No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ ತುಂಗಾ ಕಾಲೇಜು ವಜ್ರಮಹೋತ್ಸವ ಸಂಭ್ರಮ | ಪಿಯು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

kalpa News by kalpa News
April 15, 2025
in ಶಿವಮೊಗ್ಗ
0
ತೀರ್ಥಹಳ್ಳಿ ತುಂಗಾ ಕಾಲೇಜು ವಜ್ರಮಹೋತ್ಸವ ಸಂಭ್ರಮ | ಪಿಯು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತೀರ್ಥಹಳ್ಳಿಯ ತುಂಗಾ ವಿದ್ಯಾವರ್ಧಕ ಸಂಘದ ತುಂಗಾ ಮಹಾವಿದ್ಯಾಲಯವು #Thirthahalli Tunga Mahavidyalaya ವಜ್ರಮಹೋತ್ಸವದ ಸಂಭ್ರಮದ ಅಂಗವಾಗಿ ಪಿ.ಯು. ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಡಾ.ಬಿ. ಗಣಪತಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1967ರಲ್ಲಿ ಆರಂಭವಾದ ಮಲೆನಾಡಿನ ಹೆಮ್ಮೆಯ ವಿದ್ಯಾ ಸಂಸ್ಥೆ ತುಂಗಾ ಮಹಾವಿದ್ಯಾಲಯ ತುಂಗಾ ವಿದ್ಯಾವರ್ಧಕ ಸಂಘದ ಮೂಲಕ ಪದವಿ, ಪದವಿಪೂರ್ವ, ಹಾಗೂ ಎಂ.ಕಾಂ., ಸ್ನಾತಕೋತ್ತರ ಅಧ್ಯಯನ ಕೇಂದ್ರಗಳನ್ನು ನಡೆಸುತ್ತ ಮುನ್ನಡೆಯುತ್ತ ಮಲೆನಾಡಿನ ಜನರ ಜೀವನದಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದರು.
ತೀರ್ಥಹಳ್ಳಿಯಲ್ಲಿ ವಿದ್ಯೆಯ ಬೆಳಕು ಮೂಡಿಸುವ ಮೂಲಕ ಶೈಕ್ಷಣಿಕ ವಲಯದಲ್ಲಿ ತುಂಗಾ ಮಹಾವಿದ್ಯಾಲಯ ಮುಂಚೂಣಿಯಲ್ಲಿದೆ. ಡಾ.ಬಿ.ಎನ್. ರಂಗಪ್ಪ, ಕಾಸರವಳ್ಳಿ ರಾಮಕೃಷ್ಣ ರಾಯರು, ಕಲ್ಲಹಳ್ಳ ರಾಮಭಟ್ ಮುಂತಾದ ಶಿಕ್ಷಣ ಪ್ರೇಮಿಗಳ ಅವಿರತ ಶ್ರಮದ ಫಲವಾಗಿ ತುಂಗಾ ಮಹಾವಿದ್ಯಾಲಯವು ವಜ್ರ ಮಹೋತ್ಸವದ ಹೊಸ್ತಿಲಲ್ಲಿ ಇದೆ ಎಂದರು.

ಈ ಸಂಭ್ರಮದ ಭಾಗವಾಗಿ 2025-26ರ ಸಾಲಿನಲ್ಲಿ ತುಂಗಾ ಪಿ.ಯು.ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿನಲ್ಲಿ ಶೇ.70ಕ್ಕಿಂತಲೂ ಹೆಚ್ಚಿ ಅಂಕ ಪಡೆದವರಿಗೆ ಉಚಿತವಾಗಿ ಶಿಕ್ಷಣ ನೀಡಲು ಸಂಘ ನಿರ್ಧರಿಸಿದೆ. ಹಿಂದಿನಿಂದಲೂ ತುಂಗಾ ವಿದ್ಯಾ ಸಂಸ್ಥೆ ಶಿಕ್ಷಣವನ್ನು ವ್ಯಾಪಾರವಾಗಿ ಭಾವಿಸದೆ ಸೇವೆಯಂದೇ ಪರಿಗಣಿಸಿಗೊಂಡು ಬಂದಿದೆ. ಕಡುಬಡತನದ ಮಕ್ಕಳ ಶೈಕ್ಷಣಿಕ ಕನಸಿಗೆ ಈ ಮೂಲಕ ವಜ್ರಮಹೋತ್ಸವದ ಕೊಡುಗೆಯಾಗಿ ಎರಡು ವರ್ಷಗಳ ಉಚಿತ ಶಿಕ್ಷಣದ ಯೋಜನೆ ಘೋಷಿಸುತ್ತಿದೆ. ಅರ್ಹ ವಿದ್ಯಾರ್ಥಿಗಳು ಇದನ್ನು ಬಳಸಿಕೊಳ್ಳಬೇಕು ಎಂದರು.

http://kalpa.news/wp-content/uploads/2025/03/PES-Video.mp4

ಮಹಾವಿದ್ಯಾಲಯವು ಇವರೆಗೆ 8 ಮೊದಲ ರ್‍ಯಾಂಕುಗಳು ಸೇರಿದಂತೆ ಒಟ್ಟು 56 ರ್‍ಯಾಂಕ್‍ಗಳನ್ನು ಗಳಿಸಿ ಕುವೆಂಪು ವಿವಿ ಮಟ್ಟದಲ್ಲೇ ಅತ್ಯುತ್ತಮ ಕಾಲೇಜು ಎಂದು ಹೆಸರು ಗಳಿಸಿದೆ. ಸಿಇಟಿಯಲ್ಲಿ 6ನೇ ರ್‍ಯಾಂಕ್ ಗಳಿಸಿರುವುದು ಕಾಲೇಜಿಗೆ ಹೆಮ್ಮೆಯಾಗಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೆಸರಾಂತ್ ಕ್ರೀಡಾಪಟುಗಳಾಗಿದ್ದಾರೆ. ರಾಜಕೀಯ ಮುತ್ಸದ್ದಿಗಳು, ಶಿಕ್ಷಣ ತಜ್ಞರು, ಉಪಕುಲಪತಿ, ಪ್ರಾಧ್ಯಾಪಕರು, ಸಾಹಿತಿ-ಕಲಾವಿದರು, ವಿಜ್ಞಾನಿಗಳು, ಸೈನಿಕರು, ವೈದ್ಯರು ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿದ್ದಾರೆ. ಇಂತಹ ವಿದ್ಯಾ ಸಂಸ್ಥೆಗೆ, ಪಿಯು, ಪದವಿ ಮತ್ತು ಸ್ನಾತಕೋತ್ತರ ಪದವಿಗೆ ಸೇರುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ತುಂಗಾ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಎಂ.ಎನ್.ರಮೇಶ್, ಕನ್ನಂಗಿಶೇಷಾದ್ರಿ, ಪ್ರಾಂಶುಪಾಲರಾದ ಡಾ. ಆರ್.ಕುಮಾರಸ್ವಾಮಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsThirthahalli Tunga Mahavidyalayaತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಸನ | ನ್ಯಾಯಾಧೀಶರ ಮಾಲೀಕತ್ವದ ಮನೆಯಲ್ಲಿ ಕಳ್ಳತನಕ್ಕೆ ಯತ್ನ

Next Post

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

kalpa News

kalpa News

Next Post
ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL