ್ತು ಕಾರ್ಪೋರೇಟ್ ವೃತ್ತಿಪರರ ಸಮೂಹವು ಆರಂಭಿಸಿದ ಸಂಸ್ಥೆಯಾಗಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗಾಗಿ ಇದು ಸದಾ ಸ್ಪಂದಿಸುತ್ತದೆ. ಇಂದು ಯುವ ಜನಾಂಗಕ್ಕೆ ಬೇಕಾದ ಕೌಶಲ್ಯಗಳ ಆಧಾರಿತ ಕಾರ್ಯಾಗಾರಗಳನ್ನು ನಡೆಸುತ್ತಿದೆ. ಅದರ ಭಾಗವಾಗಿಯೇ ಇಲ್ಲಿ ಇಂದು ಈ ಕಾರ್ಯಾಗಾರ ಮತ್ತು ಉದ್ಯೋಗಮೇಳ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಿಕೊಳ್ಳಲು ಮತ್ತು ಉದ್ಯೋಗದ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಲು ಇದು ಸಹಾಯಕವಾಗುತ್ತದೆ. ಇದರ ಕಛೇರಿ ಶಿವಮೊಗ್ಗದ ಹೊಸಮನೆಯ ಜೈಲ್‍ಸರ್ಕಲ್‍ನಲ್ಲಿದ್ದು, ಇದರ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.

http://kalpa.news/wp-content/uploads/2024/04/VID-20240426-WA0008.mp4

ಪ್ರೇರಣಾ ಕನ್ಷೇಷನ್‍ಹಾಲ್‍ನಲ್ಲಿ ನಡೆದ ಉದ್ಯೋಗಮೇಳದಲ್ಲಿ ಸುಮಾರು 20ಕ್ಕೂ ಹೆಚ್ಚು ಅಂತರಾಷ್ಟ್ರೀಯ ಹಾಗೂ ಅಂತರ್ ರಾಜ್ಯ ಕಂಪನಿಗಳು ಭಾಗವಹಿಸಿದ್ದವು. ನೂರಾರು ಉದ್ಯೋಗಾಂಕಾಕ್ಷಿಗಳಿಗೆ ಮಾಹಿತಿ, ಮಾರ್ಗದರ್ಶನ, ಸಂದರ್ಶನ, ನೇಮಕಾತಿ ಪ್ರಕ್ರಿಯೆಗಳು ಕೂಡ ನಡೆದವು.

ಕಾರ್ಯಕ್ರಮದಲ್ಲಿ ಪಿಇಎಸ್ ಸಂಸ್ಥೆಯ ಪ್ರಾಂಶುಪಾಲ ಡಾ.ಸ್ವಾಮಿ, ಡಾ.ಜಿ.ಎನ್. ಸುದರ್ಶನ್, ವಿಜ್ಡಮ್ ಸಂಸ್ಥೆಯ ಎಂಡಿ ಸಿಇಓ ಗುರುತೇಜ್, ವಿಜ್ಡಮ್ ಸಂಸ್ಥೆಯ ಶಿವಮೊಗ್ಗದ ಕೋ-ಆರ್ಡಿನೇಟರ್ ಅನಂತನಾಯ್ಕ, ಭೂಮಿಕಾ ಇದ್ದರು. ಪೂಜಾಗೌಡ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

Next Post

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ದೇವನೂರು ನಿಲ್ದಾಣದಲ್ಲಿ ಈ ರೈಲು ತಾತ್ಕಾಲಿಕ ನಿಲುಗಡೆ | ಇಲ್ಲಿದೆ ಡೀಟೇಲ್ಸ್

December 11, 2025

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

December 11, 2025

ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ

December 11, 2025

`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

December 11, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ದೇವನೂರು ನಿಲ್ದಾಣದಲ್ಲಿ ಈ ರೈಲು ತಾತ್ಕಾಲಿಕ ನಿಲುಗಡೆ | ಇಲ್ಲಿದೆ ಡೀಟೇಲ್ಸ್

December 11, 2025

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

December 11, 2025

ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ

December 11, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!