No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಹಿಂಸಾ ಭಾವನೆ ಮೂಡಿಸಿದಾಗ ಮಾತ್ರ ಜಗತ್ತನ್ನು ರಕ್ಷಿಸಲು ಸಾಧ್ಯ: ತೇರ ಪಂಥ್ ಆಚಾರ್ಯ

kalpa News by kalpa News
December 17, 2019
in ಶಿವಮೊಗ್ಗ
0
ಅಹಿಂಸಾ ಭಾವನೆ ಮೂಡಿಸಿದಾಗ ಮಾತ್ರ ಜಗತ್ತನ್ನು ರಕ್ಷಿಸಲು ಸಾಧ್ಯ: ತೇರ ಪಂಥ್ ಆಚಾರ್ಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮನುಷ್ಯ ಕುಲಕ್ಕೆ ಅಹಿಂಸೆಯೇ ಮೂಲ ಧರ್ಮವಾಗಿರಬೇಕು ಎಂದು ತೇರ ಪಂಥ್‌ನ ಆಚಾರ್ಯ ಮಹಾಶ್ರಮಣ್ ಜೀ ಸಂದೇಶ ನೀಡಿದರು.

ತಮ್ಮ ಅಹಿಂಸಾ ಪಾದಯಾತ್ರೆಯ ನಿಮಿತ್ತ ತೆರಳುವ ವೇಳೆ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಆಗಮಿಸಿ ಪ್ರವಚನ ನೀಡಿದರು.
ಪ್ರಸ್ತುತ ಪ್ರಪಂಚ ಅನ್ಯಾಯ ಮತ್ತು ಅಧರ್ಮದ ದೋರಣೆಯ ನಿಲುವುಗಳತ್ತ ಸಾಗುತ್ತಿದೆ. ಪ್ರಕೃತಿಯ ನಾಶ, ಪ್ರಾಣಿ-ಪಕ್ಷಿಗಳ ಅವನತಿ, ಯುದ್ದಗಳು, ಭಯೋತ್ಪಾದನೆ ತಾಂಡವವಾಡುತ್ತಿದೆ. ಈ ಕಾಲಮಾನದಲ್ಲಿ ಭಗವಾನ್ ಮಹಾವೀರರ ಅಹಿಂಸಾ ತತ್ವ ಜಗತ್ತಿನೆಲ್ಲಡೆ ರೂಡಿಗೆ ಬರಬೇಕಿದೆ. ಜನರಲ್ಲಿ ಅಹಿಂಸ ಭಾವನೆ ಮೂಡಬೇಕು. ಆಗ ಮಾತ್ರ ಜಗತ್ತನ್ನು ವಿನಾಶದ ಅಂಚಿನಿಂದ ರಕ್ಷಿಸಲು ಸಾಧ್ಯ ಎಂದರು.
ಅಹಿಂಸೆಯಿಂದಲೇ ವಿಶ್ವಶಾಂತಿ ಎಂಬ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿಯನ್ನು ಬಯಸಿದ ಭಗವಾನ್ ಮಹಾವೀರರ ತತ್ವ ಇಂದಿಗೂ ಪ್ರಸ್ತುತವಾಗಿದೆ. ಮಹಾವೀರರು ಅಹಿಂಸೆ, ಸತ್ಯ, ಬ್ರಹ್ಮಚರ್ಯ, ಅಪರಿಗ್ರಹ, ಅಚೌರ್ಯ ವೆಂಬ ಪಂಚಶೀಲ ತತ್ವವನ್ನು ಬೋಧಿಸಿದರು. ಜಗತ್ತಿನ ಸಮಸ್ಯೆಗಳನ್ನು ಪರಿಹರಿಸಲು ಕಾಯಾ, ವಾಚಾ, ಮನಸಾ ಪ್ರಯತ್ನಿಸಿದರು ಎಂದರು.
ಭೂಮಿಯ ಸಕಲ ಜೀವಕುಲಗಳಿಗೂ ಬದುಕು ಹಕ್ಕಿದೆ. ಸರ್ವಜನ ಸುಖಾಯ ಎಂಬ ಧ್ಯೇಯ ವಾಕ್ಯದಲ್ಲಿ ಮುನ್ನಡೆದು ಜೈನ ಧರ್ಮವು ಜೀವ ಪ್ರೇಮದ ಮಹತ್ವವನ್ನು ಸಾರುತ್ತಾ ಸಮುದಾಯದ ಒಳಿತನ್ನು ಸಾರುತ್ತಿದೆ ಎಂದರು.
ತೇರ ಪಂಥ್‌ನ ಆಚಾರ್ಯ ಮಹಾಶ್ರಮಣ್ ಜೀ ಅವರು 18 ಸಾವಿರ ಕಿಮೀ ಪಾದಯಾತ್ರೆಯನ್ನು ಮುಗಿಸಿದ್ದು. ಮಾನವೀಯ ಮೌಲ್ಯವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಅಹಿಂಸಾಯಾತ್ರೆಯನ್ನು ನಡೆಸಲಾಗುತ್ತಿದೆ. ಹೊಳೆಹೊನ್ನೂರು ಮಾರ್ಗವಾಗಿ ಚಿತ್ರದುರ್ಗ, ಗದಗ ತೆರಳಲಿದ್ದಾರೆ.

ಈ ಸಂದರ್ಭದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಛೇರ‌್ಮನ್ ಟಿ. ಸುಬ್ಬರಾಮಯ್ಯ, ವೈದ್ಯಕೀಯ ನಿರ್ದೇಶಕ ಡಾ. ಎಸ್. ನಾಗೇಂದ್ರ, ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಲತಾ ನಾಗೇಂದ್ರ, ಟ್ರಸ್ಟಿಗಳಾದ ಡಾ. ಎಸ್. ಶ್ರೀನಿವಾಸ್, ಡಾ. ವಿನಯಾ ಶ್ರೀನಿವಾಸ್, ವಿಶ್ವನಾಥ್, ಡಾ. ಪುಷ್ಪಲತಾ, ಡಾ. ಆರ್.ಪಿ. ಪೈ, ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಎಸ್. ಸುರೇಶ್, ಉಪಪ್ರಾಂಶುಪಾಲ ಡಾ. ಮಿಥುನ್, ತೇರಾ ಪಂಥ್‌ನ ಶ್ವೇತಾಂಭರ ಸಂಘದ ಅಧ್ಯಕ್ಷ ಮದನ್‌ಲಾಲ್ ಜೀ ಸಂಚೇತ್, ಕಾರ್ಯದರ್ಶಿ ಹನುಮಾನ್ ಚಂದ್ ಕೊಠಾರಿ, ಜೈನ ಮುಖಂಡರಾದ ನರೇಂದ್ರ ಜೈನ್ ಇನ್ನಿತರರು ಉಪಸ್ಥಿತರಿದ್ದರು.

(ಫೋಟೋ ಕೃಪೆ: ವೆಂಕಟೇಶ್)

 

Get in Touch With Us info@kalpa.news Whatsapp: 9481252093
Tags: Acharya Mahashraman ji of Tera PantBhagwan MahavirMalnad NewsNon ViolenceNon-violent hikingSubbaiah Medical College ShivamoggaWorld peaceಅಹಿಂಸಾ ಪಾದಯಾತ್ರೆಅಹಿಂಸೆತೇರ ಪಂಥ್‌ನ ಆಚಾರ್ಯ ಮಹಾಶ್ರಮಣ್ ಜೀಭಗವಾನ್ ಮಹಾವೀರವಿಶ್ವಶಾಂತಿಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಧನುರ್ಮಾಸ ಶೂನ್ಯ ಮಾಸವಲ್ಲ, ಎಲ್ಲಕ್ಕಿಂತ ಶ್ರೇಷ್ಠ ಮಾಸ

Next Post

ಜಾಮಿಯಾ ಪ್ರತಿಭಟನೆ: ಹಿಂಸಾಚಾರ ನಡೆಸಿದವರು ವಿದ್ಯಾರ್ಥಿಗಳೇ ಅಲ್ಲ! ಅವರೆಲ್ಲಾ ಯಾರು ಗೊತ್ತಾ?

kalpa News

kalpa News

Next Post

ಜಾಮಿಯಾ ಪ್ರತಿಭಟನೆ: ಹಿಂಸಾಚಾರ ನಡೆಸಿದವರು ವಿದ್ಯಾರ್ಥಿಗಳೇ ಅಲ್ಲ! ಅವರೆಲ್ಲಾ ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL