No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಅಂಶಗಳು ಕಾಂಗ್ರೆಸ್ಸಿಗರನ್ನು ನಂಬದ ಸ್ಥಿತಿಗೆ ತಂದಿದೆ: ಟಿ.ಡಿ. ಮೇಘರಾಜ್ ವಾಗ್ದಾಳಿ

kalpa News by kalpa News
April 3, 2024
in ಶಿವಮೊಗ್ಗ
0
ಈಶ್ವರಪ್ಪನವರು ಕೇಳುವುದರಲ್ಲಿ ತಪ್ಪಿಲ್ಲ, ಆದರೆ… | ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಹುಲ್ ಗಾಂಧಿಯವರ #Rahul Gandhi ಭಾರತ್ ಜುಡೋ ಯಾತ್ರೆ #Bharat Jodo Yathre ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್‍ಗರಿಗೆ ದೇಶ ಪ್ರೇಮವೇ ಗೊತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ದೇಶವನ್ನು ಒಂದು ಗೂಡಿಸುವ ಕೆಲಸ ಮಾಡುತ್ತಿದ್ದರೆ, ಈ ಕಾಂಗ್ರೆಸ್ ದೇಶದ ಅಖಂಡತೆಗೆ ಧಕ್ಕೆ ತಂದಿದೆ. ಭಾರತವನ್ನೇ ವಿಭಜನೆ ಮಾತನಾಡುತ್ತಿದ್ದಾರೆ. ನೆಹರುನಿಂದ ಹಿಡಿದು ರಾಹುಲ್‍ವರೆಗೆ ಭಾರತವನ್ನು ಒಂದುಗೂಡಿಸುವ ಮನಸ್ಥಿತಿಯ ಬದಲು ಇಬ್ಬಾಗ ಮಾಡಲು ಹೊರಟುವವರು ಕಾಂಗ್ರೆಸ್ಸಿಗರು ಎಂದು ಹರಿಹಾಯ್ದರು.
ನಿಜವಾದ ರಾಷ್ಟ್ರೀಯ ವಿಚಾರವನ್ನು ಇಟ್ಟುಕೊಂಡೇ ನಾವು ಚುನಾವಣೆಗೆ ಹೊರಟಿದ್ದೇವೆ. ಕಾಶ್ಮೀರದಿಂದ ಕನ್ಮಾಕುಮಾರಿಯವರಿಗೆ ಬಿಜೆಪಿ ಭಾರತ್ ಜುಡೋ ಮಾಡುತ್ತಿರುವವರು ನಾವು ಆದರೆ, ರಾಹುಲ್ ಅವರ ಈ ಭಾರತ್ ಜುಡೋ ಯಾತ್ರೆ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

Also read: ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

ಪಾಕಿಸ್ಥಾನ ಪರ ಘೋಷಣೆ ಕೂಗಿದಾಗ ಈ ಕಾಂಗ್ರೆಸ್ ನಾಯಕರು ಮಾಡಿದ್ದೇನು? ಅದೊಂದು ಸಣ್ಣ ವಿಷಯ ಎಂದರು. ಅಷ್ಟು ವರ್ಷಗಳ ಕಾಲ ಭಾರತದ ಮುಕುಟವೇ ಆಗಿದ್ದ ಕಾಶ್ಮೀರಕ್ಕೆ ವಿಶೇಷ ಅಧಿಕಾರ ಕೊಟ್ಟು ಪ್ರತ್ಯೇಕ ದೇಶವನ್ನಾಗಿಯೇ ಮಾಡಿದ್ದರು. ಅದನ್ನು ಬಿಡಿಸಿದವರು ಬಿಜೆಪಿ. ಇವತ್ತು ಕಾಂಗ್ರೆಸ್ಸಿನ ಬಗ್ಗೆ ಜನರಲ್ಲಿ ವಿಶ್ವಾಸವೇ ಹೊರಟು ಹೋಗಿದೆ. ಭವಿಷ್ಯದ ಪ್ರಧಾನಿ ಎಂದು ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಬಿಂಬಿಸಿದೆ. ಆದರೆ, ಜನಮಾನಸದಲ್ಲಿ ಕಾಂಗ್ರೆಸ್ ಕಾಲದಲ್ಲಿ ಇದ್ದ ಭಯೋತ್ಪಾದನೆ, ನಕ್ಸಲ್ ವಾದ, ಇವೆಲ್ಲವು ಇನ್ನು ಕಾಂಗ್ರೆಸ್ಸಿನಗರನ್ನು ನಂಬದ ಸ್ಥಿತಿಗೆ ತಂದಿದೆ ಎಂದರು. ಇಂಡಿಯಾ ಮೈತ್ರಿಕೂಟದ ಅಧ್ಯಕ್ಷತೆ ವಹಿಸಿರುವ ಕಾಂಗ್ರೆಸ್ಸರಿಗೆ ದೇಶ ಮುಖ್ಯವಲ್ಲ ಅಧಿಕಾರ ಮುಖ್ಯವಾಗಿದೆ, ಇವರಿಗೆ ತಾಕತ್ತಿದ್ದರೆ ಡಿಎಂಕೆಯನ್ನು ಇಂಡಿಯಾ ಮೈತ್ರಿ ಕೂಟದಿಂದ ಹೊರಗಿಡಲಿ ಎಂದರು.

ಅನುದಾನದ ವಿಷಯಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ಸಿನ ಡಿ.ಕೆ.ಸುರೇಶ್ ಅವರು ದೇಶದ ವಿಭಜನೆಯ ಬಗ್ಗೆ ಮಾತನಾಡುತ್ತಾರೆ. ದಕ್ಷಿಣ ಭಾರತ ಮತ್ತು ಉತ್ತರ ಭಾರತ ಎಂದು ಇಬ್ಬಾಗ ಮಾಡಬೇಕು ಎನ್ನುತ್ತಾರೆ. ಇವರ ಮಾತನ್ನು ಯಾವ ಹಿರಿಯ ಕಾಂಗ್ರೆಸ್ಸಿಗರು ಖಂಡಿಸಲಿಲ್ಲ. ಹೋಗಲಿ ಸುರೇಶ್ ಅವರು ಈ ಮಾತನ್ನು ವಾಪಾಸ್ಸು ತೆಗೆದುಕೊಳ್ಳಲಿಲ್ಲ. ಇಂತವರಿಂದ ದೇಶದ ಅಖಂಡತೆ ಹೇಗೆ ಸಾಧ್ಯ, ಸನಾತನ ಧರ್ಮದ ಬಗ್ಗೆ ಸ್ಟಾಲಿನ್ ಮಗ ಮಾತನಾಡಿದ್ದನ್ನು ಹೇಗೆ ಸಹಿಸಲು ಸಾಧ್ಯ. ಹೀಗೆ ರಾಷ್ಟ್ರೀಯತೆಯ ವಿಚಾರದಲ್ಲಿ ಕಾಂಗ್ರೆಸ್ಸಿನ ಕೊಡುಗೆ ಏನು ಇಲ್ಲ ಎಂದರು.

ಕಾಂಗ್ರೆಸ್ಸಿನ ಗ್ಯಾರಂಟಿಗಳು ಕೂಡ ಯಶಸ್ವಿಯಾಗುತ್ತಿಲ್ಲ. ಕರ್ನಾಟಕದ ಜನತೆ ರಾಷ್ಟ್ರೀಯತೆ ವಿಷಯ ಬಂದಾಗ ಬಿಜೆಪಿ ಪರ ನಿಂತೇ ನಿಲ್ಲುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ, ಲೋಕಸಭಾ ಚುನಾವಣೆಯೇ ಬೇರೆ ಇದು ರಾಷ್ಟ್ರೀಯ ವಿಚಾರವಾಗುತ್ತದೆ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜ್ಯೋತಿ ಪ್ರಕಾಶ್, ಮಾಲತೇಶ್, ಎಸ್.ಚಂದ್ರಶೇಖರ್, ವಿನ್ಸಂಟ್, ಮಥುರಾಶಿವಾನಂದ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4

  

Tags: Bharat Jodo YathreKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRahul GandhiShimogaShivamogga Newsಭಾರತ್ ಜುಡೋ ಯಾತ್ರೆಮಲೆನಾಡು_ಸುದ್ಧಿರಾಹುಲ್ ಗಾಂಧಿಯವರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

Next Post

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

kalpa News

kalpa News

Next Post
ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL