No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿವೃತ್ತ ಯೋಧನಿಗೆ ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು

kalpa News by kalpa News
May 3, 2024
in ಶಿವಮೊಗ್ಗ
0
ನಿವೃತ್ತ ಯೋಧನಿಗೆ ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಿಲಿಟರಿ, ಐ.ಟಿ.ಬಿ.ಪಿ. ಸೇವೆಯಿಂದ ನಿವೃತ್ತಿ ಹೊಂದಿ ತಾಲೂಕಿನ ಬೀರನಕೆರೆ ತವರಿಗೆ ಆಗಮಿಸುತ್ತಿರುವ ಯೋಧ ಆರ್. ಕುಮಾರ್ ನಾಯ್ಕ್ ಅವರಿಗೆ ಬೀರನಕೆರೆ ಗ್ರಾಮಸ್ಥರು ಶಿವಮೊಗ್ಗ ನಗರದಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.

ಇವರು ಇಂಡೋ ಟಿಬಿಟಿಯನ್ ಬಾರ್ಡರ್ ಪೊಲೀಸ್ ನಲ್ಲಿ 21 ವರ್ಷ ಸೇವೆ ಸಲ್ಲಿಸಿ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಯಾತ್ರಿಕರ ರಕ್ಷಣೆಗೆ ಸೇವೆ ಸಲ್ಲಿಸಿ ತನ್ನ ವಸತಿ ಗೃಹಕ್ಕೆ ಆಗಮಿಸುವಾಗ ಯೋಧರಿದ್ದ ಬಸ್ 700 ಅಡಿ ಆಳಕ್ಕೆ ಬಿದ್ದು ಇಡೀ ದೇಶದಲ್ಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಅದೃಷ್ಟವಶಾತ್ ತಾಯಿ ಭಾರತಾಂಬೆಯ ಮತ್ತು ನನ್ನ ಹೆತ್ತ ತಾಯಿಯ ಆಶೀರ್ವಾದದಿಂದ ನಾನು ಬದುಕಿ ಬಂದಿದ್ದೆ ಒಂದು ಪವಾಡ. ನಾನು ಆಸ್ಪತ್ರೆಯಲ್ಲಿದ್ದಾಗ ಸ್ವತಃ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರು ಭೇಟಿ ನೀಡಿ ನನಗೆ ಬದುಕುವ ಉತ್ಸಾಹ, ಧೈರ್ಯ ತುಂಬಿದರು ಎಂದು ಅವರು ತಿಳಿಸಿದರು.
ಹರಿಯಾಣದಲ್ಲಿ ಒಂದು ವರ್ಷ ತರಬೇತಿ ಪಡೆದು ಅಲ್ಲಿಂದ ಚೈನಾ ಗಡಿಗಳಾದ ಉಧಂಪುರದಲ್ಲಿ 6 ತಿಂಗಳು, ಜಮ್ಮು ಮತ್ತು ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶದ ಗಡಿಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ಗಾಯಾಳು ಆದ ಸಂದರ್ಭದಲ್ಲಿ ನನ್ನನ್ನು ತಮಿಳುನಾಡಿನ ಸೈನಿಕ ಕೇಂದ್ರದಲ್ಲಿ ದೈಹಿಕ ಶಿಕ್ಷಕನಾಗಿ 3.9 ವರ್ಷ ನೇಮಿಸಿದ್ದರು. ನನ್ನ ಅಣ್ಣನು ಕೂಡ ಮಿಲಿಟರಿ ಸೇವೆ ಮಾಡಿ ನಿವೃತ್ತರಾಗಿದ್ದಾರೆ. ಯುವಕರು ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡಿ ಆ ಸಂತೋಷವೇ ಬೇರೆ ಎಂದ ಅವರು ನನ್ನ ಸೇವಾವಧಿಯಲ್ಲಿ ದೇಶಕ್ಕಾಗಿ ನಾನು ಮಾಡಿದ ಕೆಲಸ ನನಗೆ ತೃಪ್ತಿ ತಂದಿದೆ ಎಂದರು.

ಬೀರನಕೆರೆ ಗ್ರಾಮದ ಮುಖಂಡರಾದ ಬಸವರಾಜ್ ಮಾತನಾಡಿ, ಈ ಯೋಧನ ಮನೆಯ ಮೂರೂ ಜನ ಯುವಕರು ರಾಷ್ಟ್ರ ಸೇವೆ ಮಾಡುತ್ತಿದ್ದು ಇಡೀ ಗ್ರಾಮಕ್ಕೆ ಇವರ ಆಗಮನ ಸಂತೋಷ ತಂದಿದೆ. ಇಡೀ ಗ್ರಾಮದ ಜನರು ಹಬ್ಬದ ವಾತಾವರಣದಲ್ಲಿದ್ದಾರೆ. ಮತ್ತು ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತಿದ್ದೇವೆ. ಮೆರವಣಿಗೆಯಲ್ಲಿ ಕರೆದುಕೊಂಡು ಹೋಗುತ್ತಿದ್ದೇವೆ ಎಂದರು.
ರೋಟರಿ ಮತ್ತು ವಿವಿಧ ಸಂಘ, ಸಂಸ್ಥೆಗಳು ಮತ್ತು ಬೀರನಕೆರೆ ಗ್ರಾಮದವರು ಇಂದು ನಗರದ ಮೀನಾಕ್ಷಿ ಭವನದಿಂದ ಗೋಪಿ ವೃತ್ತದವರೆಗೆ ಡೊಳ್ಳು ಸಮೇತ ಅದ್ಧೂರಿಯಾಗಿ ಸ್ವಾಗತಿಸಿ ಬೀರನಕೆರೆ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

                                                   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಿ

Next Post

ಸಂಸ್ಕಾರವಂತ ಕುಟುಂಬದ ಫಲ | ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಕೋಲಾರದ ವಿದ್ಯಾಶ್ರೀ

kalpa News

kalpa News

Next Post
ಸಂಸ್ಕಾರವಂತ ಕುಟುಂಬದ ಫಲ | ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಕೋಲಾರದ ವಿದ್ಯಾಶ್ರೀ

ಸಂಸ್ಕಾರವಂತ ಕುಟುಂಬದ ಫಲ | ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಕೋಲಾರದ ವಿದ್ಯಾಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL