Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇದೇ ಚೇಲಾಗಳೇ ನಿಮಗಾಗಿ ಹಿಂದೆ ದುಡಿದಿದ್ದು, ನೆನಪಿರಲಿ: ಮಧು ಬಂಗಾರಪ್ಪಗೆ ರಾಘವೇಂದ್ರ ಚಾಟಿ

ಎಂಪಿಎಂ ಯಾರು ಮುಚ್ಚಿದ್ದು? ದೇಶ ಭಕ್ತರ ಪಾಠ ತೆಗೆದ ನಿಮ್ಮಿಂದ ಬುದ್ದಿ ಕಲಿಯಬೇಕಿಲ್ಲ

March 28, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Madhu Bangarappa ಅವರೇ, ನೀವು ಚೇಲಾಗಳು ಎಂದು ಕರೆದ ಇದೇ ಬಿಜೆಪಿ ಕಾರ್ಯಕರ್ತರೇ ನಿಮಗೆ ಹಿಂದೊಂದು ದಿನ ಚುನಾವಣೆಯಲ್ಲಿ ದುಡಿದಿದ್ದು ಎಂಬುದು ಮರೆತುಹೋಯಿತೇ? ಇದು ಸಂಸದ ಬಿ.ವೈ. ರಾಘವೇಂದ್ರ B Y Raghavendra ಅವರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಚಾಟಿ ಬೀಸಿದ ಪರಿ…

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಮ್ಮ ಕಾರ್ಯಕರ್ತರನ್ನು ಚೇಲಾಗಳು ಎಂದು ಕರೆದಿದ್ದೀರಿ. ಹಿಂದೆ ನೀವು ನಮ್ಮ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಇದೇ ಕಾರ್ಯಕರ್ತರೇ ನಿಮಗಾಗಿ ದುಡಿದಿದ್ದು. ಈಗ ಅದೇ ಕಾರ್ಯಕರ್ತರನ್ನು ಚೇಲಾಗಳು ಎನ್ನುತ್ತೀರಾ ಎಂದು ಕಿಡಿ ಕಾರಿದರು.
ಹಿಂದೆ ಜೆಡಿಎಸ್’ನಿಂದಲೂ ಸಹ ನೀವು ಸ್ಪರ್ಧಿಸಿದಾಗ ಕುಮಾರಣ್ಣ H D Kumaraswamy ನನ್ನ ತಂದೆ, ದೇವೇಗೌಡರು Devegowda ನಮ್ಮ ದೇವರು ಎಂದಿದ್ದಿರಿ. ಆದರೆ ಈಗ ಅವರ ಬಗ್ಗೆಯೇ ಹಗುರವಾಗಿ ಮಾತನಾಡುತ್ತೀರಿ ಎಂದು ಚಾಟಿ ಬೀಸಿದರು.

ನಿಮ್ಮ ಈ ಮಾತುಗಳಿಂದ ನಿಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೇ ಮುಜುಗರು ಉಂಟಾಗುತ್ತಿದೆ. ಈ ಬಗ್ಗೆ ನಿಮ್ಮವರೇ ಹಲವರು ನನಗೆ ಕರೆ ಮಾಡಿ ಹೇಳಿದ್ದಾರೆ ಎಂದರು.

Also read: ಸನ್ಮಾನ ಮಾಡುವುದರಿಂದ ಮಹಿಳಾ ವ್ಯಕ್ತಿತ್ವಗಳಿಗೆ ಮನ್ನಣೆ ನೀಡಿದಂತಾಗಿದೆ : ಜೆಸಿ ಡಾ. ವಿಜಯಶ್ರೀ

ದೇಶದ ಪ್ರಧಾನಿ ಮೋದಿ PM Modi ಅವರ ಬಗ್ಗೆಯೂ ಸಹ ನೀವು ಹಗುರವಾಗಿ ಮಾತನಾಡುತ್ತೀರಿ. ಸ್ವತಂತ್ರ ಬಂದ ಸುಮಾರು 68 ವರ್ಷ ನಿಮ್ಮ ಪಕ್ಷವೇ ಆಡಳಿತ ನಡೆಸಿದೆ. ಆದರೆ, ಕೇವಲ 10 ವರ್ಷದ ಆಡಳಿತದಲ್ಲಿ ನೀವುಗಳು ತಲೆ ತಗ್ಗಿಸುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಮೋದಿಯವರ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತೀರಿ ಎಂದು ಕಿಡಿ ಕಾರಿದರು.

