Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜು.29, 30ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಮೂರನೇ ವಾರ್ಷಿಕೋತ್ಸವ

ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವಿಧ ಉಪಕ್ರಮಗಳಿಗೆ ಚಾಲನೆ |

July 28, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಮೂರನೇ ವಾರ್ಷಿಕೋತ್ಸವ ಜು.29 ಮತ್ತು 30ರಂದು ನವದೆಹಲಿ ಮತ್ತು ದೇಶಾದ್ಯಂತ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೇಂದ್ರೀಯ ವಿದ್ಯಾಲಯ ಶಿವಮೊಗ್ಗದ ಪ್ರಭಾರಿ ಪ್ರಾಂಶುಪಾಲ  ಯು.ಪಿ. ಬಿನೋಯ್ ತಿಳಿಸಿದರು.

ಅವರು ಇಂದು ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ 2022ರ ಅನುಷ್ಠಾನದ ಉತ್ತಮ ಅಭ್ಯಾಸಗಳು ಮತ್ತು ಸಾಧನೆಗಳು, ಪ್ರದರ್ಶನಗಳು ಅಗತ್ಯ ಮತ್ತು ಪರಿಣಾಮಕಾರಿ ಅನುಷ್ಠಾನದ ಪ್ರಾಮುಖ್ಯತೆ ಇತ್ಯಾದಿಗಳನ್ನು ಪ್ರಸಾರ ಮಾಡಲು 20 ಅತ್ಯುತ್ತಮ ಸಾಧನೆಗಳನ್ನು ಹಲವಾರು ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಶಿಕ್ಷಣ ನೀತಿ 2020 ಮೂರನೇ ವಾರ್ಷಿಕೋತ್ಸವದೊಂದಿಗೆ 2ನೇ ಅಖಿಲ ಭಾರತೀಯ ಶಿಕ್ಷಾ ಸಂಗಮವನ್ನು ಜು.29ರಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಕಾರ್ಯಕ್ರಮವನ್ನು ಶಿಕ್ಷಣ ಸಚಿವಾಲಯ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವಾಲಯ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿಗಳು ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

Also read: ಜೆಎನ್’ಎನ್’ಸಿಇ: ರಾಜ್ಯಕ್ಕೆ‌ ಮೊದಲ ರ‍್ಯಾಂಕ್ ಪಡೆದ‌ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ ಕಲಿಕೆಯ ಅಡಿಪಾಯದಲ್ಲಿ ಗ್ರೇಡ್ 3ರ ಪ್ರಕಾರ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ, ಡ್ರಾಪ್-ಔಟ್ ದರವನ್ನು ಕಡಿತಗೊಳಿಸುವುದು, ಮತ್ತು ಎಲ್ಲಾ ಹಂತಗಳಲ್ಲಿ ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವೇಶ ಖಾತ್ರಿಪಡಿಸುವುದು, ಸಮಗ್ರ ಆನಂದದಾಯಕ ಕಲಿಕೆಯ ಪಠ್ಯಕ್ರಮ ಮತ್ತು ಶಿಕ್ಷಣ ಶಾಸ್ತ್ರ, ಶಿಕ್ಷಕರು ಮತ್ತು ಅಂತರ್ಗತ ಶಿಕ್ಷಣದ ಬೋಧನೆಯ ಗುಣಮಟ್ಟ, ಸಮಾನ ಮತ್ತು ಅಂತರ್ಗತ ಶಿಕ್ಷಣ-ಎಲ್ಲರಿಗೂ ಕಲಿಕೆ ಹಾಗೂ ಶಾಲಾ ಸಂಕೀರ್ಣಗಳ ಮೂಲಕ ಸಮರ್ಥ ಸಂಪನ್ಮೂಲ ಹಾಗೂ ಪರಿಣಾಮಕಾರಿ ಆಡಳಿತದ ಉಪಕ್ರಮಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದರು.
http://kalpa.news/wp-content/uploads/2023/05/Jain-Public-School-Advt-5.mp4

ನೀತಿಯ ವಿವಿಧ ಉಪಕ್ರಮಗಳು
ಎನ್‍ಇಪಿ ಅಡಿ ಶಿಕ್ಷಣ ವ್ಯವಸ್ಥೆಯನ್ನು ಮರುವಿನ್ಯಾಸಗೊಳಿಸಲಾಗಿದ್ದು ಇದರಲ್ಲಿ ಮುಖ್ಯವಾಗಿ 1 ನೇ ತರಗತಿ ಪ್ರವೇಶಕ್ಕೆ ಮಗುವಿನ ವಯಸ್ಸು 6 ರಿಂದ 8 ಕ್ಕೆ ನಿಗದಿಗೊಳಿಸಲಾಗಿದೆ. ಇದು ಮೊದಲು 5 ವರ್ಷವಿತ್ತು. ಹಾಗೂ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಬಾಲವಾಟಿಕಾ ಪರಿಚಯಿಸಲಾಗಿದೆ.

ಬಾಲವಾಟಿಕಾವನ್ನು ಎಲ್ಲ ಶಾಲೆಗಳಲ್ಲಿ ಪ್ರಾರಂಭಿಸಲಾಗುವುದು. ಒಟ್ಟು 1253 ಕೇಂದ್ರೀಯ ವಿದ್ಯಾಲಯಗಳಿದ್ದು, ಈ ವರ್ಷ 500 ಶಾಲೆಗಳಲ್ಲಿ ಬಾಲವಾಟಿಕ ಆರಂಭವಾಗಿದೆ. ಬೆಂಗಳೂರು ವಲಯದ 20 ಶಾಲೆಗಳಲ್ಲಿ ಆರಂಭಿಸಲಾಗಿದೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಡಿ ಶಾಲಾ ಶಿಕ್ಷಣ ಹಂತಗಳ ವಿನ್ಯಾಸಗೊಳಿಸಲಾಗಿದೆ. 3-8 ವರ್ಷಗಳು ಫೌಂಡೇಷನಲ್, 6-8 ವರ್ಷ +ಗ್ರೇಡ್1 ಮತ್ತು 2, 8-11 ವರ್ಷ ಪೂರ್ವಸಿದ್ದತೆ(ಗ್ರೇಡ್ 3-5), 11-14 ವರ್ಷ ಮಧ್ಯಮ ಹಂತ(ಗ್ರೇಡ್ 6-8) ಮತ್ತು 14-18 ವರ್ಷಗಳು ದ್ವಿತೀಯ ಹಂತ(ಗ್ರೇಡ್ 9-12).
1 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಿಸ್ಕೂಲ್ ತಯಾರಿ ಕಾರ್ಯಕ್ರಮ, ಮಕ್ಕಳನ್ನು ಶಾಲೆಗೆ ತಯಾರಿಗೊಳಿಸುವುದು ಹಾಗೂ 3 ತಿಂಗಳ ಪ್ಲೇ ಮಾಲ್ಯಲ್ ವಿದ್ಯಾ ಪ್ರವೇಶ ಉಪಕ್ರಮದಲ್ಲಿ ಅಳವಡಿಸಲಾಗಿದೆ.
ಆಟಿಕೆ ಆಧಾರಿತ ಶಿಕ್ಷಣಶಾಸ್ತ್ರ ಉಪಕ್ರಮದಲ್ಲಿ ಆಟಿಕೆ ಮತ್ತು ಆಟಗಳ ಮೂಲಕ ಕಲಿಕೆ, ಕಲೆಯ ಏಕೀಕರಣ ಉಪಕ್ರಮದಡಿ ಕಲೆ ಮತ್ತು ಸಂಸ್ಕøತಿಯ ವಿವಿಧ ಅಂಶಗಳನ್ನು ಮತ್ತು ಪ್ರಕಾರಗಳನ್ನು ರೂಪಿಸುವುದು. ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದಲ್ಲಿ ಮೂಲಭೂತ ಗಣಿತದ ಕಾರ್ಯಾಚರಣೆ ಹಾಗೂ ಅತಿ ಪ್ರಮುಖವಾಗಿ ಮಕ್ಕಳ ಕೌಶಲ್ಯಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ನಿಪುಣ್ ಭಾರತ್ ಮಿಷನ್ ಇನಿಷಿಯೇಟಿವ್ ಅಡಿಯಲ್ಲಿ ವಿದ್ಯಾರ್ಥಿಗಳ ಪ್ರಗತಿಯನ್ನು ಟ್ರ್ಯಾಕ್ ಮಾಡುವುದು, ಎಫ್‍ಎಲ್‍ಎನ್ ಅನುμÁ್ಟ, ಪಿಎಂ ಇ-ವಿದ್ಯಾ & ಶಿಕ್ಷಾ ಉಪಕ್ರಮದಡಿ ಡಿಜಿಟಲ್/ ಆನ್‍ಲೈನ್ ಆನ್ ಏರ್ ಶಿಕ್ಷಣಕ್ಕೆ ಬಹುಮಾರ್ಗದ ಪ್ರವೇಶಕ್ಕಾಗಿ ಒಂದು ಕಾರ್ಯಕ್ರಮ, ವಿದ್ಯಾಂಜಲಿ ಉಪಕ್ರಮದಡಿ ದೇಶಾದ್ಯಂತ ಶಾಲೆಗಳಲ್ಲಿ ಸಮುದಾಯ ಮತ್ತು ಖಾಸಗಿ ವಲಯದ ಒಳಗೊಳ್ಳುವಿಕೆಯ ಮೂಲಕ ಶಾಲೆಗಳನ್ನು ಬಲಪಡಿಸುವ ಗುರಿಯನ್ನು ವಿದ್ಯಾಂಜಲಿ ಹೊಂದಿದೆ ಎಂದರು.
http://kalpa.news/wp-content/uploads/2023/05/VID-20230516-WA0005.mp4

ಪಠ್ಯಕ್ರಮದಲ್ಲಿ ಕೌಶಲ್ಯ ವಿಷಯದ ಏಕೀಕರಣ, ಸ್ಕಿಲ್ ಹಬ್, ಪಾಲುದಾರರಾಗಿ ಪೆÇೀಷಕರನ್ನು ಅಳವಡಿಸುವುದು, ಸಮಾನ ಮತ್ತು ಅಂತರ್ಗತ ಶಿಕ್ಷಣ, ಶಿಕ್ಷಣ ಪಲ್ಲಟ ಮತ್ತು ಶಿಕ್ಷಕರಿಗೆ ತರಬೇತಿ, ಶಿಕ್ಷಕರ ತರಬೇತಿ: ನಿಷ್ಟ 2.0 ಹಾಗೂ ಸಫಲ್ ಒಟ್ಟು 17 ಉಪಕ್ರಮಗಳಡಿ ಈ ನೀತಿಯಲ್ಲಿ ಪಠ್ಯಕ್ರಮ ಮತ್ತು ಕೌಶಲ್ಯಾಭಿವೃದ್ಧಿಯನ್ನು ಅಳವಡಿಸಿಕೊಳ್ಳಲಾಗಿದೆ.

ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಎಲ್ಲ ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗುವುದು. ಸದ್ಯಕ್ಕೆ 9 ಉಪಕ್ರಮಗಳು ಅನುಷ್ಟಾನದಲ್ಲಿವೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಗಾಜನೂರು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಜಾನ್ಸನ್ ಪಿ ಜೇಮ್ಸ್, ಹಿರಿಯ ಶಿಕ್ಷಕಿ ಲಿಶಾ ವರ್ಗೀಸ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜೆಎನ್’ಎನ್’ಸಿಇ: ರಾಜ್ಯಕ್ಕೆ‌ ಮೊದಲ ರ‍್ಯಾಂಕ್ ಪಡೆದ‌ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ

Next Post

ರೇಡಿಯೋ ಪ್ರಿಯರಿಗೆ ಸಿಹಿ ಸುದ್ದಿ: ಶಿವಮೊಗ್ಗದಲ್ಲಿ ಎಫ್’ಎಂ ಆರಂಭದ ಬಗ್ಗೆ ಸಂಸದರ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ರೇಡಿಯೋ ಪ್ರಿಯರಿಗೆ ಸಿಹಿ ಸುದ್ದಿ: ಶಿವಮೊಗ್ಗದಲ್ಲಿ ಎಫ್'ಎಂ ಆರಂಭದ ಬಗ್ಗೆ ಸಂಸದರ ಮಹತ್ವದ ಹೇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!