Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಈ ಬಾರಿ ಸರಳ ದಸರಾ, ಮೆರವಣಿಗೆ ರದ್ದು, ಬನ್ನಿ ಮುಡಿಯುವ ವೇಳೆ 100 ಮಂದಿಗೆ ಮಾತ್ರ ಅವಕಾಶ

9 ದಿನಗಳ ಕಾಲ ಏನೆಲ್ಲಾ ನಿಗದಿತ ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಮಾಹಿತಿ

October 13, 2020
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಪ್ರತಿವರ್ಷ ವಿಜೃಂಭಣೆಯಿಂದ ನಡೆಯುತ್ತಿದ್ದ ನವರಾತ್ರಿ/ದಸರಾ ಹಬ್ಬವನ್ನು ಈ ಬಾರಿ ಸರಳವಾಗಿ ಆಚರಣೆ ನಡೆಸಲು ನಗರಸಭೆ ತೀರ್ಮಾನಿಸಿದೆ.

ಈ ಕುರಿತಂತೆ ನಡೆದ ಸಭೆಯ ನಂತರ ಮಾತನಾಡಿದ ಪೌರಾಯುಕ್ತ ಮನೋಹರ್, ಈ ಬಾರಿ ಕೊರೋನಾ ಸೋಂಕು ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, 9 ದಿನಗಳ ಕಾಲ ಕೊರೋನಾ ಕುರಿತಂತೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಥಾ ನಡಿಗೆ, ಅನುಭವ, ಅನಿಸಿಕೆಗಳ ಜೊತೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.


ಬನ್ನಿ ಮಂಟಪಕ್ಕೆ ಮೂರು ಗ್ರಾಮ ದೇವತೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದಸರಾ ಅಂಗವಾಗಿ ಪ್ರತಿ ವರ್ಷ ವಿಜ್ರಂಭಣೆಯಿಂದ ದೇವಾನು ದೇವತೆಗಳ ಮೆರವಣಿಗೆ ಮತ್ತು ಸಾಂಸ್ಕೃತಿಕ ಮೇಳಗಳನ್ನು ಕೊರೊನಾ ನಿಮಿತ್ತ ಈ ವರ್ಷ ರದ್ದುಪಡಿಸಲಾಗಿದೆ ಎಂದರು. ಕಾರ್ಯಕ್ರಮಗಳು ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.

ಏನೆಲ್ಲಾ ಕಾರ್ಯಕ್ರಮಗಳಿವೆ?

  • ಅಕ್ಟೋಬರ್ 17 ರ ಶನಿವಾರ: ಬೆಳಿಗ್ಗೆ 10.30 ಕ್ಕೆ ಗ್ರಾಮ ದೇವತೆ ಹಳದಮ್ಮ ದೇವಾಲಯದಲ್ಲಿ ನಿವೃತ್ತ ಸೈನಿಕರು, ಕೊರೊನಾ ವಾರಿಯರ್ಸ್‌ 5 ಮಂದಿ ಸೇರಿದಂತೆ ಶ್ರೀದೇವತೆಗೆ ಮತ್ತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಲಿದ್ದಾರೆ.
  • ಅ.18 ರ ಭಾನುವಾರ: ಬೆಳಿಗ್ಗೆ 10ಕ್ಕೆ ನಗರಸಭೆಯ ಆವರಣದಿಂದ ಜಾಗೃತಿ ನಡಿಗೆ ನಡೆಯಲಿದೆ.
  • ಅ.19ರ ಸೋಮವಾರ: ನ್ಯೂಟೌನ್ ಭಂಟರ ಭವನದಲ್ಲಿ ಸಂಜೆ 4 ಗಂಟೆಗೆ ಕೋವಿಡ್ ಕುರಿತ ಅನುಭವ, ಅನಿಸಿಕೆ, ಕವನ ರಚನೆ ಸ್ಪರ್ಧೆ ನಡೆಯಲಿದೆ.
  • ಅ.20ರ ಮಂಗಳವಾರ: ಬೆಳಿಗ್ಗೆ 11 ಗಂಟೆಗೆ ಕೋವಿಡ್ ಕುರಿತ ಜಾಗೃತಿಗಾಗಿ ರಂಗೋಲೆ ಸ್ಪರ್ಧೆ
  • ಅ.21ರ ಬುಧುವಾರ: ಬೆಳಿಗ್ಗೆ 11 ಗಂಟೆಗೆ ಅಡುಗೆ ಆರೋಗ್ಯ ಸ್ಪರ್ಧೆ ಹಾಗೂ 3 ಮಂದಿ ಅಡುಗೆ ಭಕ್ಷಕರಿಗೆ ಬಹುಮಾನ
  • ಅ.22ರ ಗುರುವಾರ: ಮಧ್ಯಾಹ್ನ 3 ಗಂಟೆಗೆ ಕೊರೋನಾ ಪ್ರಬಂಧ ಸ್ಪರ್ಧೆಯನ್ನು (ಹಳೇನಗರದ ಬಲಿಜ ಸಮುದಾಯ ಭವನದಲ್ಲಿ)
  • ಅ.23ರ ಶುಕ್ರವಾರ: ಮಧ್ಯಾಹ್ನ 3 ಗಂಟೆಗೆ ಕೊರೊನಾ ಬಗ್ಗೆ ಭಾಷಣ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ಆಯಾ ವಿಭಾಗಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಸಕ್ತರು ದೂರವಾಣಿ ಅಥವಾ ನಗರಸಭೆಯಲ್ಲಿ ಖುದ್ದಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
  • ಅ.24ರ ಶನಿವಾರ: ಮಧ್ಯಾಹ್ನ 3 ಗಂಟೆಗೆ ಕೊರೊನಾ ತಡೆಗಟ್ಟಲು ಕರ್ತವ್ಯದಲ್ಲಿ 6 ತಿಂಗಳಿಂದ ಸೇವೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗಳಿಗೆ ನಗರಸಭೆಯಲ್ಲಿ ಗೌರವಾರ್ಪಣೆ
  • ಅ.25ರ ಭಾನುವಾರ: ನಗರಸಭೆಯ ವಾಹನಗಳಿಗೆ ಆಯುಧ ಪೂಜೆ
  • ಅಕ್ಟೋಬರ್ 26ರ ಸೋಮವಾರ: ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಅಂದು ಸಂಜೆ 6 ಗಂಟೆಗೆ ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಗ್ರಾಮ ದೇವತೆಗಳಾದ ಶ್ರೀಲಕ್ಷೀನರಸಿಂಹ ಸ್ವಾಮಿ, ಹಳದಮ್ಮ, ಕಾಳಿಕಾಂಬ ದೇವರುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶಮಿ ಪೂಜೆ ಮತ್ತು ಶಿಲ್ಪಿ ನಿರ್ಮಿತ ರಾವಣ ಸಂಹಾರ ನಡೆದು ಹಬ್ಬ ಸಂಪನ್ನಗೊಳ್ಳಲಿ ಬನ್ನಿ ಮುಡಿಯುವ ಸ್ಥಳಕ್ಕೆ ಕೇವಲ ಪ್ರಮುಖ 100 ಜನರಿಗೆ ಮಾತ್ರ ಪಾಸ್ ನೀಡುವ ಮೂಲಕ ಅವಕಾಶ ಕಲ್ಪಿಸಲಾಗುವುದು.

ಕಂದಾಯಾಧಿಕಾರಿ ರಾಜಕುಮಾರ್ ಪ್ರಾಸ್ಥಾವಿಕ ನುಡಿಗಳನ್ನಾಡಿ ಮಾಹಿತಿ ನೀಡಿದರು. ಎಇಇ ಶ್ರೀರಂಗ ರಾಜಪುರಿ, ಲೆಕ್ಕಾಧಿಕಾರಿ ಮಹಮ್ಮದ್ ಅಲಿ ವೇದಿಕೆಯಲ್ಲಿದ್ದರು. ಹಾ.ರಾಮಪ್ಪ, ನರಸಿಂಹಾಚಾರ್, ಶ್ರೀನಿವಾಸ್, ಕೃಷ್ಣಪ್ಪ, ಬಿ.ಕೆ. ಶ್ರೀನಾಥ್, ರಮಾಕಾಂತ್, ಸಂತೋಷ್ ಕುಮಾರ್, ಮಂಜು, ಎನ್. ಕೃಷ್ಣಮೂರ್ತಿ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #NavaratriBhadravathiBhadravathi DasaraDasaraKannada News WebsiteLatest News KannadaLocal NewsMalnad NewsShimogaShivamogga Newsದಸರಾ ಹಬ್ಬಬನ್ನಿ ಮಂಟಪಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Previous Post

ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸಲು ಬಿಜೆಪಿ ಕರೆ

Next Post

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!