ನಾವು ನಮ್ಮ ಅಭಿವೃದ್ಧಿ ಕೆಲಸಗಳನ್ನು ಶ್ವೇತ ಪತ್ರ ಹೊರಡಿಸಿ ಜನರಿಗೆ ಮುಟ್ಟಿಸಿದ್ದೇವೆ ನೀವು ಏನು ಮಾಡಿದ್ದೀರಿ ಉತ್ತರ ಕೊಡಿ ಎಂದು ಸವಾಲು ಹಾಕಿದ ಅವರು, ಶರಾವತಿ ಸಂತ್ರಸ್ಥರ ಬಗ್ಗೆ ಅವಮಾನವಾಗುವ ರೀತಿ ಮಾತನಾಡುತ್ತೀರಿ. ನೀವು ಮಾಡಿರುವ ತಪ್ಪಿನಿಂದ ಸಮಸ್ಯೆ ಹಾಗೆ ಉಳಿದಿದೆ. ಸಂಸತ್ ಸದನದಲ್ಲಿ ಶರಾವತಿ ಸಮಸ್ಯೆ ಬಗ್ಗೆ ನಾವು ಧ್ವನಿ ಎತ್ತಿರುವ ಬಗ್ಗೆ ಪತ್ರಿಕೆ ಮಾಧ್ಯಮದಲ್ಲಿ ಪ್ರಕಟವಾಗಿದೆ. ನನ್ನ ಕರ್ತವ್ಯ ನಾನು ಮಾಡಿದ್ದೇನೆ ಎಂದರು.

ನಿಮ್ಮ ತಪ್ಪಿನ ಪ್ರತಿಫಲಕ್ಕೆ ಶರಾವತಿ ಸಂತ್ರಸ್ಥರ ಸಮಸ್ಯೆ ಹಾಗೆ ಉಳಿದಿದೆ. ಸಮಸ್ಯೆ ಹಾಗೆ ಉಳಿಸಿಕೊಂಡು ರಾಜಕಾರಣ ಮಾಡುವ ನೀವು ನಿಮ್ಮಿಂದ ನಾವು ಕಲಿಯಬೇಕಾ ಎಂದರು.

ಎಂಪಿಎಂ MPM ಕಾರ್ಖಾನೆಯನ್ನು ಮುಚ್ಚಿದ್ದು ಯಾರು ಎಂದು ಪ್ರಶ್ನಿಸಿದ ಅವರು, ಮುಚ್ಚಿ ಹೋಗಬೇಕಿದ್ದ ವಿಐಎಸ್’ಎಲ್ VISL ಕಾರ್ಖಾನೆಯನ್ನು ಪ್ರಯತ್ನಪಟ್ಟು ಉಳಿಸಿಕೊಂಡಿದ್ದು ನಾವು. ಅಲ್ಲದೇ, ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆಯ ಕಾರ್ಮಿಕರ ಕೆಲಸವನ್ನು 25 ದಿನಕ್ಕೆ ಹೆಚ್ಚಿಸಿದ್ದೇನೆ. ಇದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: B Y RaghavendraDevegowdaH D KumaraswamyKannada NewsKannada News LiveKannada News WebsiteKannada WebsiteLatest News KannadaLocal NewsMadhu BangarappaMalnad NewsMPMNews in KannadaNews KannadaPM ModiShimogaShivamogga NewsVISLಎಂಪಿಎಂದೇವೇಗೌಡಪ್ರಧಾನಿ ಮೋದಿಬಿ.ವೈ. ರಾಘವೇಂದ್ರಮಧು ಬಂಗಾರಪ್ಪಮಲೆನಾಡು_ಸುದ್ಧಿವಿಐಎಸ್'ಎಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸನ್ಮಾನ ಮಾಡುವುದರಿಂದ ಮಹಿಳಾ ವ್ಯಕ್ತಿತ್ವಗಳಿಗೆ ಮನ್ನಣೆ ನೀಡಿದಂತಾಗಿದೆ : ಜೆಸಿ ಡಾ. ವಿಜಯಶ್ರೀ

Next Post

ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶ್ ಮೂರ್ತಿ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶ್ ಮೂರ್ತಿ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!