Saturday, July 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೀತಾ ಶಿವರಾಜಕುಮಾರ್ ಗೆ ಬೆಳ್ಳಿ ಕಡ್ಗ ಉಡುಗೊರೆಯಾಗಿ ನೀಡಿದ ಮಹಿಳೆ

ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ' ಶೀರ್ಷಿಕೆಯ ಸನ್ಮಾನ ಕಾರ್ಯಕ್ರಮ

April 10, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.

ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು, ಅಶಕ್ತರಿಗೆ ಶಕ್ತಿ ಆಗಿ ನಿಂತಿದ್ದರು. ಅದೇ ರೀತಿ ಆಶ್ರಯ ಬಡಾವಣೆ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದರು. ಇದರಿಂದ, ಅನೇಕರು ಬದುಕ ರೂಪಿಸಿಕೊಂಡಿದ್ದಾರೆ. ಅದೇ ದಾರಿಯಲ್ಲಿ ನಾನೂ ಕೂಡ ಸಾಗುತ್ತೇನೆ ಎಂದು ಭರವಸೆ ನೀಡಿದರು.

Also read: ನಾಮಪತ್ರ ಠೇವಣಿಗಾಗಿ ಈಶ್ವರಪ್ಪ ಅವರಿಗೆ ಹಣ ನೀಡಿದ ಭೀಮನಕಟ್ಟೆ ಸ್ವಾಮಿಗಳು

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಹಣದ ಅವಶ್ಯಕತೆ ಇಲ್ಲ. ಜನ ಸಾಮಾನ್ಯರಿಗೆ ಸೇವೆ ಸಲ್ಲಿಸಲು ಈ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದರು.

ನಟ ಶಿವರಾಜಕುಮಾರ್ #Shivarajkumar ಮಾತನಾಡಿ, ಜೀವನದಲ್ಲಿ ಬೇವು- ಬೆಲ್ಲ ಇದ್ದರೆ ಮಾತ್ರ, ಬದುಕು ಹಸನಾಗಿರುತ್ತದೆ. ನೂತನ ಯೋಜನೆಗಳ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದರೆ ಸಿಹಿ ಹಂಚುವ ಹಾಗೂ ಸ್ವೀಕರಿಸುವ ಮೂಲಕ ಚಾಲನೆ ನೀಡಬೇಕು. ಅದೇ ರೀತಿ, ಜಿಲ್ಲೆಯ ಶಕ್ತಿಯಾಗಿ ಪತ್ನಿ ಗೀತಾ ಶಿವರಾಜಕುರ್ಮಾ ಇರಲಿದ್ದಾರೆ. ಆದ್ದರಿಂದ, ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಗೀತಕ್ಕ ಕೂಡ ಸಮಾಜ ಸೇವೆ ಸಲ್ಲಿಸುವುದರಲ್ಲಿ ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರಿಗೆ ಮತ ನೀಡಿ ಆಶೀರ್ವದಿಸೋಣ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಕಿನಗರದ ನಿವಾಸಿಗಳಿಂದ ಹರಿಸಿಣ- ಕುಂಕುಮ ನೀಡಿ ಉಡಿ ತುಂಬಿ ಹರಸಿದರು. ಅದೇ ರೀತಿ, ಬಡಾವಣೆಯ ಪುಟ್ಟ ಮಕ್ಕಳು ಚುನಾವಣಾ ಠೇವಣಿ ಹಣ ಹಾಗೂ ನಟ ದಿವಂಗತ ಪುನೀತ್ ರಾಜಕುಮಾರ್ ಅವರ್ ಭಾವಚಿತ್ರ ನೀಡಿದರು.

ಸೂಡ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಎಂ. ಶ್ರೀಕಾಂತ್, ಜಿ.ಡಿ. ಮಂಜುನಾಥ, ಪಾಲಾಕ್ಷಪ್ಪ, ಎಸ್.ಕೆ. ಮರಿಯಪ್ಪ, ವಿಶ್ವನಾಥ ಕಾಶಿ, ಕೆ.ರಂಗನಾಥ, ಗಿರೀಶ್ ಇದ್ದರು.
ಗೀತಕ್ಕಗೆ ಬೆಳ್ಳಿ ಕಡ್ಗ ಉಡುಗೊರೆ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ನೆರವಿನಿಂದ ಬದುಕ ನಡೆಸುತ್ತಿದ್ದೇನೆ. ಹಿಂದೆ ಮನೆ ನಿರ್ಮಾಣಕ್ಕೆ ಬಂಗಾರಪ್ಪ ನೆರವಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೀತಾಕ್ಕ ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೀತಕ್ಕ ಗೆದ್ದು ಬರಲಿ ಎಂದು ನಗರದ ಆಶ್ರಯ ಬಡಾವಣೆ ನಿವಾಸಿ ಕಲಾವತಿ ಹರಸಿದರು.

ಇದೇ ವೇಳೆ, ಕಲಾವತಿ ಅವರು, ಗೀತಾ ಶಿವರಾಜಕುಮಾರ್ ಅವರಿಗೆ ಬೆಳ್ಳಿ ಕಡ್ಗವನ್ನು ಉಡುಗೊರೆಯಾಗಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                                                  

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShivarajkumarಗೀತಾ ಶಿವರಾಜಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್
Previous Post

ನಾಮಪತ್ರ ಠೇವಣಿಗಾಗಿ ಈಶ್ವರಪ್ಪ ಅವರಿಗೆ ಹಣ ನೀಡಿದ ಭೀಮನಕಟ್ಟೆ ಸ್ವಾಮಿಗಳು

Next Post

ಬೀದರ್ ದಕ್ಷಿಣ: ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆ ನಾಳೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೀದರ್ ದಕ್ಷಿಣ: ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆ ನಾಳೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಧಾರವಾಡ ನೂತನ ಎಸ್’ಪಿ ಆಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

July 19, 2025

ಧಾರವಾಡ | ಡಾಮಿನೋಸ್’ಗೆ ಬಿತ್ತು ದಂಡ | ಕಾರಣವೇನು? ನಡೆದ ಘಟನೆಯೇನು?

July 19, 2025

ಅನಿರ್ಬಂಧಿತ ಹಂಚಿಕೆ ಅನುದಾನ ಬಿಡುಗಡೆಗೊಳಿಸಿ: ಡಿ.ಎಸ್‌. ಅರುಣ್‌ ಆಗ್ರಹ

July 19, 2025

ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್

July 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಧಾರವಾಡ ನೂತನ ಎಸ್’ಪಿ ಆಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

July 19, 2025

ಧಾರವಾಡ | ಡಾಮಿನೋಸ್’ಗೆ ಬಿತ್ತು ದಂಡ | ಕಾರಣವೇನು? ನಡೆದ ಘಟನೆಯೇನು?

July 19, 2025

ಅನಿರ್ಬಂಧಿತ ಹಂಚಿಕೆ ಅನುದಾನ ಬಿಡುಗಡೆಗೊಳಿಸಿ: ಡಿ.ಎಸ್‌. ಅರುಣ್‌ ಆಗ್ರಹ

July 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!