Sunday, December 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಜೀವನದ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿದೆ ಪರಿಹಾರ | ಶಬರೀಶ್ ಕಣ್ಣನ್ ಅಭಿಮತ

December 2, 2025
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾನವ ಜೀವನದ ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ನೀಡುವ ಮಾರ್ಗದರ್ಶಿ ಎಂದರೆ ಅದು ಭಗವದ್ಗೀತೆಯೇ #bhagavadgita ಎಂದು ಭಜನಾ ಪರಿಷತ್ ಕಾರ್ಯದರ್ಶಿ ಶಬರೀಶ್ ಕಣ್ಣನ್ ಅಭಿಪ್ರಾಯಪಟ್ಟರು.

ನಗರದ ವಿನಾಯಕ ನಗರ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಗೀತಾ ಜಯಂತಿ #GeethaJayanthi ಆಚರಣೆ ಅಂಗವಾಗಿ ಗೀತಾಮೃತ ಸತ್ಸಂಗ, ಎಸ್’ಎವಿಸಿ ಟ್ರಸ್ಟ್ ಮತ್ತು ಕನ್ಯಕಾ ಮಹಿಳಾ ಸಂಘ ಇವರುಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಶ್ರೀ ಭಗವದ್ಗೀತಾ ಅಖಂಡ ಪಾರಾಯಣ ಯಜ್ಞದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬದಲಾವಣೆ ಜಗದ ನಿಯಮ, ನಡೆದದ್ದೆಲ್ಲ ಒಳ್ಳೆಯದೇ, ಏನಾಗುತ್ತದೆಯೋ ಅದು ಒಳ್ಳೆಯದೇ ಆಗಿರುತ್ತದೆ. ಎಲ್ಲವೂ ನಶ್ವರಃ, ಇದು ಜಗದ ನಿಯಮ ಎಂಬ ಪರಮ ಸತ್ಯವನ್ನು ಭಗವದ್ಗೀತೆ ನಮಗೆ ತಿಳಿಸುತ್ತದೆ ಎಂದರು.
ಮಾನವ ಜನ್ಮ ಪಡೆಯುವ ಮೊದಲು ಹಾಗೂ ಮರಣದ ನಂತರ ಮತ್ತು ಮನುಷ್ಯ ಬದುಕಿರುವವರೆಗೆ ಮಾಡಬೇಕಾದ ಸತ್ಕಾರ್ಯವನ್ನು ಹಾಗೂ ಮಾಡಲೇಬಾರದ ವಿಷಯವನ್ನು ಭಗವಂತ ನಮಗೆ ತಿಳಿಸುತ್ತಾನೆ. ತನ್ನ ದೈನಂದಿನ ಜೀವನದಲ್ಲಿ ವಿನಾಕಾರಣ ಚಿಂತೆಯಿAದ ಹೊರಬರಲು ಭಗವದ್ಗೀತೆ ಸಂದೇಶ ತುಂಬಾ ಪ್ರೇರಕವಾಗಿದೆ ಎಂದರು.

ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಕಾರ್ಯವ್ಯಗಳನ್ನು ಅರಿತು ನಿರ್ವಹಿಸಿ ಫಲದ ಬಗ್ಗೆ ಯೋಚಿಸದೆ ನಿಸ್ವಾರ್ಥವಾಗಿ ಕರ್ಮವನ್ನು ಮಾಡುವುದು ಮುಖ್ಯವಾಗಿರುತ್ತದೆ. ಮನುಷ್ಯನು ತನ್ನ ನಿಜ ಸ್ವರೂಪ ಹಾಗೂ ಭಗವಂತನ ನಿಜ ಸ್ವರೂಪವನ್ನು ಅರ್ಥ ಮಾಡಿಕೊಂಡು ಅಜ್ಞಾನ ಕತ್ತಲೆಯನ್ನು ದೂರ ಮಾಡಿ ಭಗವಂತನಲ್ಲಿ ಶರಣಾಗಿ ಮೋಕ್ಷವನ್ನು ಪಡೆಯುವುದೇ ಜೀವನದ ಪರಮ ಗುರಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ನಿರಂತವಾಗಿ ವಿವಿಧ ತಂಡಗಳ ಮಾತೆಯರು ಆಗಮಿಸಿ ಗೀತಾ ಪಾರಾಯಣವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಿದ್ದು ವಿಶೇಷವಾಗಿತ್ತು.

ಗೀತಾ ಸತ್ಸಂಗ ಬಳಗದ ಶಾರದಾ ಗೋಪಾಲ್, ಪುಷ್ಪಲತಾ, ದೇವಾಲಯ ಸಮಿತಿಯ ಅಧ್ಯಕ್ಷರಾದ ಅಶ್ವತ್ಥ್ ನಾರಾಯಣ ಶ್ರೇಷ್ಠಿ ಮತ್ತು ಅನೇಕರು ಮುಖ್ಯಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: bhagavad gitaBhajana ParishadKannada News WebsiteLatest News KannadaShabarish KannanShimogaShivamoggaShivamogga Newsಕನ್ಯಕಾ ಮಹಿಳಾ ಸಂಘಗೀತಾಮೃತ ಸತ್ಸಂಗಭಗವದ್ಗೀತೆಭಜನಾ ಪರಿಷತ್ಶಬರೀಶ್ ಕಣ್ಣನ್ಶಿವಮೊಗ್ಗ
Previous Post

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

Next Post

ಶಾಲಾ ಬಸ್-ಬೈಕ್ ನಡುವೆ ಅಪಘಾತ | ಸವಾರ ದಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಲಾ ಬಸ್-ಬೈಕ್ ನಡುವೆ ಅಪಘಾತ | ಸವಾರ ದಾರುಣ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

December 14, 2025

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

December 13, 2025
File Image

ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

December 13, 2025

ದುಡಿಮೆಯಲ್ಲಿನ ಸ್ವಲ್ಪ ಹಣವನ್ನು ದಾನ ಮಾಡುವುದು ಅತ್ಯಂತ ಶ್ರೇಷ್ಠ

December 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

December 14, 2025

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

December 13, 2025
File Image

ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

December 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!