No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಜರಂಗದಳ ಬ್ಯಾನ್ ವಿಚಾರ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ: ಮಧು ಬಂಗಾರಪ್ಪ

kalpa News by kalpa News
May 5, 2023
in ಶಿವಮೊಗ್ಗ
0
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಂಗ್ರೆಸ್ ಸರ್ಕಾರ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿ ಮಾಡಿ, ಜನರಿಗೆ ತಲುಪಿಸುತ್ತೇವೆ ಎಂದು‌ ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ Madhu Bangarappa ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆ ಬಗ್ಗೆ ತಲೆ ಕೆಡಿಸಿಕೊಂಡು, ಸಮಯೋಚಿತವಾಗಿ ಮಾಡಿದ್ದೇವೆ. ಪ್ರಣಾಳಿಕೆ ಅಂಶಗಳನ್ನು ಅನುಷ್ಟಾನಗೊಳಿಸುತ್ತೇವೆ. ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.
ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಕೂಡ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ‌. ಲಕ್ಷ್ಮಿ ಹೆಬ್ಬಾಳ್ಕರ್, ಅಶೋಕ್ ಖೇಣಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಈ ಬಾರಿ ನಮ್ಮ ಸರ್ಕಾರ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಣಾಳಿಕೆಯಲ್ಲಿ ಹಲವಾರು ಅಂಶಗಳನ್ನು ಸೇರಿಸಿದ್ದೇವೆ. ರಾಜ್ಯದ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಕರಾವಳಿ, ಮೈಸೂರು, ಬೆಂಗಳೂರು ಭಾಗಗಳಿಗೆ ಪ್ರತ್ಯೇಕವಾಗಿ ಅಂಶಗಳನ್ನು ಅಡಕ ಮಾಡಲಾಗಿದೆ. ಕರಾವಳಿ ಭಾಗದ ಸಮಸ್ಯೆಗಳನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಸರ್ವಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಇದು ರಾಜ್ಯಕ್ಕೆ ಅಗತ್ಯವಾಗಿದೆ ಎಂದರು.
ಬಜರಂಗದಳ ಬ್ಯಾನ್ ವಿಚಾರ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ. ನಾವು ಈ ಎಲ್ಲಾ ವಿಚಾರಗಳನ್ನು ಚರ್ಚಿಸಿಯೇ ನಿರ್ಧರಿಸಿದ್ದೇವೆ. ದೊಡ್ಡ ದೊಡ್ಡ ಲೀಡರ್ ಗಳ ಮಕ್ಕಳು ಯಾರಾದರೂ ಬಜರಂಗದಳಲ್ಲಿದ್ದಾರಾ‌? ಕೇವಲ ಬಡವರ ಮಕ್ಕಳೇ ಅದರಲ್ಲಿ ಬಲಿಯಾಗುತ್ತಿದ್ದಾರೆ. ಮಹೇಂದ್ರ ಕುಮಾರ್ ಅವರೇ ಬಜರಂಗದಳದ ವಿರುದ್ಧ ಈಗ ಭಾಷಣ ಮಾಡಿದ್ದಾರೆ. ಅವರು ನನ್ನ ಜೊತೆ ಜೆಡಿಎಸ್ ನಲ್ಲಿದ್ದರು. ಅವರೇ ನಾನು ತಪ್ಪು ಮಾಡಿದ್ದೆ ಅಂತಾ ಒಪ್ಪಿಕೊಂಡಿದ್ದಾರೆ. ಬಜರಂಗದಳ ವಿಚಾರ ಸೇರ್ಪಡೆ ಅನಿವಾರ್ಯವಾಗಿದೆ ಎಂದರು.

ಪಿ.ಎಫ್.ಐ. ಬ್ಯಾನ್ ಮಾಡಿದ್ದಕ್ಕೆ ಪ್ರಶ್ನೆ ಮಾಡಲಾಗಿದೆ. ಅವರು ಸುಪ್ರೀಂ ಕೋರ್ಟ್ ಗೆ ಹೋಗ್ತಾರೆ. ನೈತಿಕ ಪೊಲೀಸ್ ಗಿರಿ ಸೇರಿದಂತೆ ಕೇಸು ಹಾಕಿಕೊಂಡ ಸಂಘಟನೆಗಳನ್ನು ನಿಷೇಧ ಮಾಡುತ್ತೆವೆಂದು ಹೇಳಿದ್ದೇವೆ. ನಮ್ಮ ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸುಟ್ಟು ಹಾಕಿದ್ದಾರೆ.‌ ಚಳಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಚಟ ನನಗಿಲ್ಲ. ಅದು ಈಶ್ವರಪ್ಪರಿಗೆ ಇದೆ. ಹಾಗಾಗಿ ನಮ್ಮ ಪ್ರಣಾಳಿಕೆಗೆ ಬೆಂಕಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಕೈಯಲ್ಲಿ ನೀರು ಹಿಡಿದು ತಣ್ಣಗೆ ಕುಡಿಯುತ್ತಿದ್ದೇನೆ. ಈಶ್ವರಪ್ಪ ಅವರ ಬಗ್ಗೆ ನಿಮಗೆ ಗೊತ್ತಿದೆ. ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ಲ. ಜನರನ್ನು ತಪ್ಪು ದಾರಿಗೆ ಎಳೆದು ಸಮಾಜದಲ್ಲಿ ಅಶಾಂತಿ ವಾತಾವರಣ ಹುಟ್ಟು ಹಾಕುವುದೇ ಅವರ ಉದ್ದೇಶ ಎಂದು ದೂರಿದರು.

ಈ ಬಾರಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪರವಾಗಿ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ಗೋಷ್ಠಿಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, Shivrajkumar ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಗ್ರಾಮಾಂತರ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣ, ಪ್ರಮುಖರಾದ ಎಸ್.ಪಿ. ದಿನೇಶ್, ಎನ್. ರಮೇಶ್, ಜಿ.ಡಿ. ಮಂಜುನಾಥ್, ಸಂತೆಕಡೂರು ವಿಜಿ ಮತ್ತಿತರರು ಉಪಸ್ಥಿತರಿದ್ದರು.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMadhu BangarappaMalnadNewsNewsinKannadaNewsKannadaShimogaShivamoggaNewsShivrajkumarಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜ್ ಕುಮಾರ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಪಿಇಎಸ್ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

Next Post

ಪ್ರತಾಪ್ ಸಿಂಹ, ಸೋಮಣ್ಣ ಹೇಳಿಕೆಗೆ ಶಿವರಾಜ್‌ಕುಮಾರ್ ತಿರುಗೇಟು: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

kalpa News

kalpa News

Next Post
ನನ್ನ ಜನ್ಮ ದಿನಕ್ಕೆ ಯಾರೂ ಮನೆ ಬಳಿ ಬರಬೇಡಿ: ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ಪ್ರತಾಪ್ ಸಿಂಹ, ಸೋಮಣ್ಣ ಹೇಳಿಕೆಗೆ ಶಿವರಾಜ್‌ಕುಮಾರ್ ತಿರುಗೇಟು: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL