No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂದು ‘ಮುಂಗಾರು ಮಳೆ’ ಇಂದು ‘ಮನದ ಕಡಲು’ | ಮಾ. 28ರಂದು ರಾಜ್ಯಾದ್ಯಂತ ಬಿಡುಗಡೆ

kalpa News by kalpa News
March 17, 2025
in ಶಿವಮೊಗ್ಗ
0
ಅಂದು ‘ಮುಂಗಾರು ಮಳೆ’ ಇಂದು ‘ಮನದ ಕಡಲು’ | ಮಾ. 28ರಂದು ರಾಜ್ಯಾದ್ಯಂತ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಂದು ‘ಮುಂಗಾರು ಮಳೆ’ #Mungaru Male ಇಂದು ‘ಮನದ ಕಡಲು’. #Manada Kadalu ಇ. ಕೃಷ್ಣಪ್ಪ, ಜಿ. ಗಂಗಾಧರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಮನದ ಕಡಲು’ ಮಾ. 28ರಂದು ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಯೋಗರಾಜ್ ಭಟ್ #Director Yograj Bhat ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮನದ ಕಡಲು ಚಿತ್ರದ ಕಲ್ಪನೆ ಬಹಳ ವರ್ಷಗಳ ತನಕ ನನ್ನ ಮನದಲ್ಲಿತ್ತು. ಚಿತ್ರಕ್ಕೆ ಸರಿ ಹೊಂದುವ ಪಾತ್ರಗಳ ಹುಡುಕಾಟದಲ್ಲಿರುವಾಗಲೇ ಈ ಚಿತ್ರದ ನಟ ಸುಮುಖ್ ಪರಿಚಯವಾದರು. ತಕ್ಷಣವೇ ನಿರ್ಮಾಪಕರ ಗಮನಕ್ಕೆ ತಂದೆ. ಅವರು ಒಪ್ಪಿಗೆಯನ್ನೂ ಕೊಟ್ಟರು. ಚಿತ್ರೀಕರಣ ಆರಂಭವಾಯಿತು ಎಂದರು.
ಮಳೆಯ ತವರುಮನೆಯೇ ಕಡಲು. ಆ ಕಡಲಿನ ಮಿಡಿತವನ್ನು ಅಲೆಗಳ ಅಬ್ಬರಗಳನ್ನು ಪ್ರೇಮಕ್ಕೆ ಸಮೀಕರಿಸಿ ಪ್ರೇಮವನ್ನು ಮತ್ತೊಂದು ಬಗೆಯಲ್ಲಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇನೆ. ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುವುದು ಇತ್ತೀಚೆಗೆ ಕಡಿಮೆಯಾಗಿದೆ. ಆದರೆ, ನನಗೆ ನಂಬಿಕೆ ಇದೆ. ನನ್ನ ನಿರ್ದೇಶನದ ಈ ಚಿತ್ರವನ್ನು ಖಂಡಿತ ಪ್ರೇಕ್ಷಕರು ಸಿನಿಮಾ ಮಂದಿರಕ್ಕೆ ಬಂದೇ ನೋಡುತ್ತಾರೆ. ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುವ ಫೀಲ್ ಬೇರೆಯದೇ ಆಗಿರುತ್ತದೆ ಎಂದರು.

Also read: ಮಾರ್ಚ್ 18-21 | ವಿದ್ಯಾರಣ್ಯಪುರದ ಅಲಸೂರಮ್ಮ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

ಈಗ 18 ವರ್ಷಗಳ ಹಿಂದೆ ಮುಂಗಾರು ಮಳೆ ಬಂದಾಗಲೂ ಕೂಡ ಇದೇ ಅನುಭವವಿತ್ತು. ಮನದ ಕಡಲು ಕೂಡ ಮುಂಗಾರು ಮಳೆಗಿಂತ ಹೆಚ್ಚು ಯಶಸ್ವಿಯಾಗುತ್ತದೆ. ಇದೊಂದು ಮೈಲಿಗಲ್ಲಿನ ಚಿತ್ರವಾಗುತ್ತದೆ. 6 ಹಾಡುಗಳು ಚಿತ್ರದಲ್ಲಿವೆ. ಮೂವರು ಹೊಸ ಪ್ರತಿಭೆಗಳು ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನಾಯಕ ನಟ ಸುಮುಖ, ನಟಿ ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ ಎಂದರು.

ನಟ ಸುಮುಖ್ ಮಾತನಾಡಿ, ವಯಸ್ಸಿನ ಅಂತರವಿಲ್ಲದೇ ಎಲ್ಲರೂ ಚಿತ್ರಮಂದಿರಕ್ಕೆ ಬಂದು ನೋಡಬಹುದಾದ ಚಿತ್ರ ಇದಾಗಿದೆ. ಸಿನಿಮಾ ಚಿತ್ರಮಂದಿರದಲ್ಲಿ ನೋಡುವುದೇ ಒಂದು ವಿಶೇಷ ಅನುಭವ ತರುತ್ತದೆ. ರಂಗಭೂಮಿ ಹಿನ್ನಲೆಯಿಂದ ಬಂದ ನನಗೆ ಯೋಗರಾಜ್ ಭಟ್ ಅವರಂತಹ ದೊಡ್ಡ ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಟಿ ರಾಶಿಕಾ ಶೆಟ್ಟಿ, ಚಿತ್ರದ ಪ್ರಮೋಟರ್ ಶ್ರೀಧರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: ‘ಮನದ ಕಡಲು’#Director Yograj BhatKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManada KadaluMungaru MaleNews_in_KannadaNews_KannadaShimogaShivamoggaNewsನಿರ್ದೇಶಕ ಯೋಗರಾಜ್ ಭಟ್ಮಲೆನಾಡು_ಸುದ್ಧಿಮುಂಗಾರು ಮಳೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 18-21 | ವಿದ್ಯಾರಣ್ಯಪುರದ ಅಲಸೂರಮ್ಮ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

Next Post

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL