Friday, May 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ

April 3, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಹುಲ್ ಗಾಂಧಿಯವರ #Rahul Gandhi ಭಾರತ್ ಜುಡೋ ಯಾತ್ರೆ #Bharat Jodo Yathre ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್‍ಗರಿಗೆ ದೇಶ ಪ್ರೇಮವೇ ಗೊತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ದೇಶವನ್ನು ಒಂದು ಗೂಡಿಸುವ ಕೆಲಸ ಮಾಡುತ್ತಿದ್ದರೆ, ಈ ಕಾಂಗ್ರೆಸ್ ದೇಶದ ಅಖಂಡತೆಗೆ ಧಕ್ಕೆ ತಂದಿದೆ. ಭಾರತವನ್ನೇ ವಿಭಜನೆ ಮಾತನಾಡುತ್ತಿದ್ದಾರೆ. ನೆಹರುನಿಂದ ಹಿಡಿದು ರಾಹುಲ್‍ವರೆಗೆ ಭಾರತವನ್ನು ಒಂದುಗೂಡಿಸುವ ಮನಸ್ಥಿತಿಯ ಬದಲು ಇಬ್ಬಾಗ ಮಾಡಲು ಹೊರಟುವವರು ಕಾಂಗ್ರೆಸ್ಸಿಗರು ಎಂದು ಹರಿಹಾಯ್ದರು.
ನಿಜವಾದ ರಾಷ್ಟ್ರೀಯ ವಿಚಾರವನ್ನು ಇಟ್ಟುಕೊಂಡೇ ನಾವು ಚುನಾವಣೆಗೆ ಹೊರಟಿದ್ದೇವೆ. ಕಾಶ್ಮೀರದಿಂದ ಕನ್ಮಾಕುಮಾರಿಯವರಿಗೆ ಬಿಜೆಪಿ ಭಾರತ್ ಜುಡೋ ಮಾಡುತ್ತಿರುವವರು ನಾವು ಆದರೆ, ರಾಹುಲ್ ಅವರ ಈ ಭಾರತ್ ಜುಡೋ ಯಾತ್ರೆ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

Also read: ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

ಪಾಕಿಸ್ಥಾನ ಪರ ಘೋಷಣೆ ಕೂಗಿದಾಗ ಈ ಕಾಂಗ್ರೆಸ್ ನಾಯಕರು ಮಾಡಿದ್ದೇನು? ಅದೊಂದು ಸಣ್ಣ ವಿಷಯ ಎಂದರು. ಅಷ್ಟು ವರ್ಷಗಳ ಕಾಲ ಭಾರತದ ಮುಕುಟವೇ ಆಗಿದ್ದ ಕಾಶ್ಮೀರಕ್ಕೆ ವಿಶೇಷ ಅಧಿಕಾರ ಕೊಟ್ಟು ಪ್ರತ್ಯೇಕ ದೇಶವನ್ನಾಗಿಯೇ ಮಾಡಿದ್ದರು. ಅದನ್ನು ಬಿಡಿಸಿದವರು ಬಿಜೆಪಿ. ಇವತ್ತು ಕಾಂಗ್ರೆಸ್ಸಿನ ಬಗ್ಗೆ ಜನರಲ್ಲಿ ವಿಶ್ವಾಸವೇ ಹೊರಟು ಹೋಗಿದೆ. ಭವಿಷ್ಯದ ಪ್ರಧಾನಿ ಎಂದು ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಬಿಂಬಿಸಿದೆ. ಆದರೆ, ಜನಮಾನಸದಲ್ಲಿ ಕಾಂಗ್ರೆಸ್ ಕಾಲದಲ್ಲಿ ಇದ್ದ ಭಯೋತ್ಪಾದನೆ, ನಕ್ಸಲ್ ವಾದ, ಇವೆಲ್ಲವು ಇನ್ನು ಕಾಂಗ್ರೆಸ್ಸಿನಗರನ್ನು ನಂಬದ ಸ್ಥಿತಿಗೆ ತಂದಿದೆ ಎಂದರು. ಇಂಡಿಯಾ ಮೈತ್ರಿಕೂಟದ ಅಧ್ಯಕ್ಷತೆ ವಹಿಸಿರುವ ಕಾಂಗ್ರೆಸ್ಸರಿಗೆ ದೇಶ ಮುಖ್ಯವಲ್ಲ ಅಧಿಕಾರ ಮುಖ್ಯವಾಗಿದೆ, ಇವರಿಗೆ ತಾಕತ್ತಿದ್ದರೆ ಡಿಎಂಕೆಯನ್ನು ಇಂಡಿಯಾ ಮೈತ್ರಿ ಕೂಟದಿಂದ ಹೊರಗಿಡಲಿ ಎಂದರು.

ಅನುದಾನದ ವಿಷಯಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ಸಿನ ಡಿ.ಕೆ.ಸುರೇಶ್ ಅವರು ದೇಶದ ವಿಭಜನೆಯ ಬಗ್ಗೆ ಮಾತನಾಡುತ್ತಾರೆ. ದಕ್ಷಿಣ ಭಾರತ ಮತ್ತು ಉತ್ತರ ಭಾರತ ಎಂದು ಇಬ್ಬಾಗ ಮಾಡಬೇಕು ಎನ್ನುತ್ತಾರೆ. ಇವರ ಮಾತನ್ನು ಯಾವ ಹಿರಿಯ ಕಾಂಗ್ರೆಸ್ಸಿಗರು ಖಂಡಿಸಲಿಲ್ಲ. ಹೋಗಲಿ ಸುರೇಶ್ ಅವರು ಈ ಮಾತನ್ನು ವಾಪಾಸ್ಸು ತೆಗೆದುಕೊಳ್ಳಲಿಲ್ಲ. ಇಂತವರಿಂದ ದೇಶದ ಅಖಂಡತೆ ಹೇಗೆ ಸಾಧ್ಯ, ಸನಾತನ ಧರ್ಮದ ಬಗ್ಗೆ ಸ್ಟಾಲಿನ್ ಮಗ ಮಾತನಾಡಿದ್ದನ್ನು ಹೇಗೆ ಸಹಿಸಲು ಸಾಧ್ಯ. ಹೀಗೆ ರಾಷ್ಟ್ರೀಯತೆಯ ವಿಚಾರದಲ್ಲಿ ಕಾಂಗ್ರೆಸ್ಸಿನ ಕೊಡುಗೆ ಏನು ಇಲ್ಲ ಎಂದರು.

ಕಾಂಗ್ರೆಸ್ಸಿನ ಗ್ಯಾರಂಟಿಗಳು ಕೂಡ ಯಶಸ್ವಿಯಾಗುತ್ತಿಲ್ಲ. ಕರ್ನಾಟಕದ ಜನತೆ ರಾಷ್ಟ್ರೀಯತೆ ವಿಷಯ ಬಂದಾಗ ಬಿಜೆಪಿ ಪರ ನಿಂತೇ ನಿಲ್ಲುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ, ಲೋಕಸಭಾ ಚುನಾವಣೆಯೇ ಬೇರೆ ಇದು ರಾಷ್ಟ್ರೀಯ ವಿಚಾರವಾಗುತ್ತದೆ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜ್ಯೋತಿ ಪ್ರಕಾಶ್, ಮಾಲತೇಶ್, ಎಸ್.ಚಂದ್ರಶೇಖರ್, ವಿನ್ಸಂಟ್, ಮಥುರಾಶಿವಾನಂದ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

  

Tags: Bharat Jodo YathreKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRahul GandhiShimogaShivamogga Newsಭಾರತ್ ಜುಡೋ ಯಾತ್ರೆಮಲೆನಾಡು_ಸುದ್ಧಿರಾಹುಲ್ ಗಾಂಧಿಯವರಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

Next Post

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಜೀಂ ಪ್ರೇಮ್‍ಜಿ ಫೌಂಡೇಷನ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ | ವಿವರ ಇಲ್ಲಿದೆ

May 16, 2025

ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ: ಮಾಜಿ ಸಿಎಂ ಯಡಿಯೂರಪ್ಪ

May 16, 2025

ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

May 16, 2025

ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ | ತಾಯಿಯ ಕಿಡ್ನಿ ಪ್ರೀತಿಯಿಂದ ಉಳಿಯಿತು ಮಗಳ ಜೀವ

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಜೀಂ ಪ್ರೇಮ್‍ಜಿ ಫೌಂಡೇಷನ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ | ವಿವರ ಇಲ್ಲಿದೆ

May 16, 2025

ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ: ಮಾಜಿ ಸಿಎಂ ಯಡಿಯೂರಪ್ಪ

May 16, 2025

ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!